ಗಿರಿಗಿಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ: ವಕೀಲರ ಸಂಘದಿಂದ ಸುದ್ದಿಗೋಷ್ಠಿ


Team Udayavani, Sep 12, 2019, 5:59 PM IST

12-Sepctember-18

ಮಂಗಳೂರು: ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ನಿಂದನೆ, ವಕೀಲರ ಅವಹೇಳನ, ವಕೀಲರ ಸಂಘದ ಅಕ್ರೋಶ, ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರ ಆದೇಶದ ಕುರಿತು ಮಂಗಳೂರು ವಕೀಲರ ಸಂಘದ ವತಿಯಿಂದ ಸುದ್ದಿಗೋಷ್ಠಿಯು ಸಂಘದ ಕಾರ್ಯಾಲಯದಲ್ಲಿ ನಡೆಯಿತು.

ಗಿರಿಗಿಟ್ ತುಳು ಚಲನಚಿತ್ರಕ್ಕೆ ಕೋರ್ಟ್ ನೀಡಿದ ತಡೆಯಾಜ್ಞೆ ನೀಡಿದ ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಇಂತಹ ಮಾನ ಹಾನಿಕರ ಸನ್ನಿವೇಶಗಳ ಚಿತ್ರೀಕರಣದ ಬಗ್ಗೆ ಮಂಗಳೂರು ವಕೀಲರ ಸಂಘವು ತೀವ್ರ ಹೋರಾಟ ನಡೆಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಸಂಘದ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಶ್ರೀ ಎಂ.ಪಿ. ಶೆಣೈ, ವಕೀಲರ ಸಂಘದ ಅಧ್ಯಕ್ಷ ಶ್ರೀ ಎನ್. ನರಸಿಂಹ ಹೆಗ್ಡೆ, ಉಪಾಧ್ಯಕ್ಷ ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಶರ್ಮಿಳಾ, ಕೋಶಾಧಿಕಾರಿ ಅರುಣಾ ಬಿ.ಪಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.

ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.