ಐದು ಮಕ್ಕಳ ಮಹಾರಾಣಿ!


Team Udayavani, Sep 1, 2019, 5:45 AM IST

3108MLR65-PILIKULA

ಪಿಲಿಕುಳ ನಿಸರ್ಗಧಾಮದಲ್ಲಿರುವ 8 ವರ್ಷದ "ರಾಣಿ' 5 ಮರಿಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದೆ.

ಮಂಗಳೂರು: ದೇಶದಲ್ಲೇ ಹುಲಿ ಸಂತತಿ ಅಳಿವಿನಂಚಿನಲ್ಲಿರಬೇಕಾದರೆ, ಪಿಲಿಕುಳ ನಿಸರ್ಗಧಾಮದಲ್ಲಿರುವ 8 ವರ್ಷದ ‘ರಾಣಿ’ ಮುದ್ದಾದ 3 ಹೆಣ್ಣು ಹಾಗೂ 2 ಗಂಡು ಮರಿಗಳಿಗೆ ಜನ್ಮ ನೀಡಿದೆ!

ನಿಸರ್ಗಧಾಮ ಅಥವಾ ಉದ್ಯಾನವನಗಳಲ್ಲಿ ಸಾಕುವ ಹುಲಿಗಳು 2- 3 ಮರಿಗಳಿಗೆ ಜನ್ಮ ನೀಡುವುದು ಸಾಮಾನ್ಯ. ಪಿಲಿಕುಳದ ರಾಣಿ ಐದು ಮರಿಗಳಿಗೆ ಜನ್ಮ ಕೊಟ್ಟಿರುವುದು ನಿಸರ್ಗ ಧಾಮದ ಅಧಿಕಾರಿಗಳು, ಸಿಬಂದಿಗೆ ಅಚ್ಚರಿ ತಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ರಾಣಿ ಮರಿ ಹಾಕಿದ್ದು, ಎಲ್ಲ ಮರಿಗಳು ಆರೋಗ್ಯವಾಗಿವೆ. ಅವು ಗಳಿಗೆ ಸೋಂಕು ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದ್ದು, ತಾಯಿ-ಮರಿಗಳನ್ನು ಬೋನಿನಲ್ಲಿಡಲಾಗಿದೆ. ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವ ಕಾಶ ಇರುವುದಿಲ್ಲ. 2-3 ತಿಂಗಳ ಬಳಿಕ ಅವುಗಳಿಗೆ ಚುಚ್ಚು ಮದ್ದು- ಲಸಿಕೆ ನೀಡಿ ಆರೋಗ್ಯ ಪರಿಶೀಲಿಸಿದ ಬೋನಿ ನಿಂದ ಹೊರ ಬಿಡಲಾಗುವುದು.

ಬನ್ನೇರುಘಟ್ಟದ ರಾಣಿ
ರಾಣಿಯನ್ನು 3 ವರ್ಷಗಳ ಹಿಂದೆ ಬನ್ನೇರುಘಟ್ಟದಿಂದ ತರಲಾ ಗಿತ್ತು. ಸದ್ಯ ಮರಿಗಳು ತಾಯಿಯ ಹಾಲನ್ನಷ್ಟೇ ಸೇವಿಸುತ್ತಿದ್ದು, ಕೆಲವೇ ದಿನಗಳಲ್ಲಿ ಮಾಂಸಾಹಾರ ನೀಡಲಾ ಗುವುದು. 3 ವರ್ಷಗಳ ಬಳಿಕ ಮರಿಗಳನ್ನು ಬೇರೆ ಮೃಗಾಲಯಗಳಿಗೆ ಕಳು ಹಿಸುವ ಯೋಚನೆಯಿದೆ ಎಂದು ಅಧಿಕಾರಿಗಳು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಬರಲಿದೆ ಬಿಳಿ ಹುಲಿ!
ತಿರುಪತಿ ಮೃಗಾಲಯದಿಂದ 2 ಬಿಳಿ ಹುಲಿಗಳನ್ನು ಪಿಲಿಕುಳಕ್ಕೆ ತರಲಾಗುವುದು. ಜತೆಗೆ ಎಮು ಮಾದರಿಯ ರಿಯಾ ಎಂಬ ಹಕ್ಕಿ ತಿರುವನಂತಪುರದಿಂದ ಬರಲಿದೆ. ಕಡವೆ ಮಾದರಿಯ ಬಾರಸಿಂಗ ಎಂಬ ಪ್ರಾಣಿಯೂ ಬರಲಿದೆ.

1,200 ಪ್ರಾಣಿ-ಪಕ್ಷಿಗಳು
ಸದ್ಯ ಪಿಲಿಕುಳದಲ್ಲಿ 5 ಗಂಡು-3 ಹೆಣ್ಣು ಸಹಿತ ಒಟ್ಟು 8 ಹುಲಿ, 2 ಏಷಿಯಾಟಿಕ್‌, 2 ಆಪ್ರೋ ಏಷಿಯನ್‌ ಸೇರಿದಂತೆ ಒಟ್ಟು 4 ಸಿಂಹ, 8 ಚಿರತೆ, 2 ಕರಡಿ, 4 ನೀರಾನೆ ಸಹಿತ 100ಕ್ಕೂ ಅಧಿಕ ಜಾತಿಯ 1,200ರಷ್ಟು ಪ್ರಾಣಿ- ಪಕ್ಷಿಗಳಿವೆ.

ಪ್ರತಿದಿನ 120 ಕಿಲೋ ಮಾಂಸ!
ಪ್ರತೀ ಹುಲಿಗೆ ದಿನಕ್ಕೆ 8ರಿಂದ 10 ಕಿಲೋದಂತೆ ನಿಸರ್ಗಧಾಮದ ಪ್ರಾಣಿಗಳಿಗೆ ಪ್ರತೀದಿನ ಸುಮಾರು 120ಕ್ಕೂ ಕಿಲೋಗಿಂತ ಅಧಿಕ ಮಾಂಸಾ ಹಾರದ ಅಗತ್ಯವಿದೆ. ವಾರದಲ್ಲಿ ಒಂದು ದಿನ (ರವಿವಾರ) ಪ್ರಾಣಿಗಳಿಗೆ ಆಹಾರವಿರುವುದಿಲ್ಲ. ವಿಶ್ರಾಂತಿಯ ಹಿನ್ನೆಲೆಯಲ್ಲಿ ಸೋಮವಾರ ಬೋನಿನಿಂದ ಹೊರಗೆ ಬಿಡುವುದಿಲ್ಲ.

ಪಿಲಿಕುಳದಲ್ಲಿ ಕಾಡಿನ ವಾತಾವರಣ, ಸ್ವಾಭಾವಿಕ ಪರಿಸರ ಹಾಗೂ ಆಹಾರ-ಆರೋಗ್ಯದ ಮೇಲೆ ವಿಶೇಷ ಒತ್ತು ನೀಡುವ ಕಾರಣದಿಂದ ಇತರ ಮೃಗಾಲಯಗಳಿಗೆ ಹೋಲಿಸಿದರೆ ಹೆಚ್ಚು ಸಂತಾನೋತ್ಪತ್ತಿ ಇಲ್ಲಿ ನಡೆಯುತ್ತಿದೆ.
– ಎಚ್. ಜಯಪ್ರಕಾಶ್‌ ಭಂಡಾರಿ ನಿರ್ದೇಶಕರು, ಪಿಲಿಕುಳ ಉದ್ಯಾನವನ
-ದಿನೇಶ್‌ ಇರಾ
ಚಿತ್ರ: ಸತೀಶ್‌ ಇರಾ

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.