ಅಜೆಕಾರು: 25ನೇ ವರ್ಷದ ಶ್ರೀ ಗಣೇಶೋತ್ಸವ


Team Udayavani, Sep 2, 2019, 5:04 AM IST

0109AJKE03

ಅಜೆಕಾರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಜೆಕಾರು ಇದರ ವತಿಯಿಂದ ಅಜೆಕಾರು ಪೇಟೆಯಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 2ರಿಂದ 6ರ ವರೆಗೆ ನಡೆಯಲಿದೆ.

ರಜತ ಮಹೋತ್ಸವದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಸೆ. 2ರಂದು ಬೆಳಗ್ಗೆ ಗಂಟೆ 8ಕ್ಕೆ ದೇವತಾ ಪ್ರಾರ್ಥನೆ, ವಿಗ್ರಹ ಪ್ರತಿಷ್ಠಾಪನೆ, 8.45ಕ್ಕೆ ಗಣೇಶೋತ್ಸವದ ಉದ್ಘಾಟನೆ, ಗಂಟೆ 9ಕ್ಕೆ ಗಣಪತಿಹೋಮ, 10.30ರಿಂದ ಹರಿಕಥಾ ಕಾಲಕ್ಷೇಪ ಗಣೇಶ ಮಹಿಮೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಗಂಟೆ 1ರಿಂದ ಶ್ರೀ ರಾಮಮಂದಿರದಲ್ಲಿ ಅನ್ನಸಂತರ್ಪಣೆ, ಅಪರಾಹ್ನ 2.30ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ, ಸಂಜೆ ಗಂಟೆ 3.30ರಿಂದ ವಿವಿಧ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿ, ರಾತ್ರಿ ಗಂಟೆ 6.30ಕ್ಕೆ ರಂಗಪೂಜೆ, ರಾತ್ರಿ ಗಂಟೆ 7ರಿಂದ ಧಾರ್ಮಿಕ ಸಭೆ, ರಾತ್ರಿ ಗಂಟೆ 8.30ರಿಂದ ನೃತ್ಯ ನಿನಾದ ನಡೆಯಲಿದೆ.

ಸೆ. 3ರಂದು ಬೆಳಗ್ಗೆ 8.30ಕ್ಕೆ ಗಣಪತಿಹೋಮ, 9ಕ್ಕೆ 108 ತೆಂಗಿನಕಾಯಿ ಗಣಪತಿಯಾಗ, 10.30ರಿಂದ ಭಜನ ಸಂಕೀರ್ತನೆ, 12.30ಕ್ಕೆ ಮಹಾಪೂಜೆ, 1ರಿಂದ ಶ್ರೀ ರಾಮಮಂದಿರದಲ್ಲಿ ಅನ್ನಸಂತರ್ಪಣೆ, ಅಪರಾಹ್ನ 2ರಿಂದ ಯಕ್ಷಗಾನ ಶ್ರೀ ದೇವಿ ಮಹಾತೆ¾. ರಾತ್ರಿ ಗಂಟೆ 9ರಿಂದ ಗುರ್ಕಾರೆ ಗುವೆಲ್ಡ್‌ ತುಳು ಸಾಮಾಜಿಕ ನಾಟಕ ನಡೆಯಲಿದೆ.

ಸೆ. 4ರಂದು ಬೆಳಗ್ಗೆ 8.30ಕ್ಕೆ ಗಣಪತಿಹೋಮ, 9ಕ್ಕೆ ಅಥರ್ವ ಶೀಶ ಗಣಪತಿಯಾಗ, 12.30 ಮಹಾಪೂಜೆ, ಗಂಟೆ 1ರಿಂದ ಶ್ರೀ ರಾಮಮಂದಿರದಲ್ಲಿ ಅನ್ನಸಂತರ್ಪಣೆ. 3.30ರಿಂದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ 8ಕ್ಕೆ ರಂಗ ಪೂಜೆ, 8.30ಕ್ಕೆ ಮಹಾಪೂಜೆ, 9ರಿಂದ ಕಂಡೊಡೊರಿ ದಂಡ್‌ಡೊರಿ ತುಳು ಹಾಸ್ಯಮಯ ನಾಟಕ ನೆರವೇರಲಿದೆ.

ಸೆ. 5ರಂದು ಬೆಳಗ್ಗೆ 8.30ಕ್ಕೆ ಗಣಪತಿಹೋಮ, 9ಕ್ಕೆ ಮಹಾಮೂಡುಗಣಪತಿ ಸೇವೆ, 10ಕ್ಕೆ ಭಜನೆ ಕಾರ್ಯಕ್ರಮ, 12.30ಕ್ಕೆ ಮಹಾಪೂಜೆ, 1ರಿಂದ ಶ್ರೀ ರಾಮಮಂದಿರದಲ್ಲಿ ಅನ್ನಸಂತರ್ಪಣೆ. ಮಧ್ಯಾಹ್ನ ಗಂಟೆ 2ಕ್ಕೆ ಗಡಿಬಿಡಿ ಮಲ್ಪಡೆ ಹಾಸ್ಯಮಯ ಸಾಮಾಜಿಕ ನಾಟಕ, ಸಂಜೆ 4.30ರಿಂದ ನೃತ್ಯ ಸಂಗಮ, ರಾತ್ರಿ 7ರಿಂದ ಧಾರ್ಮಿಕ ಸಭೆ, ರಾತ್ರಿ 9ಕ್ಕೆ ಕೋಟಿಚೆನ್ನಯ ತುಳು ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ.

ಸೆ. 6ರಂದು ಬೆಳಗ್ಗೆ 8.30ಕ್ಕೆ ಗಣಪತಿಹೋಮ, 9.30ಕ್ಕೆ ಭಕ್ತಿಗಾನ ಸುಧಾ, 12.30ಕ್ಕೆ ಮಹಾಪೂಜೆ, 1ರಿಂದ ಶ್ರೀ ರಾಮಮಂದಿರದಲ್ಲಿ ಅನ್ನಸಂತರ್ಪಣೆ, ಮಧ್ಯಾಹ್ನ 2ಕ್ಕೆ ಸಮಾರೋಪ ಸಮಾರಂಭ, 3.30ಕ್ಕೆ ವಿಸರ್ಜನೆ ಪೂಜೆ, 4ರಿಂದ ವಿವಿಧ ವಾಧ್ಯಘೋಷಗಳೊಂದಿಗೆ ಪುರಮೆರವಣಿಗೆ ಅಂಡಾರಿನ ಮುದೆಲ್ಕಡಿ ಹೊಳೆಯಲ್ಲಿ ವಿಗ್ರಹ ಜಲಸ್ತಂಭನ ನಡೆಯಲಿದೆ.

ಪದಾಧಿಕಾರಿಗಳು
ಗೌರವ ಅಧ್ಯಕ್ಷರಾಗಿ ವಿ.ಸುನಿಲ್‌ ಕುಮಾರ್‌, ಭಾಸ್ಕರ ಶೆಟ್ಟಿ ಕುಂಠಿನಿ, ಅಧ್ಯಕ್ಷರಾಗಿ ವಿಜಯ ಶೆಟ್ಟಿ, ಕಾರ್ಯದರ್ಶಿ ಕೆ. ಪ್ರಶಾಂತ್‌ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.