ತಿಹಾರ್ ಜೈಲಿಗೆ ಮಾಜಿ ಗೃಹ ಸಚಿವ ಪಿ.ಚಿದಂಬರಂ
Team Udayavani, Sep 5, 2019, 6:27 PM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಹಗಣರದ ಆರೋಪಿ, ಮಾಜಿ ಕೇಂದ್ರ ಗೃಹಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅದರಂತೆ ಸೆ.19ರವರೆಗೆ ಅವರನ್ನು ತಿಹಾರ್ ಜೈಲಿನಲ್ಲಿಡಲಾಗುತ್ತದೆ. ಆದರೆ ತಮಗೆ ಪ್ರತ್ಯೇಕ ಸೆಲ್, ಪಾಶ್ಚಿಮಾತ್ಯ ಶೈಲಿಯ ಶೌಚಾಲಯ, ಔಷಧಗಳು ಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ. ಚಿದಂಬರಂ ಈಗಾಗಲೇ 15 ದಿನಗಳನ್ನು ಸಿಬಿಐ ಕಸ್ಟಡಿಯಲ್ಲಿ ಇಡಲಾಗುತ್ತದೆ.
ಇಂದಿನ ವಿಚಾರಣೆ ವೇಳೆ ಚಿದಂಬರಂ ವಕೀಲರು, ಅವರನ್ನು ಬೇಕಾದರೆ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಬಹುದು, ನ್ಯಾಯಾಂಗ ಬಂಧನವೇಕೆ ಎಂದು ವಾದ ಮಾಡಿದರು. ಆದರೆ ಇದಕ್ಕೊಪ್ಪದ ನ್ಯಾಯಾಲಯ ಆಪಾದಿತರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ನ್ಯಾಯಾಂಗ ಬಂಧನ ಸೂಕ್ತವಾಗಿದೆ ಎಂದಿತು.
ಕಳೆದ 15 ದಿನಗಳ ಬಂಧನದ ಅವಧಿಯಲ್ಲಿ ಸಿಬಿಐ ಕಟ್ಟಡದ ಒಂದು ರೂಮಿನಲ್ಲಿ ಚಿದಂಬರಂ ಅವರನ್ನು ಇಡಲಾಗಿತ್ತು. ಈ ಮೊದಲು ತಿಹಾರ್ ಜೈಲಿಗೆ ಕಳಿಸುವುದಕ್ಕೂ ಚಿದಂಬರಂ ಪರ ವಕೀಲರು ಆಕ್ಷೇಪವೆತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ