ಉಜಿರೆ: ರಸ್ತೆಗೆ ಉರುಳಿದ ಮರ


Team Udayavani, Sep 9, 2019, 5:39 AM IST

0809CH5

ಬೆಳ್ತಂಗಡಿ : ಉಜಿರೆ- ಚಾರ್ಮಾಡಿ ರಸ್ತೆಯ ಉಜಿರೆ ಪೆಟ್ರೋಲ್‌ ಬಂಕ್‌ ಸಮೀಪ ಬೃಹದಾಕಾರದ ಮರವೊಂದು ರವಿವಾರ ರಸ್ತೆಗೆ ಉರುಳಿ ಬಿದ್ದು ಕೆಲವು ಕಾಲ ರಸ್ತೆ ತಡೆ ಉಂಟಾಯಿತು.

ರವಿವಾರ ರಜೆಯಾದ್ದರಿಂದ ವಾಹನ ಓಡಾಟ ವಿರಳವಾಗಿತ್ತು. ಇದರಿಂದ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದೆ. ಸಂಚಾರಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬಂದಿ, ಸ್ಥಳೀಯರು ಮರ ತೆರವುಗೊಳಿಸಲು ಸಹಕರಿಸಿದರು.

ರಸ್ತೆ ಅಂಚಿನ ಅಪಾಯಕಾರಿ ಮರ ಕೊಂಬೆ ಕಟಾವು ಮಾಡುವ ಕುರಿತು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತಂತೆ ಕಾಣುತ್ತಿಲ್ಲ. ಕಳೆದ ಎರಡು ದಿನಗಳ ಹಿಂದೆ ಆ್ಯಂಬುಲೆನ್ಸ್‌ ಅಪಾಯದಲ್ಲಿ ಸಿಲುಕಿತ್ತು. ಇನ್ನಾದರೂ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಂಭವಿಸಬಹುದಾದ ಜೀವ ಹಾನಿ ತಪ್ಪಿಸಬೇಕಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.