100ಕ್ಕೂ ಅಧಿಕ ದೇಶಗಳಿಗೆ ಭಾರತದಿಂದ ಬುಲೆಟ್‌ ಪ್ರೂಫ್ ಜಾಕೆಟ್‌ ರಫ್ತು


Team Udayavani, Sep 13, 2019, 8:12 PM IST

bullet-proof

ನವದೆಹಲಿ: ಭಾರತದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಬುಲೆಟ್‌ ಪ್ರೂಫ್ ಜಾಕೆಟ್‌ಗಳು ತಯಾರಾಗುತ್ತಿದ್ದು, ಇವುಗಳನ್ನು ಯುರೋಪ್‌ ದೇಶಗಳೂ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಭಾರತದಲ್ಲಿ ತಯಾರಾಗುವ ಬುಲೆಟ್‌ ಪ್ರೂಫ್ ಜಾಕೆಟ್‌ಗಳಿಗೆ ಅಂತಾರಾಷ್ಟ್ರೀಯ ಮಾನದಂಡವನ್ನು ನಿಗದಿಸುವುದಕ್ಕಾಗಿ ಭಾರತೀಯ ಮಾನದಂಡಗಳ ಮಂಡಳಿಯನ್ನು (ಬಿಐಎಸ್‌) ಸ್ಥಾಪಿಸಲಾಗಿದೆ.

ಇದು ಭಾರತದಲ್ಲಿ ತಯಾರಾಗುವ ಬುಲೆಟ ಪ್ರೂಫ್ಗಳಿಗೆ ಮಾನದಂಡಗಳನ್ನು ನಿಗದಿಸಿದ್ದು, ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿದೆ ಎಂದು ಬಿಐಎಸ್‌ ಉಪನಿರ್ದೇಶಕ ರಾಜೇಶ್‌ ಬಜಾಜ್‌ ಹೇಳಿದ್ದಾರೆ.

ಸದ್ಯ ಭಾರತದಲ್ಲಿ ಎರಡು ಸರ್ಕಾರಿ ಸಂಸ್ಥೆಗಳಾದ ಮೆದಾನಿ ಮತ್ತು ಆರ್ಡಿನನ್ಸ್‌ ಫ್ಯಾಕ್ಟರಿಗಳಲ್ಲಿ ಬಿಐಎಸ್‌ ಬುಲೆಟ್‌ ಪ್ರೂಫ್ ಜಾಕೆಟ್‌ಗಳು ತಯಾರಾಗುತ್ತಿವೆ. ಅಲ್ಲದೆ, ಖಾಸಗಿ ಸಂಸ್ಥೆಗಳಾದ ಎಸ್‌ಎನ್‌ಪಿಪಿ, ಸ್ಟಾರ್‌ವೈರ್‌, ಮತ್ತು ಎಂಕೆಯು ಕೂಡ ಅಂತಾರಾಷ್ಟ್ರೀಯ ಗುಣಮಟ್ಟದ ಬುಲೆಟ್‌ ಪ್ರೂಫ್ ಜಾಕೆಟ್‌ಗಳನ್ನು ತಯಾರಿಸುತ್ತಿದೆ. ಈಗಾಗಲೇ ಭಾರತದ ಸೇನೆಗಳಿಗೆ 1.86 ಲಕ್ಷ ಜಾಕೆಟ್‌ಗಳನ್ನು ಪೂರೈಸಿದ್ದು, ಮತ್ತೂಂದು ಸುತ್ತಿನ ಟೆಂಡರ್‌ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಈ ಜಾಕೆಟ್‌ಗಳನ್ನು ಯೋಧರಿಗೆ ಹೊಂದುವಂತೆ ವಿವಿಧ ಗಾತ್ರದಲ್ಲಿ ತಯಾರಿಸಲಾಗುತ್ತಿದ್ದು, ಪ್ರತಿ ಸೆಕೆಂಡಿಗೆ 700 ಮೀ. ವೇಗದಲ್ಲಿ ಬರುವ ಬುಲೆಟ್‌ಗಳಿಂದಲೂ ರಕ್ಷಣೆಯನ್ನು ಒದಗಿಸುತ್ತದೆ. ಇದು ಅತ್ಯಂತ ಹಗುರವೂ ಆಗಿದ್ದು, ಯೋಧರು ಧರಿಸಲು ಅನುಕೂಲಕರವಾಗಿದೆ ಎಂದು ರಾಜೇಶ್‌ ಬಜಾಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.