ಪ್ರೊ ಕಬಡ್ಡಿ ಲೀಗ್‌: ಮೊದಲ ಪಂದ್ಯದಲ್ಲೇ ಬುಲ್ಸ್‌ಗೆ ಸೋಲು


Team Udayavani, Aug 31, 2019, 10:30 PM IST

kabbadi

ಬೆಂಗಳೂರು: ಶನಿವಾರ ಮೊದಲ್ಗೊಂಡ ಪ್ರೊ ಕಬಡ್ಡಿ ಲೀಗ್‌ನ ಬೆಂಗಳೂರು ಚರಣದ ಆರಂಭಿಕ ಮುಖಾಮುಖೀಯಲ್ಲೇ ಆತಿಥೇಯ ಬೆಂಗಳೂರು ಸೋತು ನಿರಾಸೆ ಮೂಡಿಸಿದೆ. ಅದು 23-32ರಿಂದ ಗುಜರಾತ್‌ ಫಾರ್ಚೂನ್‌ ಜೈಂಟ್ಸ್‌ಗೆ ಶರಣಾಯಿತು.

ದಿನದ ಇನ್ನೊಂದು ಪಂದ್ಯದಲ್ಲಿ ಯು ಮುಂಬಾ ಭರ್ಜರಿ ಪ್ರದರ್ಶನ ನೀಡಿ ಜೈಪುರ್‌ ಪಿಂಕ್‌ ಪ್ಯಾಂಥರ್ಗೆ 47-21 ಅಂತರದ ಸೋಲುಣಿಸಿದೆ.

ದಾಳಿಗಾರರ ವೈಫ‌ಲ್ಯ :
ಈ ಸೋಲಿನ ಬಳಿಕ ಅಂಕಪಟ್ಟಿಯಲ್ಲಿ ಬೆಂಗಳೂರು ಕುಸಿತ ಕಂಡು 5ನೇ ಸ್ಥಾನಕ್ಕಿಳಿದಿದೆ. ಆದರೆ ಈಗಿನ ಲೆಕ್ಕಾಚಾರದಲ್ಲಿ ಅದರ ಪ್ಲೇ-ಆಫ್ ಹಾದಿಗೇನೂ ಸಮಸ್ಯೆ ಇಲ್ಲ.

ಬೆಂಗಳೂರಿನ ಸೋಲಿಗೆ ಪ್ರಮುಖ ಕಾರಣ ದಾಳಿಗಾರರ ಸಂಪೂರ್ಣ ವೈಫ‌ಲ್ಯ. ನಾಯಕ ರೋಹಿತ್‌ ಕುಮಾರ್‌, ತಾರಾ ಆಟಗಾರ ಪವನ್‌ ಸೆಹ್ರಾವತ್‌ ಸೇರಿ ಯಾರೂ ಕೂಡ ಮೆರೆದಾಡಲಿಲ್ಲ. ಎಲ್ಲರೂ ಎದುರಾಳಿ ಅಂಕಣಕ್ಕೆ ತೆರಳಿ ಸತತವಾಗಿ ವಿಫ‌ಲರಾಗುತ್ತಲೇ ಬಂದರು.

ನಾಯಕ ರೋಹಿತ್‌ ಕುಮಾರ್‌ 16 ಬಾರಿ ಎದುರಾಳಿ ಅಂಕಣಕ್ಕೆ ನುಗ್ಗಿ ಗಳಿಸಿದ್ದು ಕೇವಲ 3 ಅಂಕ. ಇದರಲ್ಲಿ ಒಂದು ಬೋನಸ್‌ ಅಂಕ. ಪವನ್‌ ಸೆಹ್ರಾವತ್‌ ಅವರು 11 ಬಾರಿ ಎದುರಾಳಿ ಕೋಟೆಗೆ ತೆರಳಿ ಕೇವಲ 3 ಅಂಕ ಗಳಿಸಿದರು. ಇದು ತಂಡಕ್ಕೆ ಬಹಳ ದುಬಾರಿಯಾಯಿತು. ಈ ಪಂದ್ಯದಲ್ಲಿ ಇಬ್ಬರೂ ಏಕಕಾಲಕ್ಕೆ ವಿಫ‌ಲರಾಗಿ ಅಚ್ಚರಿ ಹುಟ್ಟಿಸಿದರು.

ಬೆಂಗಳೂರು ಪರ ಅದ್ಭುತವಾಗಿ ಆಡಿದ ಏಕೈಕ ಆಟಗಾರ ಸೌರಭ್‌ ನಂದಲ್‌. ರಕ್ಷಣೆಯಲ್ಲಿ ಅವರು ಯಶಸ್ವಿಯಾಗಿ ಆಡಿ ತಮ್ಮ ಪಾತ್ರ ನಿರ್ವಹಿಸಿದರು. 7 ಬಾರಿ ಎದುರಾಳಿಯನ್ನು ಟ್ಯಾಕಲ್‌ ಮಾಡಲು ಯತ್ನಿಸಿದ ಅವರು 8 ಅಂಕ ಗಳಿಸಿದರು. ಗುಜರಾತ್‌ ಪರ ಸಚಿನ್‌ ದಾಳಿಯಲ್ಲಿ (5), ಪರ್ವೇಶ್‌ ಭೇನ್ಸ್‌ವಾಲ್‌ (4) ರಕ್ಷಣೆಯಲ್ಲಿ ಮಿಂಚಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.