ಮ್ಯಾಕ್‌ಬೆತ್‌ ನಾಟಕಾಧಾರಿತ ಕಥೆ ‘ಪಡ್ಡಾಯಿ’


Team Udayavani, Sep 11, 2019, 5:15 AM IST

t-38

ಪಡ್ಡಾಯಿ ತುಳುವಿನಲ್ಲಿ ಬಂದಂತಹ ಒಂದು ವಿಭಿನ್ನ ಪ್ರಯತ್ನದ ಕಲಾತ್ಮಕ ಚಿತ್ರ. ಖ್ಯಾತ ನಾಟಕಗಾರ ಶೇಕ್ಸ್‌ಪಿಯರ್‌ ಅವರ ಮ್ಯಾಕ್‌ಬೆತ್‌ ನಾಟಕಾಧಾರಿತ ಈ ಸಿನೆಮಾ ದೇಶ, ವಿದೇಶಗಳಲ್ಲಿ ಪ್ರಶಸ್ತಿಯ ಗರಿ ಮುಡಿಗೇರಿಸಿದ್ದು ಈ ಚಿತ್ರದ ನಿರ್ದೇಶಕ ಅಭಯಸಿಂಹ ಮತ್ತವರ ಚಿತ್ರ ತಂಡದ ಸಾಧನೆಯೆ ಸರಿ. ‘ಪಡ್ಡಾಯಿ’ಪುಸ್ತಕದಲ್ಲಿ ಪಡ್ಡಾಯಿ ಸಿನೆಮಾದ ಹಾದಿಯನ್ನು ವಿಸ್ತೃತವಾಗಿ ಅಭಯಸಿಂಹ ಅವರು ವಿವರಿಸಿದ್ದಾರೆ. ಈ ಪುಸ್ತಕದ ಮುನ್ನುಡಿಯನ್ನು ಗಿರೀಶ್‌ ಕಾಸರವಳ್ಳಿ ಬರೆದಿದ್ದು ‘ಅಭಯಸಿಂಹ ಅವರ ಚಿತ್ರದ ಬಗೆಗಿನ ಒಳನೋಟಗಳನ್ನು ಮತ್ತು ಇದೊಂದು ನಾಟಕಾಧಾರಿತ ಸಿನೆಮಾವೆಂದು ನಿರ್ದೇಶಕರು ಮೊದಲೇ ಹೇಳಿಕೊಂಡ ಹೊರತಾಗಿಯೂ ಈ ಸಿನೆಮಾದಲ್ಲಿ ಅನೇಕ ಹೊಸ ಅಂಶಗಳು ಇವೆ’ ಎಂದಿದ್ದಾರೆ.

ಘಟನೆ: 1

ಇಲ್ಲಿ ನಿರ್ದೇಶಕರು ಸಿನೆಮಾ ಹುಟ್ಟಿದ ರೀತಿಯನ್ನು ವಿವರಿಸುತ್ತಾ, ಮ್ಯಾಕ್‌ಬೆತ್‌ ಕಥೆಯನ್ನು ವಿಶ್ವದ ಅನೇಕ ಹೆಸರಾಂತ ನಿರ್ದೇಶಕರು ಹೊಸ ಹೊಸ ರೀತಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಆ ಕಾರಣಕ್ಕಾಗಿ ಮ್ಯಾಕ್‌ಬೆತ್‌ ಕಥೆಯನ್ನು ಮಂಗಳೂರಿನ ಸೊಗಡಿಗೆ ತಕ್ಕಂತೆ ದೃಶ್ಯ ಬರೆಯುವಲ್ಲಿ ಇಲ್ಲಿನ ಮೊಗವೀರ ಕುಟುಂಬ, ಧೈವಾರಾಧನೆ, ಸಮುದ್ರ ಮುಂತಾದ ಅನೇಕ ವಿಷಯಗಳು ಹೇಗೆ ಸಹಾಯವಾಯಿತು ಅನ್ನುವುದನ್ನು ಇಲ್ಲಿ ವಿವರಿಸುತ್ತಾರೆ. ಸಿನೆಮಾ ನೋಡುವಾಗ ನಾವು ಗಮನಿಸಿರದ ಅನೇಕ ವಿಷಯಗಳನ್ನು ಇಲ್ಲಿ ಹೇಳುವಾಗ ದೃಶ್ಯದ ಶ್ರೀಮಂತಿಕೆಯ ಬಗ್ಗೆ ಮೆಚ್ಚುಗೆಯೆನಿಸುತ್ತದೆ.

ಘಟನೆ: 2
ಸಿನೆಮಾಕ್ಕಾಗಿ ಇಲ್ಲಿನ ಕಲಾವಿದರನ್ನು ಹೊರತಾಗಿ ಹೊಸ ಕಲಾವಿದರ ಆಯ್ಕೆ ಏಕೆ ಮತ್ತು ಹೇಗೆ ಎನ್ನುವುದನ್ನು ಈ ಪುಸ್ತಕದಲ್ಲಿ ತಿಳಿಸಿದ್ದಾರೆ ಮತ್ತು ಪಾತ್ರ ವರ್ಗವನ್ನು ಸಿದ್ಧಪಡಿಸಿದ ರೀತಿ ಅವರು ಪಟ್ಟ ಶ್ರಮ ಸಿನೆಮಾಸಕ್ತರನ್ನು ಬಿಟ್ಟು ಎಲ್ಲಾ ವರ್ಗದ ಓದುಗರಿಗೂ ಕುತೂಹಲಕಾರಿಯಾಗಿದೆ. ತಮ್ಮ ನಟನೆಯಲ್ಲಿ ಪ್ರಬುದ್ಧತೆ ಕಾಣಲು ಮಲ್ಪೆ ಕಡಲ ತೀರಕ್ಕೆ ತೆರಳಿ ಅಲ್ಲಿನ ಮೊಗವೀರ ಸಮುದಾಯದ ಮಾತು, ನಡತೆಗಳನ್ನು ಗಮನಿಸಿ ಅಳವಡಿಸಿಕೊಂಡದ್ದು ಸಿನೆಮಾ ನಿರ್ಮಾಣ ಒಂದು ಧ್ಯಾನ ಎಂದು ಅರಿವಿಗೆ ಬರುತ್ತದೆ.

ಘಟನೆ: 3

ಈ ಪುಸ್ತಕವು ಸಿನೆಮಾ ಮಾಡುವವರಿಗೆ ಅನೇಕ ವಿಷಯಗಳನ್ನು ಕಲಿಸಿಕೊಡುತ್ತದೆ. ಸಿನೆಮಾಕ್ಕಾಗಿ ಯಾವ ರೀತಿ ಅಧ್ಯಯನ ಮಾಡಬೇಕು, ಸಿನೆಮಾದಲ್ಲಿ ಅಪ್ಡೇಟ್ ತಂತ್ರಜ್ಞಾನದ ಅಳವಡಿಕೆ ಹೇಗೆ ಮತ್ತು ಈ ಇಡೀ ಸಿನೆಮಾದ ಸ್ಕ್ರಿಪ್ಟ್ ಅನ್ನು ಒದಗಿಸಿರುವುದು ಇಲ್ಲಿನ ತುಳು ಚಿತ್ರರಂಗ ಮತ್ತು ಹೊಸ ನಿರ್ದೇಶಕರಿಗೆ ಹೊಸ ಪಠ್ಯದಂತೆ ಭಾಸವಾಗುತ್ತದೆ.

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.