ಚಾನಳ್‌ ಗ್ರಾಮದ ಗೋಳ್‌!

ಅನುದಾನವಿದ್ದರೂ ಮೂಲ ಸೌಕರ್ಯ ಒದಗಿಸುವಲ್ಲಿ ಗ್ರಾಪಂ ನಿರ್ಲಕ್ಷ್ಯ

Team Udayavani, Sep 8, 2019, 1:21 PM IST

8-Sepctember-14

ಕುರುಗೋಡು: ಗ್ರಾಮದ ಮುಖ್ಯ ರಸ್ತೆಯ ಚರಂಡಿ ಸ್ವಚ್ಛತೆ ಇಲ್ಲದಿರುವುದು.

ಸುಧಾಕರ್‌ ಮಣ್ಣೂರು
ಕುರುಗೋಡು:
ಮೂಲ ಸೌಕರ್ಯದ ಕೊರತೆ, ದುರಸ್ತಿಯಾಗದ ಚರಂಡಿ-ರಸ್ತೆ, ಸಿಗದ ಕಾಮಕಾರಿಗಳ ಭಾಗ್ಯ ಇದು ಚಾನಳ್‌ ಗ್ರಾಮದ ದುಸ್ಥಿತಿ.

ಹೌದು. 3500 ಜನಸಂಖ್ಯೆ ಒಳಗೊಂಡ ಗ್ರಾಮ. 1500ಕ್ಕೂ ಹೆಚ್ಚು ಕುಟುಂಬಗಳ ವಾಸ. 11 ಗ್ರಾಪಂ ಸದಸ್ಯರಿದ್ದರೂ ಬರುವ ಅನುದಾನದಿಂದ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.

ಗ್ರಾಮದ ದಲಿತ ಕಾಲೋನಿಯ ಮುಖ್ಯ ರಸ್ತೆ ಬದಿಯಲ್ಲಿ ಪೈಪ್‌ಲೈನ್‌ ಸೋರಿಕೆಯಿಂದ ರಸ್ತೆಯಲ್ಲೆಲ್ಲ ನೀರ ನಿಂತು ಸೊಳ್ಳೆಗಳ ಆವಾಸಸ್ಥಾನವಾಗಿದೆ. ಗ್ರಾಮದ ಹಲವು ವಾರ್ಡ್‌ಗಳ ಚರಂಡಿಗಳು ಹೂಳಿನಿಂದ ತುಂಬಿ ಹೋಗಿದೆ. ಚರಂಡಿ ಪಕ್ಕದಲ್ಲಿ ಒಡಾಡುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಒಡಾಡಬೇಗಿದೆ. ಅದರಲ್ಲಿ ಇನ್ನೂ ಮಳೆ ಬಂದರೆ ಚರಂಡಿಯಿಂದ ಬರುವ ನೀರು ಮುಂದುಗಡೆ ಸಾಗದೆ ಅಲ್ಲೇ ಸಂಗ್ರಹಗೊಂಡು ರಸ್ತೆಯ ಮೇಲೆ ನೀರು ಹರಿದು ಬರುತ್ತವೆ. ಇನ್ನೂ ಹಲವು ಸಾರ್ವಜನಿಕರ ಮನೆಗಳ ಅಕ್ಕಪಕ್ಕದ ವಾರ್ಡಿನ ಚರಂಡಿಗಳು ಸರಿಯಾಗಿ ಸ್ವಚ್ಛತೆ ಕಾಣದೆ ಎಲ್ಲಂದರಲ್ಲಿ ಕಟ್ಟಿ ನಿತ್ಯ ಗಬ್ಬುನಾರುತ್ತಿದ್ದು ಇದರಿಂದ ಜೀವನ ಸಾಗಿಸುವುದು ಕಷ್ಟಕರವಾಗಿದೆ.

ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ 1 ಇದ್ದು ಅದಕ್ಕೆ ಫಿಲ್ಟರ್‌ ವ್ಯವಸ್ಥೆ ಇಲ್ಲದಾಗಿದೆ. ಕೆರೆಯಿಂದ ಅಥವಾ ಟ್ಯಾಂಕರ್‌ಗಳಿಂದ ಘಟಕಕ್ಕೆ ಬರುವ ನೀರು ಫಿಲ್ಟರ್‌ ಆಗದೆ ನೇರವಾಗಿ ಸಾರ್ವಜನಿಕರ ನಲ್ಲಿಗಳಿಗೆ ಸರಬರಾಜು ಅಗುತ್ತಿವೆ. ಸಾರ್ವಜನಿಕರು ನಿತ್ಯ ಅದೇ ನೀರನ್ನು ಸೆವಿಸುತ್ತಿದ್ದು, ನೀರಲ್ಲಿ ಕ್ರಿಮಿಕೀಟಗಳು ಮತ್ತು ವಿಷಜಂತುಗಳು ಬರುವ ಸಾಧ್ಯತೆ ಇದ್ದು ಅದರ ಜತೆಗೆ ಜನರ ಆರೋಗ್ಯಕ್ಕೆ ಸುರಕ್ಷಿತವಿಲ್ಲದಂತಾಗಿದೆ. ಸುಮಾರು ದಿನಗಳಿಂದ ಕೆಟ್ಟು ಹೋದ ಘಟಕದ ಫಿಲ್ಟರ್‌ ದುರಸ್ತಿಗೊಳಿಸಲು ಗ್ರಾಪಂ ಇಲಾಖೆ ಹಿಂದೇಟು ಹಾಕುತ್ತಿದೆ.

ಗ್ರಾಮದ ದಲಿತ ಕಾಲೋನಿಯ ಮುಖ್ಯ ರಸ್ತೆಯಲ್ಲಿ ಪೈಪ್‌ಲೈ ಒಡೆದು ನೀರು ಸೋರಿಕೆ ಅಗುತ್ತಿದೆ. ಅದಲ್ಲದೆ ಹಲವು ಚರಂಡಿಗಳು ಹೂಳಿನಿಂದ ತುಂಬಿದ್ದು. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಇದರ ಬಗ್ಗೆ ಅಧಿಕಾರಿಗಳು ಗಮನಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.
ವೀರಾರೆಡ್ಡಿ,
 ಗ್ರಾಪಂ ಸದಸ್ಯ ಚಾನಳ್‌ ಗ್ರಾಮ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.