“ರಂಜನಿ ಸಂಗೀತ ಎಳೆ ವಯಸ್ಸಿನಲ್ಲಿ ಹೃದಯ ತಟ್ಟುವಂತಿತ್ತು’


Team Udayavani, Sep 12, 2019, 5:47 AM IST

SALMATHAJ

ಉಡುಪಿ: ಸಂಗೀತದಲ್ಲಿ ಪ್ರೌಢಸಾಧನೆಯನ್ನು ಕಿರಿಯ ವಯಸ್ಸಿ ನಲ್ಲಿಯೇ ಸಾಧಿಸಿದ್ದ ರಂಜನಿಯ ಆತ್ಮ ಹಿರಿದಾದುದು (ಸೌಲ್‌ ಈಸ್‌ ಓಲ್ಡ್‌) ಎಂದು ರಂಜನಿಯ ಸಹಪಾಠಿ, ಮಣಿಪಾಲ ಎಂಐಟಿ ಸಹಪ್ರಾಧ್ಯಾಪಕಿ ಡಾ| ಸಲ್ಮಾತಾಜ್‌ ವಿಶ್ಲೇಷಿಸಿದರು.

ಅವರು ಮಂಗಳವಾರ ರಂಜನಿ ಮೆಮೋರಿಯಲ್‌ ಟ್ರಸ್ಟ್‌ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ರಂಜನಿ ಸಂಸ್ಮರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಸ್ಮರಣ ಭಾಷಣ ಮಾಡಿದರು.

ಪ್ರೊ| ಅರವಿಂದ ಹೆಬ್ಟಾರ್‌ ಅವರು ತನಗೂ ಶಿಕ್ಷಕರಾಗಿದ್ದರು. ಅವರ ಮನೆಯಲ್ಲಿ ಹೆಬ್ಟಾರ್‌ ಪುತ್ರಿ ರಂಜನಿಯ ಪರಿಚಯವಾಯಿತು. ಯಾವುದೇ ವಿಷಯದ ಉಚ್ಚ ಮಟ್ಟದ ಜ್ಞಾನ ಬರಬೇಕಾದರೆ ಅದರ ಹಿನ್ನೆಲೆ ಅರಿತಿರಬೇಕು. ಸಂಗೀತದ ಕುರಿತಂತೆ ಹೆಬ್ಟಾರ್‌ ಮತ್ತು ರಂಜನಿ ತನಗೆ ಸೂಕ್ತ ಮಾರ್ಗದರ್ಶನ ಮಾಡಿದರು. ಹೆಬ್ಟಾರ್‌ ಅವರು ವಿಜ್ಞಾನದ ಶಿಕ್ಷಕರಾಗಿದ್ದರೂ ಬದುಕಿನ ಶೈಲಿಯ ಶಿಕ್ಷಕರಾಗಿದ್ದರು. ಅವರು ಪ್ರಾಯೋಗಿಕ ಹಂತದಲ್ಲಿ ಪ್ರಯೋಗಶೀಲರಾಗಿಯೂ, ದೈವಿಕ ಸಂದರ್ಭದಲ್ಲಿ ದೈವಿಕತೆಯನ್ನೂ ನಡೆದು ತೋರಿಸುತ್ತಿದ್ದರು ಎಂದರು.

ರಂಜನಿ ಸಂಗೀತದಲ್ಲಿ ಭಿನ್ನವಾಗಿ ಕಾಣುತ್ತಿದ್ದಳು. ನಾನು ಸ್ವಲ್ಪ ದೊಡ್ಡವಳಾದರೂ ಆಕೆ ನನಗೆ ಸಂಗೀತದಲ್ಲಿ ಗುರುವೆನಿಸಿದ್ದಳು. ಸಂಗೀತದಲ್ಲಿ ಪ್ರೌಢಿಮೆ ತನಗೆ ಇಲ್ಲವಾದರೂ ಕೇಳುವ ಜ್ಞಾನವಿದೆ. ಆಕೆಯ ಸಂಗೀತ ಎಳೆ ವಯಸ್ಸಿನಲ್ಲಿಯೇ ಹೃದಯವನ್ನು ತಟ್ಟುವಂತಿತ್ತು. ರಂಜನಿ ಎಂಬ ಕಲ್ಪನೆಯನ್ನು (ಕಾನ್ಸೆಪ್ಟ್) ಜೀವಂತವಾಗಿರಿಸಬೇಕು ಎಂದು ಡಾ| ಸಲ್ಮಾತಾಜ್‌ ಹೇಳಿದರು.

ಅಭ್ಯಾಗತರಾಗಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಜಿ.ವಿಜಯ್‌, ಮಣಿಪಾಲ ಎಂಐಟಿ ಜಂಟಿ ನಿರ್ದೇಶಕ ಡಾ|ಬಿ.ಎಚ್‌.ವಿ.ಪೈ ಆಗಮಿಸಿದ್ದರು. ಟ್ರಸ್ಟ್‌ ಮುಖ್ಯಸ್ಥರಾದ ಪ್ರೊ| ಅರವಿಂದ ಹೆಬ್ಟಾರ್‌, ವಸಂತಲಕ್ಷ್ಮೀ ಹೆಬ್ಟಾರ್‌ ಉಪಸ್ಥಿತರಿದ್ದರು. ಶ್ರೀಮತಿ ದೇವಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.