ಆರ್ಯ ಮೂಲದ ಬಗ್ಗೆ ಮತ್ತೆ ಚರ್ಚೆ ಶುರು


Team Udayavani, Sep 8, 2019, 5:30 AM IST

aryan

ನವದೆಹಲಿ: ನಮ್ಮ ಮೂಲ ಯಾವುದು ಎಂಬ ಬಗ್ಗೆ ಈವರೆಗೆ ಸಾಹಿತ್ಯ ಹಾಗೂ ಭಾಷೆಯ ಆಧಾರದಲ್ಲಿ ನಡೆಸಿದ ಸಂಶೋಧನೆಗಿಂತ ವಿಭಿನ್ನವಾದ ವರದಿಯೊಂದನ್ನು ಸಂಶೋಧಕರು ನೀಡಿದ್ದಾರೆ. 4500 ವರ್ಷಗಳ ಹಿಂದೆ ಹರ್ಯಾಣದಲ್ಲಿರುವ ಹರಪ್ಪಾ ನಾಗರೀಕತೆಯ ಸ್ಥಳ ರಾಖೀಗರಿಯಲ್ಲಿ ನಡೆಸಿದ ಉತVನನದ ವೇಳೆ ಸಿಕ್ಕ ಮಹಿಳೆಯ ಡಿಎನ್‌ಎ ಆಧರಿಸಿ ಈ ಸಂಶೋಧನೆ ನಡೆಸಲಾಗಿದೆ.

ಹರಪ್ಪಾ ನಾಗರಿಕತೆಯಲ್ಲಿ ಕೃಷಿ ಮೂಲದ ಬಗ್ಗೆ ಅಧ್ಯಯನದ ಮೇಲೆ ಗಮನ ಕೇಂದ್ರೀಕರಿಸಿದ ಡೆಕ್ಕನ್‌ ಕಾಲೇಜಿನ ಕುಲಪತಿ ಡಾ. ವಸಂತ್‌ ಶಿಂದೆ ನೇತೃತ್ವದ ತಂಡ ವಿಸ್ತೃತ ವರದಿಯನ್ನು ನೀಡಿದೆ. ಈ ವರದಿಯನ್ನು ವ್ಯಾಖ್ಯಾನಿಸಿದ ಕೆಲವರು, ಆರ್ಯನ್ನರು ದಕ್ಷಿಣ ಏಷ್ಯಾಗೆ ದಂಡೆತ್ತಿ ಬಂದರು ಎಂಬ ಸಿದ್ಧಾಂತವನ್ನೇ ವರದಿಯಲ್ಲಿ ತಳ್ಳಿಹಾಕಲಾಗಿದೆ ಎಂದಿದ್ದಾರೆ. ಆದರೆ ಇನ್ನೂ ಕೆಲವು ವ್ಯಾಖ್ಯಾನದ ಪ್ರಕಾರ, ಆರ್ಯನ್ನರು 4500 ವರ್ಷಗಳವರೆಗೆ ದಕ್ಷಿಣ ಏಷ್ಯಾಗೆ ದಂಡೆತ್ತಿ ಬಂದಿಲ್ಲ. ಅದರ ನಂತರ ಬಂದಿರಬಹುದು. ಆರ್ಯನ್ನರು ಭಾರತಕ್ಕೆ ದಂಡೆತ್ತಿ ಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬ ಉಲ್ಲೇಖವೇ ವರದಿಯಲ್ಲಿಲ್ಲ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ ನಡೆದಿದೆ.

ಅಧ್ಯಯನ ವರದಿಯು ಸಿಇಎಲ್ಎಲ್ ನಿಯತಕಾಲಿಕೆಯಲ್ಲಿ ಪ್ರಕಟವಾಗಿದ್ದು, ಸಿಂಧೂ ನಾಗರಿಕತೆಯನ್ನು ಪಾಶ್ಚಾತ್ಯ ಮತ್ತು ಕೇಂದ್ರ ಏಷ್ಯಾದಿಂದ ಬಂದ ಆರ್ಯರು ರೂಪಿಸಿದ್ದಲ್ಲ. ಬದಲಿಗೆ ಇಲ್ಲಿಯದೇ ಜನರು ರೂಪಿಸಿದ ನಾಗರಿಕತೆ. ಆದರೆ ಸ್ಟೆಪ್‌ ಪ್ಯಾಸ್ಟೋರಲಿಸ್ಟ್‌ಗಳು ಅಥವಾ ಇರಾನಿ ರೈತರು ಬಂದಿದ್ದು ಹರಪ್ಪಾ ನಾಗರಿಕತೆಯ ಅವನತಿಯ ಕಾಲದಲ್ಲಿ ಎಂದು ಈ ಅಧ್ಯಯನ ಹೇಳುತ್ತದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.