ಆತಿಥೇಯರೆದುರು ಎಡವಿದ ಬುಲ್ಸ್‌


Team Udayavani, Sep 13, 2019, 5:03 AM IST

buls

ಕೋಲ್ಕತಾ: ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡವನ್ನು 40-42 ಅಂಕಗಳಿಂದ ಮಣಿಸಿದ ಬೆಂಗಾಲ್‌ ವಾರಿಯರ್ ತವರಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿ ಕೋಲ್ಕತಾ ಚರಣಕ್ಕೆ ಮಂಗಳ ಹಾಡಿತು.

ಪ್ರೊ ಕಬಡ್ಡಿ 7ನೇ ಆವೃತ್ತಿಯ ಗುರುವಾರದ 2ನೇ ಪಂದ್ಯದಲ್ಲಿ ಗೆಲುವು ಅತ್ತಿಂದಿತ್ತ ತೂಗಾಡುತ್ತಲೇ ಇತ್ತು. ಕೊನೆಯಲ್ಲಿ ಅದೃಷ್ಟ ಬೆಂಗಾಲ್‌ ಕೈ ಹಿಡಿಯಿತು. ಬುಲ್ಸ್‌ ಪರ ಪವನ್‌ ಸೆಹ್ರಾವತ್‌ (19 ರೈಡಿಂಗ್‌ ಅಂಕ) ಏಕಾಂಗಿ ಯಾಗಿ ಹೋರಾಡಿದರು. ಬೆಂಗಾಲ್‌ ಜಯದಲ್ಲಿ ಮಣಿಂದರ್‌ ಸಿಂಗ್‌ (17 ರೈಡಿಂಗ್‌ ಅಂಕ) ಮಿಂಚಿದರು.

ಬೆಂಗಾಲ್‌ ಗರ್ಜನೆ
ಎರಡನೇ ಅವಧಿ ಆರಂಭವಾಗಿ 5 ನಿಮಿಷದಲ್ಲೇ ಆತಿಥೇಯರನ್ನು ಬೆಂಗಳೂರು ಬುಲ್ಸ್‌ ಆಲೌಟ್‌ ಮಾಡಿ ಮೇಲುಗೈಯನ್ನು 27-21ಕ್ಕೆ ಹೆಚ್ಚಿಸಿ ಕೊಂಡಿತು. ಈ ಅವಧಿಯಲ್ಲಿ ಪವನ್‌ ಆಕ್ರಮಣಕಾರಿಯಾಗಿ ಆಡಿದರು. ಅನಂತರ ಬೆಂಗಾಲ್‌ ಮಿಂಚಿನ ಆಟಕ್ಕೆ ಇಳಿಯಿತು. ಪಂದ್ಯದ ಕೊನೆಯ 5 ನಿಮಿಷದ ಆಟ ಬಾಕಿ ಇರುವಾಗ ಬೆಂಗಾಲ್‌ ಎದುರಾಳಿಯನ್ನು ಆಲೌಟ್‌ ಮಾಡಿತು. ಅಂಕ 33-33 ಸಮಬಲಕ್ಕೆ ಬಂತು.

ಮೊದಲ ಅವಧಿಯಲ್ಲಿ ಬುಲ್ಸ್‌ ನ ತಾರಾ ಆಟಗಾರರಾದ ಪವನ್‌ ಹಾಗೂ ನಾಯಕ ರೋಹಿತ್‌ ಕುಮಾರ್‌ ವೈಫ‌ಲ್ಯ ಅನುಭವಿಸಿದರು. ಇದರಿಂದ ಬೆಂಗಳೂರು ವಿರಾಮದ ವೇಳೆ 16-15ರಿಂದ ಹಿನ್ನಡೆ ಅನುಭವಿಸಿತು.

ಪಾಟ್ನಾ ಪೈರೇಟ್ಸ್‌ಗೆ ರೋಚಕ ಗೆಲುವು
ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಪರ್‌ದೀಪ್‌ ನರ್ವಾಲ್‌ (14 ರೈಡಿಂಗ್‌ ಅಂಕ) ಹಾಗೂ ಜಾಂಗ್‌ ಕುನ್‌ ಲೀ (8 ರೈಡಿಂಗ್‌ ಅಂಕ) ನೆರವಿನಿಂದ ಜೈಪುರ ವಿರುದ್ಧದ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ 36-33 ಅಂಕಗಳ ರೋಚಕ ಗೆಲುವು ಸಾಧಿಸಿತು. ಇದು ಜೈಪುರಕ್ಕೆ ಎದುರಾದ ಸತತ 2ನೇ ಸೋಲು. ಪಂದ್ಯದ ಕೊನೆಯ ರೈಡಿಂಗ್‌ನಲ್ಲಿ ಕುನ್‌ ಲೀ ಸಮಯ ವ್ಯರ್ಥ ಮಾಡುವ ಮೂಲಕ ಪಾಟ್ನಾ ಜಯ ಗಳಿಸಿತು.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.