ಬಂಟ್ವಾಳದಲ್ಲಿ ಅಕ್ರಮ ಮರಳು ಸಾಗಾಟ ವಿರುದ್ಧ ಕಾರ್ಯಾಚರಣೆ; ಲಾರಿಗಳ ವಶ
Team Udayavani, Sep 14, 2019, 10:20 AM IST
ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಗಳ ವಿರುದ್ಧ ಶುಕ್ರವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ನೇತೃತ್ವದ ತಂಡ ದಾಳಿ ನಡೆಸಿ 5 ಲಾರಿಗಳನ್ನು ವಶಪಡಿಸಿ ಪೊಲೀಸರಿಗೆ ಹಸ್ತಾಂತರಿಸಿದೆ.
ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳುಗಳನ್ನು ರಾತ್ರಿ ವೇಳೆ ಹೊರ ಜಿಲ್ಲೆಗಳಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲು ಲಾರಿಗಳಲ್ಲಿ ತುಂಬಿಸಿ ಪರವಾನಿಗೆ ರಹಿತ ಸಾಗಿಸುತ್ತಿದ್ದ ಲಾರಿಗಳನ್ನು ತಡೆಯಲಾಗಿತ್ತು.
ಪಾಣೆಮಂಗಳೂರು ನರಹರಿ ಬಳಿಯಲ್ಲಿ ಎರಡು ಲಾರಿ, ಮಾರ್ನಬೈಲುನಲ್ಲಿ ಒಂದು ಲಾರಿ, ಚೇಲೂರಿನಲ್ಲಿ ಒಂದು ಹಾಗೂ ವಿಟ್ಲದ ಪಡಿಬಾಗಿಲು ಎಂಬಲ್ಲಿ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!