ಅಲಿಬಾಬಾದಿಂದ ಜಾಕ್ ಮಾ ನಿವೃತ್ತಿ; ಸಾಮಾನ್ಯ ಶಿಕ್ಷಕ ಈಗ ಯಶಸ್ವಿ ಉದ್ಯಮಿ


Team Udayavani, Sep 10, 2019, 1:39 PM IST

Jak-Ma

ಬೀಜಿಂಗ್:ಚೀನಾ ಮೂಲದ ಅತೀ ದೊಡ್ಡ ಕಂಪನಿಯಾದ ಅಲಿಬಾಬಾ ಗ್ರೂಪ್ ಲಿಮಿಟೆಡ್ ಸ್ಥಾಪಕ, ಮಾಜಿ ಶಿಕ್ಷಕ ಜಾಕ್ ಮಾ ತನ್ನ 55ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.

ವಿಶ್ವದ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮುವ ಮುನ್ನ ಜಾಕ್ ಮಾ ಶಿಕ್ಷಕ ವೃತ್ತಿಯಲ್ಲಿದ್ದರು. 1988ರಲ್ಲಿ ಬಿಎ ಇಂಗ್ಲಿಷ್ ಪದವಿ ಪಡೆದ ಬಳಿಕ ಜಾಕ್ ಹಾಂಗ್ ಹೋ ಯೂನಿರ್ವಸಿಟಿಯಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು.

ತದನಂತರ ಸುಮಾರು 30 ವಿವಿಧ ಕೆಲಸಗಳಿಗೆ ಅರ್ಜಿ ಹಾಕಿದ್ದರು. ಆದರೆ ಒಂದೂ ಕೆಲಸವೂ ಸಿಕ್ಕಿರಲಿಲ್ಲವಾಗಿತ್ತು. 1994ರಲ್ಲಿ ಇಂಟರ್ನೆಟ್ ಕುರಿತು ತಿಳಿದುಕೊಂಡ ಜಾಕ್ ಮೊದಲ ಕಂಪನಿಯನ್ನು ಆರಂಭಿಸಿದ್ದರು. ಅದೊಂದು ಟ್ರಾನ್ಸ್ ಲೇಶನ್(ತರ್ಜುಮೆ) ಕಂಪನಿಯಾಗಿತ್ತು. 1995ರಲ್ಲಿ ತನ್ನ ಗೆಳೆಯರೊಡನೆ ಜಾಕ್ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಚೀನಾಕ್ಕೆ ಸಂಬಂಧಿಸಿದ ಮಾಹಿತಿ ಹಲವು ದೇಶಗಳಿಗೆ ಲಭ್ಯವಾಗುತ್ತಿಲ್ಲ ಎಂಬುದು ಜಾಕ್ ಗಮನಕ್ಕೆ ಬಂದಿತ್ತು.

ಹೀಗೆ ಚೀನಾಕ್ಕೆ ಸಂಬಂಧಿಸಿದ ವೆಬ್ ಸೈಟ್ ಅನ್ನು ಜಾಕ್ ಆರಂಭಿಸಿದ್ದರು. ಹೀಗೆ 1995ರ ಏಪ್ರಿಲ್ ನಲ್ಲಿ ಜಾಕ್ ಮಾ ಹಾಗೂ ಕಂಪ್ಯೂಟರ್ ಶಿಕ್ಷಕ ಯಿಬಿಂಗ್ ಜತೆಗೂಡಿ ಚೈನಾ ಪೇಜಸ್ ಎಂಬ ಹೊಸ ಮೊದಲ ಕಚೇರಿ ಆರಂಭಿಸಿದ್ದರು. ಮೇ 10ರಲ್ಲಿ ಜಾಕ್ ಮಾ ಎರಡನೇ ಕಂಪನಿ ಶುರು ಮಾಡಿದ್ದರು. ಅಮೆರಿಕದಲ್ಲಿ ಚೈನಾಪೇಜಸ್ ಡಾಟ್ ಕಾಮ್ ಹೆಸರಿನಲ್ಲಿ ಡೊಮೈನ್ ರಿಜಿಸ್ಟ್ರರ್ಡ್ ಮಾಡಿಸಿದ್ದರು. ಈ ಕಂಪನಿ ಮೂರು ವರ್ಷಗಳಲ್ಲಿ 8,000,000 ಅಮೆರಿಕನ್ ಡಾಲರ್ ಆದಾಯ ಗಳಿಸಿತ್ತು.

1999ರಲ್ಲಿ ಜಾಕ್ ಮಾ ಮಾಹಿತಿ ತಂತ್ರಜ್ಞಾನ ಕಂಪನಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಹೀಗೆ ಅಲಿಬಾಬಾ ಕಂಪನಿಯ ಸ್ಥಾಪಕರಾಗಿ ಬೆಳೆದ ಜಾಕ್ ಮಾ ಎರಡು ದಶಕಗಳಲ್ಲಿಯೇ 3ಲಕ್ಷ ಕೋಟಿ ರೂಪಾಯಿಗಳ ಒಡೆಯರಾಗಿದ್ದಾರೆ. ಈ ಮೊದಲೇ ಘೋಷಿಸಿದಂತೆ ಜಾಕ್ ಮಾ ಅಲಿಬಾಬಾ ಗ್ರೂಪ್ ಕಂಪನಿಯ ಅಧ್ಯಕ್ಷ ಸ್ಥಾನದಿಂದ ಇಂದು ಕೆಳಗಿಳಿದಿದ್ದಾರೆ. ತನ್ನನ್ನು ಚೀನಾ ಸರಕಾರ ಬಲವಂತದಿಂದ ಅಧ್ಯಕ್ಷಗಾದಿಯಿಂದ ಕೆಳಗಿಳಿಸಿದೆ ಎಂಬ ವರದಿಯನ್ನು ಜಾಕ್ ಮಾ ತಳ್ಳಿಹಾಕಿದ್ದಾರೆ. ಮುಂದಿನ ದಿನಗಳಲ್ಲಿ ತನ್ನ ಪೌಂಡೇಶನ್ ಮೂಲಕ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಣಿಗೆ ನೀಡುವ ಮೂಲಕ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.