ದುಡ್ಡಿಗಿಂತ ಮುಖ್ಯವಾದದ್ದು


Team Udayavani, Sep 10, 2019, 5:52 AM IST

y-3

ಜೀನ್‌ ಲೂಯಿ ರುಡೋಲ್ಫ್ ಅಗಾಸಿ ಹತ್ತೂಂಬತ್ತನೆ ಶತಮಾನದ ಪ್ರಸಿದ್ಧ ನ್ಯಾಚುರಲಿಸ್ಟ್‌ಗಳಲ್ಲಿ ಒಬ್ಬ. ಸ್ವಿಜರ್‌ಲ್ಯಾಂಡ್‌ ದೇಶದವನು. ಫಾಸಿಲ್‌ಗ‌ಳನ್ನು ಬಳಸಿಕೊಂಡು ಭೂಮಿಯ ಪ್ರಾಗೇತಿಹಾಸದ ಬಗ್ಗೆ ಸಂಶೋಧನೆ ನಡೆಸಿದವರಲ್ಲಿ ಪ್ರಮುಖ. ಜೀವಿಗಳ ವಿಕಾಸ ಹೇಗಾಯಿತೆಂಬ ವಿಷಯದಲ್ಲಿ ಅಗಾಸಿಯ ಸಿದ್ಧಾಂತಕ್ಕೂ ಚಾರ್ಲ್ಸ್‌ ಡಾರ್ವಿನ್ನನ ವಿಕಾಸವಾದಕ್ಕೂ ವ್ಯತ್ಯಾಸಗಳಿದ್ದರೂ ಜೀವವಿಜ್ಞಾನದಲ್ಲಿ ಅಗಾಸಿಯ ಸಾಧನೆ ಕಡಿಮೆಯದೇನೂ ಅಲ್ಲ. ಹಾರ್ವರ್ಡ್‌ಯಲ್ಲಿ ಪ್ರಾಣಿಶಾಸ್ತ್ರದ ಪ್ರಾಧ್ಯಾಪಕನೂ ಆಗಿದ್ದ ಅಗಾಸಿ ಅಮೆರಿಕದ ಶಿಕ್ಷಣ ಕ್ಷೇತ್ರವನ್ನು ಅಗಾಧವಾಗಿ ಪ್ರಭಾಸಿದವನು ಕೂಡ.

ಅದೊಂದು ದಿನ ಯಾವುದೋ ಸಂಘದ ಒಂದಷ್ಟು ಪದಾಧಿಕಾರಿಗಳು ಅಗಾಸಿಯನ್ನು ನೋಡಲು ಬಂದರು. ಆ ಸಮಯದಲ್ಲಿ ಆತ ಜೀವವಿಜ್ಞಾನದ ಒಂದು ಪ್ರಮುಖ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದ. ಸಂಘದ ಸದಸ್ಯರು ಬಂದದ್ದು ಅಗಾಸಿಯನ್ನು ಒಂದು ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರನಾಗಿ ಕರೆಯುವುದಕ್ಕೆ. ನಾನು ಭಾಷಣ ಮಾಡಬೇಕೆಂದು ನೀವು ಹೇಳುತ್ತಿರುವ ವಿಷಯ, ನನ್ನ ಸದ್ಯದ ಸಂಶೋಧನೆಗೆ ಸಂಬಂಧಪಟ್ಟದ್ದಲ್ಲ. ಅದು ಸಂಪೂರ್ಣ ಬೇರೆಯೇ ವಿಷಯ. ಅದರ ಕುರಿತು ಮಾತಾಡಬೇಕಾದರೆ ನಾನು ಅದಕ್ಕೂ ಒಂದಷ್ಟು ತಯಾರಿ ಮಾಡಿಕೊಳ್ಳಬೇಕು. ಅದಕ್ಕೆ ಮತ್ತಷ್ಟು ಸಮಯ ಬೇಕು. ನನ್ನ ಸದ್ಯದ ಸಂಶೋಧನೆಯ ಕೆಲಸದ ಮಧ್ಯದಲ್ಲಿ ನನಗೆ ಅಂಥಾದ್ದಕ್ಕೆಲ್ಲ ಸಮಯವಿಲ್ಲ. ಆದ್ದರಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದು ಭಾಷಣ ಮಾಡಲು ಸಾಧ್ಯಲ್ಲ, ಕ್ಷಮಿಸಿ ಎಂದು ಒಂದು ಭಾಷಣವನ್ನೇ ಮಾಡಿಬಿಟ್ಟ ಅಗಾಸಿ! ಆದರೆ, ಬಂದವರು ಬರಿಗೈಯಲ್ಲಿ ಮರಳುವುದಿಲ್ಲ ಎಂದು ನಿರ್ಧರಿಸಿಯೇ ಬಂದಂತಿತ್ತು. ಕಾರ್ಯಕ್ರಮಕ್ಕೆ ಬರಬೇಕೆಂದು ಅವರು ಬಗೆ ಬಗೆಯಾಗಿ ಅಗಾಸಿಯನ್ನು ಬೇಡಿಕೊಂಡರು. ಕೊನೆಯ ಅಸ್ತ್ರವೆಂಬಂತೆ ಆ ತಂಡದ ನೇತೃತ್ವ ವಹಿಸಿದ್ದ ವ್ಯಕ್ತಿ, ಪ್ರೊಫೆಸರ್‌ ಅಗಾಸಿಯವರೇ, ನಿಮ್ಮ ಭಾಷಣಕ್ಕೆ ನಾವು ಒಂದು ಒಳ್ಳೆಯ ಮೊತ್ತದ ಸಂಭಾವನೆಯನ್ನೂ ಕೊಡುತ್ತೇವೆ ಎಂದ. ಅಷ್ಟು ಹೊತ್ತು ಸಮಾಧಾನದಿಂದ ಮಾತಾಡುತ್ತಿದ್ದ ಅಗಾಸಿ ಈಗ ಕೋಪದಿಂದ ಕೂಗಿದ: ಏನಂದುಕೊಂಡಿದ್ದೀರಿ ನನ್ನನ್ನು? ನನ್ನ ಅಮೂಲ್ಯ ಸಮಯವನ್ನು ದುಡ್ಡು ಸಂಪಾದಿಸುತ್ತ ಹಾಳುಮಾಡಬೇಕೆಂದು ಹೇಳುತ್ತಿದ್ದೀರಾ? ಅದಕ್ಕೆಲ್ಲ ಅವಕಾಶ ಕೊಡುವವನು ನಾನಲ್ಲ!

ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.