ಬಿಎಸ್ವೈಗೆ ಕಿರುಕುಳ ನೀಡಿದ್ರೆ ಸುಮ್ಮನಿರಲ್ಲ
Team Udayavani, Sep 9, 2019, 3:00 AM IST
ವಿಜಯಪುರ: ಅನರ್ಹ ಶಾಸಕರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಬಿಜೆಪಿ ಅನ್ಯಾಯ ಮಾಡಲ್ಲ. ಇದಲ್ಲದೇ ಇನ್ನೂ ಹಲವು ಕಾಂಗ್ರೆಸ್-ಜೆಡಿಎಸ್ ಶಾಸಕರು ಶೀಘ್ರವೇ ಬಿಜೆಪಿಗೆ ಬರುತ್ತಾರೆ. ಇಂಥ ಸ್ಥಿತಿಯಲ್ಲಿ ಯಾರಾದರೂ ಸಿಎಂ ಯಡಿಯೂರಪ್ಪ ಅವರಿಗೆ ಕಿರುಕುಳ ನೀಡಿದರೆ ಸುಮ್ಮನಿರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ರಾಜೀನಾಮೆ ನೀಡಿದ ನಂತರ ಸಾಕಷ್ಟು ನೊಂದಿದ್ದಾರೆ.
ರಾಜೀನಾಮೆ ಬಳಿಕ ಸಾಕಷ್ಟು ಚಿತ್ರ ಹಿಂಸೆ ಆಗಿದೆ. ಅನರ್ಹ ಶಾಸಕರು ಮಂತ್ರಿಗಳಾಗಲಿ ಎಂದು ಹಾರೈಸುತ್ತೇನೆ. ಇದಲ್ಲದೇ ಶೀಘ್ರವೇ ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಇನ್ನೂ ಹಲವು ಶಾಸಕರು ಬಿಜೆಪಿಗೆ ಬರುತ್ತಾರೆ. ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಇಂಥ ಸ್ಥಿತಿಯಲ್ಲಿ ಯಡಿಯೂರಪ್ಪ ಅವರಿಗೆ ಎಲ್ಲ ಶಾಸಕರು ಸಹಕಾರ ನೀಡಬೇಕು. ಕಿರುಕುಳ ನೀಡಿದರೆ ಸುಮ್ಮನಿರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ