ನಗರದ ಅಂದ ಹೆಚ್ಚಿಸುವ ವಿಶಿಷ್ಟ ಸೈಕಲ್ ಸ್ಟಾಂಡ್ಸ್‌


Team Udayavani, Sep 1, 2019, 5:03 AM IST

cycle

ಉದ್ದೇಶ, ಪ್ರಯೋಜನ ಏನು

ಈ ರೀತಿಯ ಸೈಕಲ್ ಸ್ಟಾಂಡ್‌ಗಳು ನಿರ್ಮಾಣಗೊಂಡಾಗ ಜನ ಆದಷ್ಟು ಎಲ್ಲ ಸಂದರ್ಭದಲ್ಲೂ ಎಂಜಿನ್‌ ವಾಹನಗಳ ಬಳಕೆ ಮಾಡದೆ ಸೈಕಲ್ ಉಪಯೋಗಿಸುವ ಟ್ರೆಂಡ್‌ ನಿರ್ಮಿಸುವುದು. ಹೀಗೆ ನಗರದಲ್ಲಿ ಆದಷ್ಟು ವಾಹನದಟ್ಟನೆ ಕಡಿಮೆ ಆದಾಗ ಸಂಚಾರ ಮತ್ತು ಆರೋಗ್ಯಕರ ಪರಿಸರಕ್ಕೆ ಸಹಕಾರಿ. ವಿದೇಶದಲ್ಲಿ ಜನರನ್ನು ಸೈಕಲ್ ಪ್ರಿಯರನ್ನಾಗಿಸಲು ಹೊಟೇಲ್, ಮಾಲ್ಗಳು ಈ ರೀತಿಯ ವಿನೂತನ ಸ್ಟಾಂಡ್‌ಗಳ ನಿರ್ಮಾಣ ಮಾಡುತ್ತಿವೆ. ಸದ್ಯ ಪೋರ್ಟ್‌ಲ್ಯಾಂಡ್‌, ಸ್ಯಾನ್‌ ಫ್ರಾನ್ಸಿಸ್ಕೋ, ಸ್ವೀಡನ್‌ ನಗರಗಳಲ್ಲಿ ಈ ಸೈಕಲ್ ಸ್ಟಾಂಡ್‌ಗಳು ಇವೆ.

ನಮ್ಮ ನಗರದಲ್ಲೂ ಕಾಣಸಿಗಲಿ

ಅಭಿವೃದ್ಧಿ ವೇಗ ಪಡೆದುಕೊಂಡಂತೆ ನಮ್ಮ ಮಂಗಳೂರು ನಗರ ಕೂಡ ಅದಕ್ಕೆ ಬಹುಬೇಗನೆ ತೆರೆದುಕೊಳ್ಳುತ್ತಿದೆ. ನಗರದ ಅಂದವನ್ನು ಹೆಚ್ಚಿಸಲು ಸ್ಮಾರ್ಟ್‌ ನಗರದ ಕಲ್ಪನೆ ಮಂಗಳೂರಿಗೂ ಕಾಲಿಟ್ಟಿದೆ. ಹೀಗಾಗಿ ಸುಂದರ ನಗರದ ಎಲ್ಲ ವಿನೂತನ ಕೆಲಸಗಳನ್ನು ನಾವು ಅಳವಡಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು.

ವಿನೂತನವಾಗಿ ನಮ್ಮ ನಗರ ಹೊರಜಗತ್ತಿಗೆ ಪರಿಚಿತವಾಗಬೇಕಾದರೆ ಇಂತಹ ಪ್ರಯೋಗಗಳು ನಗರಾಡಳಿತ ಅಥವಾ ಕೆಲವೊಂದು ಸಂಘಟನೆಗಳು ಕೈ ಜೋಡಿಸಬೇಕಾಗಿದೆ. ಇಂತಹ ಕ್ರಿಯಾತ್ಮಕ ಕಲ್ಪನೆಗಳು ಸ್ಮಾರ್ಟ್‌ ನಗರ ಕಲ್ಪನೆಗೆ ಹೊಸ ಅರ್ಥವನ್ನು ನೀಡುತ್ತವೆ. ಜತೆಗೆ ಜನರನ್ನು ಆಕರ್ಷಿಸುತ್ತದೆ ಕೂಡ.

– ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.