ನೀರಿನ ಅಭಾವ ಮನಗಂಡ ಸೊಸೈಟಿಯಿಂದ ಮಳೆಕೊಯ್ಲು


Team Udayavani, Sep 1, 2019, 5:02 AM IST

MALEKOILU

ಉದಯವಾಣಿ ಪತ್ರಿಕೆ ಹಾಗೂ ಮೂಲ್ಕಿ ಧರ್ಮಧಿಕಾರ ಪ್ರತಿಷ್ಠಾನ ರೇವ್‌ದಂಡ ಸಂಸ್ಥೆಯ ಪ್ರೇರಣೆಯಿಂದಾಗಿ ದಿ ಕರ್ನಾಟಕ ಕ್ರಿಶ್ಚಿಯನ್‌ ಎಜುಕೇಶನ್‌ ಸೊಸೈಟಿಯು ತನ್ನ ಸಂಸ್ಥೆಯ ಅಧೀನದ ಮೂರು ಕಟ್ಟಡಗಳಿಗೆ ಮಳೆಕೊಯ್ಲು ಹಾಗೂ ಒಂದು ಕಟ್ಟಡದ ಆವರಣದಲ್ಲಿ ಇಂಗು ಗುಂಡಿಗಳನ್ನು ಮಾಡಿದೆ.

ಬೇಸಗೆ ಕಾಲದಲ್ಲಿ ನೀರಿನ ಅಭಾವವನ್ನು ಮನಗಂಡ ಸೊಸೈಟಿ ಇದಕ್ಕೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಮಳೆಕೊಯ್ಲು ಅಳವಡಿಸಿದೆ. ಸೊಸೈಟಿಯ ಹಾಸ್ಟೆಲ್ನ ಟೆರೇಸ್‌ನಿಂದ ಸಮೀಪದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದೆ. ಸುಮಾರು 4,000 ಅಡಿ ಎತ್ತರದ ಪೈಪ್‌ ಅಳವಡಿಸಿ ಮಳೆ ನೀರನ್ನು ಫಿಲ್ಟರ್‌ ಮಾಡಿ ಬಾವಿಗೆ ಬಿಡಲಾಗಿದೆ. ಕರ್ನಾಟಕ ಕ್ರೈಸ್ತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರೆವೆ. ಡಾ| ಹನಿಬಾಲ್ ಕಬ್ರಾಲ್ ಅವರ ಮನೆಗೂ ಮಳೆಕೊಯ್ಲು ವ್ಯವಸ್ಥೆ ಅಳವಡಿಸಲಾಗಿದೆ. ಇದರೊಂದಿಗೆ ನಿವೃತ್ತ ಧರ್ಮಗುರುಗಳ ಮನೆ ಸಂಜೀವನದಲ್ಲೂ ಮಳೆಕೊಯ್ಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಸಹೋದಯ ಸಂಸ್ಥೆಯ ಆವರಣದಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಿ ಮಳೆ ನೀರನ್ನು ಸಂಗ್ರಹಿಸಲಾಗುತ್ತಿದೆ.

ಮೂರು ಕಟ್ಟಡಗಳ ಟೆರೇಸ್‌ಗಳಿಗೆ ಪೈಪ್‌ ಅಳವಡಿಸಿ ಅಲ್ಲಿಂದ ಪೈಪ್‌ ಮೂಲಕ ಸಮೀಪದ ಬಾವಿಗೆ ಮಳೆ ನೀರು ಬಿಡುವ ಕೆಲಸ ಮಾಡಲಾಗಿದೆ. ಅದಕ್ಕೂ ಮೊದಲು ಟ್ಯಾಂಕ್‌ ಬಿಟ್ಟು ಫಿಲ್ಟರ್‌ ಮಾಡಲಾಗಿದೆ. ಮೂಲ್ಕಿ ಧರ್ಮಧಿಕಾರ ಪ್ರತಿಷ್ಠಾನದ ಸಂತೋಷ್‌, ರೆವೆ. ಶಶಿಕಲಾ ಅಂಚನ್‌ ಅವರ ಮಾರ್ಗದರ್ಶನದ ಮೇರೆಗೆ ಮಳೆಕೊಯ್ಲು ವ್ಯವಸ್ಥೆ ಮಾಡಲಾಗಿದೆ ಎಂದು ಕರ್ನಾಟಕ ಕ್ರೈಸ್ತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರೆವೆ. ಡಾ| ಹನಿಬಾಲ್ ಕಬ್ರಾಲ್ ಹೇಳುತ್ತಾರೆ.

ಕರ್ನಾಟಕ ಕ್ರೈಸ್ತ ವಿದ್ಯಾಸಂಸ್ಥೆಯ ಖಜಾಂಚಿ ರೆವೆ. ಸಾಗರ್‌ ಸುಂದರ್‌ರಾಜ್‌, ವಿದ್ಯಾರ್ಥಿ ನಿಲಯದ ಪಾಲಕಖಜಾಂಚಿ ರೆವೆ. ಸಾಗರ್‌ ಸುಂದರ್‌ ರಾಜ್‌, ವಿದ್ಯಾರ್ಥಿ ನಿಲಯದ ಪಾಲಕ ರೆವೆ. ಪುನೀತ್‌, ಭಾಸ್ಕರ್‌, ವಿಜಯ್‌ ಅಮ್ಮನ್ನ ಸಹಕಾರ ನೀಡಿದ್ದರು.

ಸಂಘಟನಾತ್ಮಕ ಕೆಲಸ

ಜನಸಾಮಾನ್ಯರು ಎಲ್ಲ ಮನೆಗಳಲ್ಲಿ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿಯೂ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಆದರೆ ಇದನ್ನು ಒಬ್ಬರು, ಇಬ್ಬರು ಮಾಡುವುದಲ್ಲ; ಬದಲಿಗೆ ಸಂಘಟನಾತ್ಮಕವಾಗಿ ಮಾಡಬೇಕು.
– ಕೃತಿ ಪಾಲಡ್ಕ, ಶಿಕ್ಷಕಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.