ಭೂಮಿ ಮರುಭೂಮಿ ಆಗುತ್ತಿದೆ: ಯತಿರಾಜ್‌


Team Udayavani, Sep 9, 2019, 3:00 AM IST

bhoomi

ಮೈಸೂರು: ಇಡೀ ಜಗತ್ತಿನಲ್ಲಿ ಭೂಮಿಯ ಶೇ.75 ರಷ್ಟು ಮರುಭೂಮಿಯಾಗುತ್ತಿದೆ ಎಂದು ತುಮಕೂರು ವಿಜ್ಞಾನ ಕೇಂದ್ರದ ವಿಜ್ಞಾನಿ ಸಿ.ಯತಿರಾಜ್‌ ಆತಂಕ ವ್ಯಕ್ತಪಡಿಸಿದರು. ಅಭಿರುಚಿ ಪ್ರಕಾಶನ ಭಾನುವಾರ ಕಿರು ರಂಗಮಂದಿರದಲ್ಲಿ ಆಯೋಜಿಸಿರುವ “ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಹಕ್ಕಿ-ಪುಕ್ಕ’ ಕಾರ್ಯಕ್ರಮದಲ್ಲಿ “ಜಗದ ಜ್ವರ’ದ ವಿಶೇಷ ಉಪನ್ಯಾಸ ನೀಡಿದರು.

ಬರ-ಇಂದು ಭೂಮಿ ಹಂತ ಹಂತವಾಗಿ ಮರುಭೂಮಿಯಾಗುತ್ತಿದೆ. ಪ್ರಪಂಚದ ಭೂಮಿಯ ಶೇ.75 ರಷ್ಟು ಮರುಭೂಮಿಯಾಗುತ್ತಿದೆ. ಇದರಲ್ಲಿ ಭಾರತದ ಶೇ.30 ಸೇರಿದೆ. 9.4 ಮಿಲಿಯನ್‌ ಎಕರೆ ಭೂ ಪ್ರದೇಶ ಮರುಭೂಮೀಕರಣಗೊಳ್ಳುತ್ತಿದೆ. ಇದಕ್ಕೆ ಜಾಗತಿಕ ತಾಪಮಾನವೇ ಕಾರಣ. ಜಗವೇ ಜ್ವರದಿಂದ ನರಳುತ್ತಿದೆ. ಇದರಿಂದಾಗಿಯೇ ಬರ ಮತ್ತು ಪ್ರವಾಹ ಒಟ್ಟಿಗೆ ಸಂಭವಿಸುತ್ತಿದೆ ಎಂದರು.

ಜಾಗತಿಕ ತಾಪಮಾನ ಹೆಚ್ಚಳ: ಪ್ರಪಂಚದ ಅತಿ ದೊಡ್ಡ ಮಳೆ ಕಾಡು ಅಮೆಜಾನ್‌ ಕಾಡುಗಳಿಗೆ ಬೆಂಕಿ ಬಿದ್ದಿರುವುದು ಮಾನವ ಪ್ರೇರಿತ. ಬ್ರೆಜಿಲ್‌ನ ಅಧ್ಯಕ್ಷರು ತಮ್ಮ ದೇಶವನ್ನು ಆರ್ಥಿಕತೆ ಹೆಚ್ಚು ಗಮನ ನೀಡುತ್ತಿದೆ. ಇದರಿಂದ ಜಾಗತಿಕ ತಾಪಮಾನ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗ ಭೂಮಿ ಸಂರಕ್ಷಣೆ ಹೊಣೆ ಯಾರದ್ದು ಎಂಬ ಪ್ರಶ್ನೆಗೆ ಮುನ್ನೆಲೆಗೆ ಬಂದಿದೆ. ತಮಿಳು ನಾಡಿನವರು ಹೆಚ್ಚು ಕಾವೇರಿ ಬಳಕೆ ಮಾಡುತ್ತಾ. ಸಂರಕ್ಷಣೆ ಹಾಗೂ ಸಂರಕ್ಷಣೆ ಅವರದ್ದು, ಎನ್ನುವಂತಿಲ್ಲ. ಎಲ್ಲರೂ ಒಟ್ಟಾಗಿ ಪರಿಸರ ಸಂರಕ್ಷಣೆ ಮಾಡಬೇಕು. ಆಗ ಮಾತ್ರ ಆರ್ಥಿಕ ಬಿಕ್ಕಟ್ಟು ಮತ್ತು ರೈತರ ಬಿಕ್ಕಟ್ಟನ್ನು ಪರಿಹರಿಸಬಹುದೆಂದರು.

ನಿವೃತ್ತ ಪ್ರಾಧ್ಯಾಪಕ ಡಾ.ವಿ.ವಿ.ಬೆಳವಾಡಿ ಅವರು “ತೇಜಸ್ವಿ ಮತ್ತು ಕೀಟ ಪ್ರಪಂಚ’, ಡಾ.ಕೆ.ವೈ.ನಾರಾಯಣ “ಕೆ.ಪಿ.ಪೂರ್ಣಚಂದ್ರ ತೇಜಸ್ವಿ: ಲೋಹಿಯಾವಾದಿ ಗಾಂಧಿ ಪ್ರಯೋಗ’ ಕುರಿತು ಉಪನ್ಯಾಸ ನೀಡಿದರು.

ಜುಗಾರಿ ಕ್ರಾಸ್‌ ಇಂಗ್ಲಿಷ್‌ ಆವೃತ್ತಿ ಕೃತಿ ಬಿಡುಗಡೆ: ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿ ಹಂಜ್‌ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿರುವ ತೇಜಸ್ವಿ ಅವರ “ಜುಗಾರಿ ಕ್ರಾಸ್‌’ ಪುಸ್ತಕವನ್ನು ವನ್ಯಜೀವಿ ತಜ್ಞರಾದ ಕೃಪಾಕರ ಮತ್ತು ಸೇನಾನಿ ಬಿಡುಗಡೆಗೊಳಿಸಿದರು.

ಅನುವಾದಕ ರವಿ ಹಂಜ್‌ ಮಾತನಾಡಿ, ಕೆ.ಪಿ.ಪೂಣಚಂದ್ರ ತೇಜಸ್ವಿ ಅವರ ಕಾದಂಬರಿ ಹಾಗೂ ಬರಹಗಳನ್ನು ವಿಶ್ವವ್ಯಾಪ್ತಿಯಾಗಿ ವ್ಯಾಪಿಸಬೇಕಿದೆ. ತೇಜಸ್ವಿ ಅವರ ಕಾಡು ಪ್ರಿಯರು ಎಂದು ಇತ್ತೀಚಿನ ದಿನಗಳು ಜನರು ಕಾಡುಗಳಲ್ಲಿ ಹೋಂ ಸ್ಟೇಗಳನ್ನು ಮಾಡಿಕೊಳ್ಳುತ್ತಿರುವುದು ದುರಂತ ಎಂದರು.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.