ಗಣೇಶ ದರ್ಶನಕ್ಕೆ ನೆರೆಯದ ಜನ


Team Udayavani, Sep 8, 2019, 9:43 AM IST

huballi-tdy-3

ಹುಬ್ಬಳ್ಳಿ: ಒಂದೆಡೆ ನೆರೆಯಿಂದ ತತ್ತರಿಸಿರುವ ಜನರು, ಮತ್ತೂಂದೆಡೆ ಇದೀಗ ಮತ್ತೆ ಸುರಿಯುತ್ತಿರುವ ಮಳೆ. ಇವೆರಡೂ ಗಣೇಶೋತ್ಸವ ಉತ್ಸಾಹಕ್ಕೆ ಅಡ್ಡಿಯಾಗತೊಡಗಿದೆ.

ಭಾರೀ ಮಳೆ, ಪ್ರವಾಹ ಸಂಕಷ್ಟ ನಡುವೆಯೇ ಆಗಮಿಸಿದ್ದ ಗಜಮುಖನನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಕಳೆದ ಎರಡ್ಮೂರು ದಿನಗಳಿಂದ ನಗರದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಗಣೇಶೋತ್ಸವ ಆಚರಣೆ ಉತ್ಸಾಹ ಕುಂದುವಂತೆ ಮಾಡಿದೆ.

ಜನರ ಕೊರತೆ: ನಗರದಲ್ಲಿ ವಿವಿಧ ಮಂಡಳಗಳಿಂದ ಪ್ರತಿಷ್ಠಾಪನೆ ಮಾಡಲಾಗುವ ಗಣೇಶನ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದರು. ಆದರೆ ಗಣೇಶ ಪ್ರತಿಷ್ಠಾಪನೆ ಮಾಡಿ ಐದು ದಿನ ಕಳೆದರೂ ಜನರ ಕೊರತೆ ಎದ್ದು ಕಾಣುತ್ತಿದೆ. ನಗರ ಪ್ರದೇಶದ ಜನರು ಐದನೇ ದಿನದ ಗಣೇಶ ವಿಸರ್ಜನೆ ನಂತರ ಹೆಚ್ಚಾಗಿ ಗಣೇಶ ವೀಕ್ಷಣೆಗೆ ಆಗಮಿಸುತ್ತಾರೆ. ಆದರೆ ಇದೀಗ ಮಳೆಯ ಪರಿಣಾಮದಿಂದ ಗಣೇಶ ವೀಕ್ಷಣೆಗೆ ಜನರೇ ಬರುತ್ತಿಲ್ಲ. ರವಿವಾರವಾದರೂ ಗಣೇಶ ಮೂರ್ತಿಗಳ ವೀಕ್ಷಣೆಗೆ ಜನರ ಸಂಖ್ಯೆ ಹೆಚ್ಚುವುದೇ ಕಾದು ನೋಡಬೇಕಾಗಿದೆ.

ಗ್ರಾಮೀಣ ಜನರೂ ಇಲ್ಲ: ಈ ಹಿಂದೆ ಗಣೇಶೋತ್ಸವಕ್ಕೆ ಗ್ರಾಮೀಣ ಜನರು ಟ್ರ್ಯಾಕ್ಟರ್‌, ಬಂಡಿ ಇನ್ನಿತರ ಮೂಲಕ ತಂಡೋಪ ತಂಡವಾಗಿ ಆಗಮಿಸಿ ತಡರಾತ್ರಿವರೆಗೂ ಗಣೇಶಮೂರ್ತಿಗಳ ಹಾಗೂ ಕಾರ್ಯಕ್ರಮಗಳ ವೀಕ್ಷಣೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ಬಾರಿ ಗ್ರಾಮೀಣ ಜನರ ಆಗಮಿಸುವಿಕೆಯೂ ಕಡಿಮೆಯಾಗಿದೆ. ಜನರ ಆಗಮನ ಇಲ್ಲದೆ ಗಣೇಶಮೂರ್ತಿಗಳ ಪ್ರತಿಷ್ಠಾನ ಸ್ಥಾನಗಳು ಖಾಲಿ ಎನ್ನುವಂತಿವೆ. ಮಳೆಯ ಕಾರಣದಿಂದಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಕಳೆಗುಂದಿದಂತಾಗಿವೆ.

ಶನಿವಾರ ರಾತ್ರಿ ಜನಾಗಮನ: ರವಿವಾರ ರಜಾ ದಿನವಾಗಿರುವುದರಿಂದ ಶನಿವಾರ ರಾತ್ರಿ ಜನರು ಗಣೇಶ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಕಳೆದ ಐದು ದಿನಗಳಿಂದ ಹೊರಬರದ ಜನರು 6 ದಿನ ಕಳೆದ ನಂತರ ಗಣೇಶ ವೀಕ್ಷಣೆಗೆ ಆಗಮಿಸಿರುವುದು ಕಂಡು ಬಂದಿತು.

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ. ರಸ್ತೆಗಳು, ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಗ್ರಾಮೀಣ ಭಾಗದ ಜನರು ಸ್ಥಿತಿ ತುಂಬಾ ಕೆಟ್ಟಿದೆ, ಜೊತೆಯಲ್ಲಿಯೇ ನಗರ ಪ್ರದೇಶದ ಜನರ ಸ್ಥಿತಿ ಹೇಳತೀರದಾಗಿದೆ. ಇಂತಹ ಸ್ಥಿತಿಯಲ್ಲಿರುವ ಜನರು ನಗರದತ್ತ ಹಬ್ಬದ ಆಚರಣೆಗೆ ಹೇಗೆ ಬರುತ್ತಾರೆ. ಇದರಿಂದ ಈ ವರ್ಷದ ಗಣೇಶೋತ್ಸವ ಆಚರಣೆ ನಿರಾಯಾಸವಾಗಿದೆ. ಹಬ್ಬದ ಉತ್ಸಾಹ ಯಾರಲ್ಲೂ ಇಲ್ಲವಾಗಿದೆ.•ಧರ್ಮರಾಜ ಟೀಕಣ್ಣವರ,ಮಂಡಳದ ಪದಾಧಿಕಾರಿ

 

•ಬಸವರಾಜ ಹೂಗಾರ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.