ರೈತ ಮತ್ತು ದನಗಳು


Team Udayavani, Sep 14, 2019, 5:00 AM IST

e-29

ಒಂದು ಊರಿನಲ್ಲಿ ಒಬ್ಬ ರೈತ ಇದ್ದನು. ಅವನಿಗೆ ಒಬ್ಬಳು ಹೆಂಡತಿಯಿದ್ದಳು. ಅವನ ಹೆಸರು ರಂಗಪ್ಪ. ಹೆಂಡತಿಯ ಹೆಸರು ಸೀತಮ್ಮ. ಅವರು ಎರಡು ದನಗಳನ್ನು ಸಾಕಿದ್ದರು. ದಿನಾಲು ಅವರು ದನಗಳನ್ನು ಕಾಡಿಗೆ ಮೇಯಲು ಬಿಡುತ್ತಿದ್ದರು. ಒಂದು ದಿನ ಸಂಜೆ ಒಂದು ದನ ಮಾತ್ರ ಹಿಂದೆ ಬಂತು. ಇನ್ನೊಂದು ಬರಲೇ ಇಲ್ಲ. ಇದನ್ನು ನೋಡಿ ರಂಗಪ್ಪ ದುಃಖೀಸಿ, ಅಳತೊಡಗಿದ. ಅವನ ಹೆಂಡತಿ, ಯಾಕೆ ಅಳುತ್ತಿದ್ದೀರಿ? ಎಂದು ಪ್ರಶ್ನಿಸಿದಳು. ವಿಷಯ ತಿಳಿದಾಗ ಅವಳು ಅವನನ್ನು ಸಮಾಧಾನಪಡಿಸುತ್ತಾ ನಮ್ಮ ದನ ನಮಗೆ ಸಿಗುತ್ತದೆ. ನೀವು ಚಿಂತೆ ಮಾಡಬೇಡಿ ಎಂದಳು.

ಮರುದಿನ ಅವರಿಬ್ಬರೂ ದನವನ್ನು ಹುಡುಕಿಕೊಂಡು ಹೊರಟರು. ಸಂಜೆಯಾದರೂ ದನ ಸಿಗಲೇ ಇಲ್ಲ. ಬೇಸರದಿಂದ ಮನೆಗೆ ಹಿಂತಿರುಗಿದರು. ಮನೆಗೆ ಬಂದ ಸೀತಮ್ಮ ಸ್ವಲ್ಪ ಹಣವನ್ನು ತಂದು ರಂಗಪ್ಪನಿಗೆ ಕೊಟ್ಟು, ಈ ಹಣವನ್ನು ನಾನು ಕಷ್ಟಕಾಲಕ್ಕೆಂದು ತೆಗೆದಿಟ್ಟಿದ್ದೆ. ಇದರಿಂದ ನಾಳೆ ಹೋಗಿ ಹೊಸ ದನವನ್ನು ತರೋಣ ಎಂದಳು. ಮರುದಿವಸ ಅವರಿಬ್ಬರೂ ದನ ಮಾರುವವನಲ್ಲಿಗೆ ಬಂದು, ನಮಗೆ ಕಪ್ಪು ದನ ಬೇಕು ಎಂದು ಹಣ ಕೊಟ್ಟರು. ಮಾರಾಟಗಾರ ಹಣವನ್ನು ತೆಗೆದುಕೊಂಡು ಕಪ್ಪು ದನವನ್ನು ತೋರಿಸಿದನು. ದನವನ್ನು ನೋಡಿದ ಹೆಂಡತಿ ರಂಗಪ್ಪನಲ್ಲಿ ಇದುವೇ ನಮ್ಮ ದನ ಎಂದಳು. ಅವಳು ಆ ವ್ಯಾಪಾರಿಯನ್ನು ತೋರಿಸುತ್ತಾ ಕಳ್ಳ, ಕಳ್ಳ ಎಂದು ಕಿರುಚಿದಳು. ಆದರೆ ಅವನು ಇದು ನನ್ನದೇ ದನ ಎಂದು ಹೇಳಿದ. ಒಂದು ಉಪಾಯ ಮಾಡಿದ ಸೀತಮ್ಮ ದನದ ಕಣ್ಣುಗಳಿಗೆ ಕೈ ಅಡ್ಡಹಿಡಿದು, ದನದ ಯಾವ ಕಣ್ಣಿಗೆ ಪೆಟ್ಟಾಗಿದೆ ಎಂದು ಹೇಳಿದರೆ ದನ ನಿನ್ನದೇ ಎಂದಳು. ಆಗ ಅವನು ಎಡಗಣ್ಣಿಗೆ ಎಂದ. ಆಗ ಸೀತಮ್ಮ, ನೋಡು ಯಾವ ಕಣ್ಣಿಗೂ ಪೆಟ್ಟಾಗಿಲ್ಲ. ನೀನು ಸಾಕಿದ ದನವಾಗಿದ್ದರೆ ಅದರ ಬಗ್ಗೆ ನಿನಗೆ ತಿಳಿದಿರುತ್ತಿತ್ತು ಎಂದಳು. ಆಗ ಅಲ್ಲಿ ಸೇರಿದ ಜನರೆಲ್ಲ ಆ ವ್ಯಾಪಾರಿಗೆ ಸರಿಯಾಗಿ ಹೊಡೆದರು. ರೈತ ಮತ್ತು ಹೆಂಡತಿ ತಮ್ಮ ಹಣವನ್ನು ವಾಪಸು ಪಡೆದು, ದನವನ್ನು ತಮ್ಮ ಮನೆಗೆ ಕರೆದೊಯ್ದರು.

·  ರಕ್ಷಿತಾ ಕೆ., 9ನೇ ತರಗತಿ, ಕೆಯ್ಯೂರು ಕೆಪಿಎಸ್‌

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.