ಮನೆಮನೆಗೆ ಬಂದ ಜೋಕುಮಾರ ಸ್ವಾಮಿ


Team Udayavani, Sep 11, 2019, 6:23 PM IST

11-Sepctember–34

ಕಾಳಗಿ: ಬಿದಿರಿನ ಬುಟ್ಟಿಯಲ್ಲಿ ಇರುವ ಜೋಕುಮಾರಸ್ವಾಮಿ.

ಕಾಳಗಿ: ಜಾನಪದ ಸೋಗಡಿನ ಜೋಕುಮಾರ ಸ್ವಾಮಿ ಗಣೇಶ ವಿಸರ್ಜನೆ ನಂತರ ಗಂಗಾಮತ ಸಮಾಜದ ತಳವಾರ ಮಹಿಳೆಯರು ಸಿಂಗರಿಸಿದ ಬಿದಿರಿನ ಬುಟ್ಟಿಯಲ್ಲಿ ಪಟ್ಟಣದ ಮನೆ, ಮನೆಗೆ ತೆರಳಿ ಜೋಕಮಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವುದು ಎಲ್ಲೆಡೆ ಕಂಡುಬಂತು.

‘ಅಡ್ಡಡ್ಡ ಮಳಿ ಬಂದ, ದೊಡ್ಡ ದೊಡ್ಡ ಕೆರಿ ತುಂಬಿ ಗೊಡ್ಡುಗಳೆಲ್ಲ ಹೈನಾಗಿ ಜೋಕುಮಾರ, ಮಡಿವಾಳರ ಕೇರಿ ಹೊಕ್ಕಾನೆ ಜೋಕಮಾರ, ಮುಡಿ ತುಂಬ ಹೂ ಮುಡಿದಂತ ಚೆಲುವಿ ತನ್ನ ಮಡದಿಯಾಗೆಂದ ಸುಕುಮಾರ’ ಎಂದು ವಿವಿಧ ಹಾಡು ಹೇಳುತ್ತಾ ಬೇವಿನ ಎಲೆಯಲ್ಲಿ, ಬಿದಿರಿನ ಬುಟ್ಟಿಯಲ್ಲಿ ಜೋಕುಮಾರ ಸ್ವಾಮಿಯನ್ನು ಇಟ್ಟು ಹೊತ್ತೂಯ್ಯುವ ವಿಶೇಷ ಹಬ್ಬ ಇನ್ನೂ ಇದೆ.

ಬೆನಕನ ಅಮಾವಾಸ್ಯೆಯಾದ ಏಳನೇ ದಿನದಿಂದ ಜೋಕುಮಾರ ಸ್ವಾಮಿ ಹಬ್ಬ ಶುರುವಾಗಿ ಹುಣ್ಣಿಮೆಗೆ ಕೊನೆಗೊಳ್ಳುತ್ತದೆ. ಜೋಕುಮಾರ ಸ್ವಾಮಿ ರೈತರ ದೇವ. ಎಣ್ಣೆ ಮತ್ತು ಮಣ್ಣಿನಿಂದ ಜೋಕುಮಾರನನ್ನು ತಯಾರಿಸಲಾಗುತ್ತದೆ. ಈ ರೀತಿ ಸಿದ್ಧವಾದ ಜೋಕುಮಾರನ ಮೂರ್ತಿಗೆ ಬೇವಿನ ಎಲೆ, ಸಜ್ಜೆ, ಜೋಳ, ಬೆಣ್ಣೆ, ದಾಸವಾಳ, ಮಲ್ಲಿಗೆ, ಚೆಂಡು ಹೂವಿನಿಂದ ಅಲಂಕರಿಸಿ ಪೂಜೆ ಮಾಡಲಾಗುವುದು.

ಬೇವಿನ ಸೊಪ್ಪಿನಲ್ಲಿ ಸಿಂಗರಿಸಿದ ಜೋಕುಮಾರ ಸ್ವಾಮಿ ಮೂರ್ತಿ ಹೊತ್ತ ಗಂಗಾಮತ ಸಮಾಜದ ತಳವಾರ ಮಹಿಳೆಯರು ಮನೆ-ಮನೆಗೆ ಬರುವುದು ಇಲ್ಲಿನ ಸಂಪ್ರದಾಯವಾಗಿದೆ. ಹೀಗೆ ಬಂದ ಜೋಕುಮಾರನನ್ನು ಮಕ್ಕಳು ‘ಗಣಪತಿ ಹೋದ, ಮನೆಗೆ ಜೋಕಮಾರ’ ಬಂದ ಎಂದು ಕೂಗುತ್ತಾ ಸ್ವಾಗತ ಮಾಡಿಕೊಳ್ಳುತ್ತಿದ್ದರು.

ಜೋಕುಮಾರಸ್ವಾಮಿ ಪಟ್ಟಣದ ಕುಪ್ಪಣ ತಳವಾರ ಮನೆಯಲ್ಲಿ ಎಣ್ಣೆ, ಮಣ್ಣಿನಲ್ಲಿ ತಯಾರಿಸಲಾಗುತ್ತದೆ. ಈ ಮೂರ್ತಿಯನ್ನು ಬೇವಿನ ತಪ್ಪಲಲ್ಲಿ ಮುಚ್ಚಿ ತಳವಾರರು ಬಿದಿರಿನ ಬುಟ್ಟಿಯಲ್ಲಿ ಹೊತ್ತು ಮನೆಮನೆಗೆ ತರುವುದು ಹಬ್ಬದ ವಿಶೇಷವಾಗಿದೆ. ಭಾದ್ರಪದ ಮಾಸದಲ್ಲಿ ಜೋಕುಮಾರ ಜನಿಸುತ್ತಾನೆ ಎನ್ನುವ ಬಂಬಿಕೆ ಜನಪದದಲ್ಲಿದೆ ಎನ್ನುತ್ತಾರೆ ಶರಣಪ್ಪ ತಳವಾರ, ವಿಜಯಕುಮಾರ ಸುಂಠಾಣ.

ಜೋಕುಮಾರ ಮನೆ ಎದುರು ಬಂದಾಗ ಮನೆಯವರು ಸ್ವಾಗತಿಸಿ ಅಕ್ಕಿ, ಜೋಳ ಇತರೆ ಬಗೆಯ ಕಾಳು ಅರ್ಪಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಜೋಕುಮಾರ ಸ್ವಾಮಿಗೆ ಬೆಣ್ಣೆ ಅಂದರೆ ಪ್ರೀತಿ. ಮಕ್ಕಳಾಗದವರು ಸಂತಾನ ಭಾಗ್ಯಕ್ಕಾಗಿ ಜೋಕುಮಾರನಿಗೆ ಬೆಣ್ಣೆ ಹಚ್ಚಿ ಪೂಜಿಸುತ್ತಾರೆ. ಬೇವಿನ ಎಲೆಯನ್ನು ದನದ ಕೊಟ್ಟಿಗೆಯಲ್ಲಿ ಸುಟ್ಟು ಹೊಗೆ ಹರಡಿಸಿದರೆ ಜಾನುವಾರುಗಳಿಗೆ ಯಾವುದೇ ಕಾಯಿಲೆಗಳು ಬರದು ಎನ್ನುವ ನಂಬಿಕೆಯಿದೆ.
ಸಾಬಣ್ಣಾ ಎನ್‌.ಕೋರಬಾ,
 ಮಲಘಾಣ ಗ್ರಾಮದ ನಿವಾಸಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.