ವಿವಾದಿತ ಭೂಮಿ ಅಖಾಡದ್ದಾಗಿರಲಿಲ್ಲ
Team Udayavani, Sep 12, 2019, 5:00 AM IST
ನವದೆಹಲಿ: ವಿವಾದಿತ ರಾಮ ಜನ್ಮಭೂಮಿಯು ಎಂದಿಗೂ ನಿರ್ಮೋಹಿ ಅಖಾಡಕ್ಕೆ ಸಂಬಂಧಿಸಿರಲಿಲ್ಲ. ಟ್ರಸ್ಟ್ ರೂಪದಲ್ಲಾಗಲೀ ಅಥವಾ ಭಕ್ತರು ಎಂಬ ಕಾರಣಕ್ಕಾಗಲೀ ಅಖಾಡ ಯಾವುದೇ ರೀತಿಯ ಮಾಲೀಕತ್ವವನ್ನು ಹೊಂದಿರಲಿಲ್ಲ ಎಂದು ಸುಪ್ರೀಂಕೋರ್ಟ್ನಲ್ಲಿ ಮುಸ್ಲಿಂ ಮಂಡಳಿಗಳು ವಾದಿಸಿವೆ.
ಅಯೋಧ್ಯೆ ಕುರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠವು 21ನೇ ದಿನದ ವಿಚಾರಣೆಯನ್ನು ಆಲಿಸಿತು. ಮುಸ್ಲಿಂ ಮಂಡಳಿಗಳ ಪರ ವಾದ ಮಂಡಿಸಿದ ರಾಜೀವ್ ಧವನ್, ನಿರ್ಮೋಹಿ ಅಖಾಡವು ತನ್ನ ಹಕ್ಕನ್ನು 1959ರಲ್ಲಿ ಪ್ರಸ್ತಾಪಿಸಿ ದೂರು ದಾಖಲಿಸಿದ್ದು, ಇದು ದಾವೆ ಸಲ್ಲಿಸಲು ನೀಡಲಾಗಿದ್ದ ನಿಯಮಿತ ಕಾಲಾವಧಿಯನ್ನು ಮೀರಿದೆ ಎಂದಿದ್ದಾರೆ.
1950ರಲ್ಲಿ ಸರ್ಕಾರ ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಮೂಲ ವಾರಸುದಾರರಿಗೆ ಅರ್ಜಿ ಸಲ್ಲಿಸಲು ಮೂರು ವರ್ಷ ಕಾಲಾವಕಾಶ ನೀಡಿತ್ತು. ಆದರೆ ಅಖಾಡ 1959ರಲ್ಲಿ ಅರ್ಜಿ ಸಲ್ಲಿಸಿದೆ ಎಂದು ಅವರು ವಾದಿಸಿದ್ದಾರೆ. ಆದರೆ ವಿವಾದಿತ 2.77 ಎಕರೆ ಭೂಮಿಯಲ್ಲಿ ಅಖಾಡಕ್ಕೆ ಮೂರನೇ ಒಂದು ಭಾಗವನ್ನು ಅಲಹಾಬಾದ್ ಹೈಕೋರ್ಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ