ಹಿಂದೂ ಧರ್ಮ ರಾಷ್ಟ್ರ ಧರ್ಮವಾಗಲಿ: ಪೇಜಾವರ ಶ್ರೀ
Team Udayavani, Sep 11, 2019, 3:00 AM IST
ಮೈಸೂರು: ಹಿಂದೂ ಧರ್ಮ ಉಳಿದರೆ ಮಾತ್ರ ಭಾರತ ಅಖಂಡವಾಗಿ ಉಳಿಯಲು ಸಾಧ್ಯ. ಹೀಗಾಗಿ, ಅಸಮಾನತೆ ಯನ್ನು ಬಿಟ್ಟು ಎಲ್ಲರೂ ಒಗ್ಗೂಡಿ ಹಿಂದೂ ಧರ್ಮವನ್ನು ರಾಷ್ಟ್ರ ಧರ್ಮವನ್ನಾಗಿಸಬೇಕೆಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಜನಜಾಗರಣ ಟ್ರಸ್ಟ್ ವತಿಯಿಂದ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು.
ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇಸ್ಲಾಂ, ಕ್ರೈಸ್ತ ಧರ್ಮಗಳಿವೆ. ಆ ಧರ್ಮಗಳನ್ನು ತಮ್ಮ ರಾಷ್ಟ್ರ ಧರ್ಮ ಗಳೆಂದು ಆ ರಾಷ್ಟ್ರಗಳು ಒಪ್ಪಿಕೊಂಡಿವೆ. ಹಿಂದೂ ಧರ್ಮ ಹಿಂದೂಸ್ಥಾನ ಬಿಟ್ಟರೆ ಬೇರೆಲ್ಲೂ ಇಲ್ಲ. ಆದರೆ, ಹಿಂದೂ ಧರ್ಮವನ್ನು ನಮ್ಮ ರಾಷ್ಟ್ರ ಧರ್ಮವೆಂದು ನಾವು ಈವರೆಗೂ ಒಪ್ಪಿಕೊಂಡಿಲ್ಲ. ಕೆಲ ಬುದ್ಧಿಜೀವಿಗಳಿಗಂತೂ ಹಿಂದೂ ಧರ್ಮವನ್ನು ಟೀಕಿಸುವುದೇ ಕೆಲಸವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ