ಇನ್ಮುಂದೆ ಹೆಚ್ಚು ಲೈಕ್ಸ್ ಬಂದಿಲ್ಲವೆಂದು ಕೊರಗಬೇಡಿ: Facebook ತಂದಿದೆ ಹೊಸ ಫೀಚರ್!


Team Udayavani, Sep 4, 2019, 6:30 PM IST

facebook-teach

ಕ್ಯಾಲಿಫೋರ್ನಿಯಾ: ಫೇಸ್ ಬುಕ್ ಬಳಕೆದಾರರಿಗೆ ಸಂತಸದ ಸುದ್ದಿ. ಇನ್ನು ಮುಂದೆ ತಮ್ಮ ಪೋಸ್ಟ್ ಗಳಿಗೆ  ಕಡಿಮೆ ಲೈಕ್ಸ್ ಬಂದು ಇತರರೆದುರೂ ಅವಮಾನವಾಯಿತಲ್ಲಾ ಎಂದು ಕೊರಗಬೇಕಾಗಿಲ್ಲ. ಹೆಚ್ಚು ಲೈಕ್ಸ್ ಬರಬೇಕೆಂದು ಇತರರನ್ನು ಟ್ಯಾಗ್ ಮಾಡುವ ಅವಶ್ಯಕತೆಯೂ ಇಲ್ಲ. ಫೇಸ್ ಬುಕ್ ಹೊಸ ಫೀಚರ್ ಒಂದನ್ನು ಪರಿಚಯಿಸುತ್ತಿದ್ದು ಇದು ಬಳಕೆದಾರರಿಗೆ ಬಹಳ ಉಪಯುಕ್ತವಾಗಿದೆ.

ಫೇಸ್ ಬುಕ್ ಬಳಕೆದಾರರು ತಮ್ಮ ಪೋಸ್ಟ್  ಗಳಿಗೆ ಎಷ್ಟು ಜನ ಲೈಕ್ಸ್ ಹಾಗೂ ಕಮೆಂಟ್ಸ್ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸದೆ ಗೌಪ್ಯವಾಗಿಡುವಂತಹ ಹೊಸ ಆಯ್ಕೆ ಬಂದಿದೆ . ಇದು  ಪೋಸ್ಟ್ ಮಾಡಿದವರಿಗೆ ಮಾತ್ರ ಎಷ್ಟು ಲೈಕ್ಸ್, ಕಮೆಂಟ್ಸ್ ಹಾಗೂ ಶೇರ್ ಆಗಿದೆ ಎಂಬುದನ್ನು ತೋರ್ಪಡಿಸುತ್ತದೆ.

ಪೋಸ್ಟ್ ಕೆಳಗೆ ಕಾಣುವ ಲೈಕ್ಸ್ ಆಯ್ಕೆಯನ್ನು ಗೋಚರಿಸದಂತೆ (ಹೈಡ್) ಮಾಡುವ ಕ್ರಮಕ್ಕೆ ಮುಂದಾಗಿರುವ ಫೇಸ್ ಬುಕ್ ನ ಈ ನಿರ್ಧಾರದ ಹಿಂದೆ  ಪ್ರಮುಖ ಕಾರಣವೇ ಇದೆ. ಜನರು ತಮ್ಮ ಪೋಸ್ಟ್ ಗಳಿಗೆ ಬರುವ ಕಡಿಮೆ ಲೈಕ್ಸ್ ಗಳಿಂದ ಹೆಚ್ಚು ನಿರುತ್ಸಾಹಗೊಳ್ಳುತ್ತಾರೆ ಮತ್ತು ಹೊಸ ಪೋಸ್ಟ್ ಹಾಕುವುದನ್ನು ನಿಲ್ಲಿಸುತ್ತಾರೆ ,ಇದರಿಂದ ಫೇಸ್ ಬುಕ್  ಎಂಗೇಜ್ ಮೆಂಟ್ ಕಡಿಮೆಯಾಗುತ್ತದೆ ಎಂಬುದೇ ಅದರ ಈ ನಿರ್ಧಾರಕ್ಕೆ ಕಾರಣ.

ಹಾಗಾಗಿ ಪೋಸ್ಟ್ ಮಾಡಿದ ವ್ಯಕ್ತಿಗಳಿಗೆ ಮಾತ್ರ ಎಷ್ಟು ಲೈಕ್ಸ್ ಬಂದಿದೆ ಎಂದು ಗೋಚರಿಸುವಂತೆ ಮಾಡುವುದರಿಂದ ಒಂದೆಡೆ ಬಳಕೆದಾರ ಸಂತುಷ್ಟನಾಗಿ, ಕಡಿಮೆ ಲೈಕ್ಸ್ ಬಂದರೆ ಮರೆಮಾಚಿ ಹೆಚ್ಚು ಲೈಕ್ಸ್ ಬಂದರೆ ಇತರರಿಗೂ ತೋರಿಸುತ್ತಾನೆ. ಇದರಿಂದ ಕಡಿಮೆ ಲೈಕ್ಸ್ ಬಂದಾಗ ಆಗುವ ಬೇಸರ ತಪ್ಪುತ್ತದೆ. ಇನ್ನೊಬ್ಬರ ಕಾಮೆಂಟ್ಸ್ ಬಾಕ್ಸ್ ಒಳಗೆ ಇಣುಕುವುದು ಕೂಡ ಕಡಿಮೆಯಾಗುತ್ತದೆ.

ಈಗಾಗಲೇ ಈ ಹೊಸ ಫೀಚರ್ ಕೆಲವು ರಾಷ್ಟ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿತ್ತು . ಇದೀಗ ವಿಶ್ವದಾದ್ಯಂತ ಜಾರಿಗೆ ಬಂದಿದೆ.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.