ಹೆಬ್ಬಾವಿನ ಮೇಲೆರಗಿದ ಕಾಳಿಂಗ: ಕುಂದಾಪುರದ ಎಡಮೊಗೆಯಲ್ಲಿ ರೋಚಕ ಘಟನೆ


Team Udayavani, Sep 8, 2019, 9:22 PM IST

Kalinga-Fight-8-9

ಕುಂದಾಪುರ: ಇಲ್ಲಿನ ಯಡಮೊಗೆ ಗ್ರಾಮದ ಮಡಿವಾಳ‌ಮಕ್ಕಿ ಎಂಬಲ್ಲಿ ಕಾಳಿಂಗ ಸರ್ಪ ಹಾಗೂ ಹೆಬ್ಬಾವಿನ ನಡುವಿನ ಕಾದಾಟದ ದೃಶ್ಯಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಯಡಮೊಗೆ ಗ್ರಾಮದ ಮಡಿವಾಳಮಕ್ಕಿ ಶೇಖರ ಬೋವಿಯವರ ಮನೆಯ ಕೊಟ್ಟಿಗೆಯ ಪಕ್ಕದಲ್ಲಿ ಈ ಎರಡು ದೈತ್ಯ ಹಾವುಗಳು ಉರುಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ರೋಚಕ ದೃಶ್ಯವನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದಾರೆ. ಒಂದು ಹಂತದಲ್ಲಿ ಕಾಳಿಂಗ ಸರ್ಪವು ಹೆಬ್ಬಾವಿನ ಹೊಟ್ಟೆ ಭಾಗವನ್ನು ಬಹಳಷ್ಟು ಹೊತ್ತು ಕಚ್ಚಿ ಹಿಡಿದಿರುವುದು ವಿಡಿಯೋ ದೃಶ್ಯಗಳಲ್ಲಿ ದಾಖಲಾಗಿದೆ.

ಬಳಿಕ ಅರಣ್ಯ ಇಲಾಖೆಯವರಿಗೆ ಕರೆ ಮಾಡಿದಾಗ ಸಿಬ್ಬಂದಿಯವರಾದ ಆನಂದ ಬಳೆಗಾರ, ಕೃಷ್ಣಮೂರ್ತಿ ಹೆಬ್ಬಾರ ಮತ್ತು ಸತೀಶ ಕುಲಾಲ ಬಂದು ಎರಡೂ ಹಾವುಗಳನ್ನು ಬಿಡಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಒಟ್ಟಿನಲ್ಲಿ ದೈತ್ಯ ಹಾವುಗಳಾದ ಕಾಳಿಂಗ ಮತ್ತು ಹೆಬ್ಬಾವು ಪರಸ್ಪರ ಕಾದಾಡುತ್ತಿರುವ ದೃಶ್ಯಗಳು ಆ ಪರಿಸರದ ಜನರಲ್ಲಿ ಭಯಮಿಶ್ರಿತ ಕುತೂಹಲಕ್ಕೆ ಕಾರಣವಾದದ್ದು ಮಾತ್ರ ಸುಳ್ಳಲ್ಲ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.