ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ
Team Udayavani, Sep 7, 2019, 3:53 PM IST
ನರಗುಂದ : ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಲಖಮಾಪುರ ಗ್ರಾಮವನ್ನು ನೀರು ಸುತ್ತುವರಿದ ಪರಿಣಾಮ ಗ್ರಾಮದಿಂದ ಎಲ್ಲ ಜನರನ್ನು ಹೊರಕ್ಕೆ ಕಳುಹಿಸಲಾಗಿದೆ. ಇಂದು 20 ಸಾವಿರ ಕ್ಯುಸೆಕ್ ವರೆಗೆ ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ಈ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಂಭವವಿದೆ.
ಗ್ರಾಮದ ಮುಖ್ಯರಸ್ತೆ, ಜಮೀನುಗಳಲ್ಲಿ ಟೆಂಟ್ ಹಾಕಿಕೊಂಡು ಗ್ರಾಮಸ್ಥರ ವಾಸ್ತವ್ಯ ಹೂಡಿರುವುದಾಗಿ ವರದಿ ತಿಳಿಸಿದೆ.
ಕೊಣ್ಣೂರು ಹೊಸ ಸೇತುವೆಯ ದುರಸ್ಥಿ ಮಾಡಲಾದ, ಸಂಪರ್ಕ ರಸ್ತೆಯ ಮಟ್ಟಕ್ಕೆ ನೀರು ಏರುತ್ತಿರುವ ಪರಿಣಾಮ ಸಂಜೆ ವೇಳೆಗೆ ಆ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ