ಭ್ರಷ್ಟಾಚಾರ ವಿರುದ್ದ ಹೋರಾಡೋಣ: ಡಿಸಿಎಂ ಅಶ್ವತ್ಥ ನಾರಾಯಣ
Team Udayavani, Sep 10, 2019, 1:59 PM IST
ಬೆಂಗಳೂರು: ಸಮಾಜದಲ್ಲಿ ಭ್ರಷ್ಟಾಚಾರ ತೀವ್ರವಾಗಿದ್ದು, ಜಾತಿ ಮೀರಿ ಭ್ರಷ್ಟಾಚಾರ ವಿರುದ್ದ ಹೋರಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧನ ವಿಚಾರದಲ್ಲಿ ಸಮಾಜದವರು ಶಾಂತಿಯುತವಾಗಿ ತಮ್ಮ ಭಾವನೆ ವ್ಯಕ್ತಪಡಿಸಲಿ. ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ವಿರುದ್ದ ಆಡಳಿತ ನಡೆಸಿದ್ದರು? ಈಗ ಜನರಿಗೆ ಹೋರಾಡುವಂತೆ ಕರೆ ಕೊಡುತ್ತಾರೆ. ನಾನು ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ನಾಯಕರಲ್ಲೂ ಮನವಿ ಮಾಡುತ್ತೇನೆ. ನಮ್ಮೆಲ್ಲರ ಹೋರಾಟ ಭ್ರಷ್ಟಾಚಾರ, ಬೇನಾಮಿ ಆಸ್ತಿ ವಿರುದ್ದ ಇರಬೇಕು ಎಂದು ಹೇಳಿದರು.
ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠಮ್ ಹರಿಹರ ಪುರ ಗುರುಗಳ ಚಾತುರ್ಮಾಸ ವೃತ ಗುರುವಂದನೆ ಕಾರ್ಯಕ್ರಮ ನಡೆಯಿತು ಉಪ ಮುಖ್ಯಮಂತ್ರಿಗಳಾದ ಡಾ ಸಿ ಎನ್ ಅಶ್ವಥ್ ನಾರಾಯಣ್ ಭಾವಹಿಸಿದರು.
ಮಹಾಲಕ್ಷ್ಮಿ ಲೇಔಟ್ ನ ಶ್ರೀ ಹೇಮಲತಾ ಗೋಪಾಲಯ್ಯ ದಂಪತಿಗಳು , ಮಠದ ಆಡಳಿತಾಧಿಕಾರಿ ಶ್ರೀ ರವಿಶಂಕರ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ