ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ ನಡುವೆ ಅಪಘಾತ
Team Udayavani, Sep 11, 2019, 11:44 AM IST
ಶಿವಮೊಗ್ಗ: ಸಿಂಗದೂರು ಸಮೀಪದ ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ ನಡುವೆ ಅಪಘಾತ ಸಂಭವಿಸಿದೆ.
ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ.
ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !