ಕೋಳಿ ಮರಿಗೆ ಮೂರು ಕಾಲು!


Team Udayavani, Sep 14, 2019, 10:32 AM IST

huballi-tdy-4

ಧಾರವಾಡ: ಕೋಳಿಗೆ ಸಹಜವಾಗಿ ಎರಡು ಕಾಲುಗಳಿರುತ್ತವೆ. ಆದರೆ, ಇಲ್ಲೊಂದು ಕೋಳಿ ಮರಿ ಮೂರು ಕಾಲು ಹೊಂದಿ ಗಮನ ಸೆಳೆದಿದೆ. ಕೆಲಗೇರಿಯ ನಿವಾಸಿ ಇಲ್ಮುದ್ದೀನ್‌ ಮೊರಬ ಎಂಬುವರ ಕೋಳಿ ಫಾರ್ಮ್ಗೆ ಬಂದಿರುವ ಕೋಳಿ ಮರಿಗೆ ಇದೀಗ ರಾಜಾತಿಥ್ಯ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಕಳೆದ ಮೂರು ದಿನಗಳ ಹಿಂದೆ ತರಿಸಿದ್ದ ಕೋಳಿ ಮರಿಗಳ ಪೈಕಿ ಈ ಮೂರು ಕಾಲಿನ ಮರಿ ಹೆಚ್ಚು ಗಮನ ಸೆಳೆಯುವಂತೆ ಮಾಡಿದೆ. ಇದಕ್ಕೆ ಎರಡು ಕಾಲುಗಳ ಜೊತೆಗೆ ಹಿಂದೆ ಮತ್ತೂಂದು ಕಾಲು ಹೊಂದಿದೆ. ಉಳಿದ ಮರಿಗಳಂತೆಯೇ ಈ ಮರಿ ಕೂಡ 800 ಗ್ರಾಂ ಇದ್ದು, ಆರೋಗ್ಯವಾಗಿದೆ. ಕಳೆದ ವರ್ಷ ಇಂತಹದ್ದೇ ಒಂದು ಕೋಳಿ ಬಂದಿತ್ತು. ಆದರೆ, ಅದಕ್ಕೆ ಒಂದೇ ಕಾಲು ಇತ್ತು. ಆ ಕೋಳಿ ಅನಾರೋಗ್ಯದಿಂದ ಸಾವನ್ನಪ್ಪಿತು. ಈಗ ಮೂರು ಕಾಲು ಇರುವ ಕೋಳಿ ಮರಿ ಬಂದಿದ್ದು, ಅದನ್ನು ಇನ್ನುಳಿದ ಕೋಳಿ ಮರಿಗಳ ಜೊತೆ ಬಿಡದೇ ಬೇರೆ ಕಡೆ ಇಟ್ಟು ಜೋಪಾನ ಮಾಡಲಾಗುತ್ತಿದೆ. ಉಳಿದ ಕೋಳಿ ಮರಿಗಳು ಈ ಕೋಳಿ ಮರಿಯ ಮೂರನೇ ಕಾಲನ್ನು ಹಿಡಿದು ಎಳೆದಾಡುತ್ತಿವೆ. ಹೀಗಾಗಿ ಅದನ್ನು ಪ್ರತ್ಯೇಕವಾಗಿ ಇಡಲಾಗಿದೆ. ಹಾರ್ಮೋನ್‌ಗಳಿಂದಾಗಿ ಈ ರೀತಿ ವಿಸ್ಮಯವಾಗಿರಬಹುದು. ಸದ್ಯ ಕೋಳಿ ಮರಿ ಆರೋಗ್ಯವಾಗಿದೆ. ಅದನ್ನು ಜೋಪಾನ ಮಾಡಲಾಗುವುದು ಎಂದು ಹೇಳುತ್ತಾರೆ ಕೋಳಿ ಫಾರಂ ಮಾಲೀಕ ಇಲ್ಮುದ್ದೀನ್‌.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.