ದಂಡದ ಪ್ರಮಾಣ ಗಣನೀಯ ಹೆಚ್ಚಳ


Team Udayavani, Sep 14, 2019, 11:25 AM IST

gadaga-tdy-1

ಗದಗ: ದಾಖಲೆ ಇಲ್ಲದ ವಾಹನಗಳನ್ನು ಟೈಗರ್‌ ವಾಹನದಲ್ಲಿ ಠಾಣೆಗೆ ಸಾಗಿಸಿದ ಸಂಚಾರಿ ಪೊಲೀಸರು.

ಗದಗ: ಕೇಂದ್ರ ಸರಕಾರ ಮೋಟಾರ್‌ ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, ದಂಡವನ್ನು ಗಣನೀಯವಾಗಿ ಹೆಚ್ಚಿಸಿದೆ. ಹೊಸ ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮುನ್ನವೇ ಸಾರ್ವಜನಿಕರಿಗೆ ಬಿಸಿ ಮುಟ್ಟಿದೆ. ಗುರುವಾರದವರೆಗೆ 388 ಪ್ರಕರಣಗಳು ದಾಖಲಾಗಿದ್ದು, 3.19 ಲಕ್ಷ ರೂ. ಮೊತ್ತದಷ್ಟು ದಂಡ ವಿಧಿಸಲಾಗಿದೆ. ಹೀಗಾಗಿ ವಾಹನ ಸವಾರರು ಡಿಎಲ್, ವಾಹನಗಳ ವಿಮೆ ಹಾಗೂ ಎಮಿಷನ್‌ ಟೆಸ್ಟ್‌ ಪ್ರಮಾಣ ಪತ್ರಗಳಿಗೆ ಮುಗಿಬಿದ್ದಿದ್ದಾರೆ.

ಕೇಂದ್ರ ಸರಕಾರದ ಹೊಸ ಮೋಟರ ವಾಹನ ಕಾಯ್ದೆಯಂತೆ ದುಪ್ಪಟ್ಟು ಮೊತ್ತದ ದಂಡ ವಿಧಿಸಲಾಗುತ್ತಿಲ್ಲ. ಆದರೂ, ಅಲ್ಲಲ್ಲಿ ವಾಹನಗಳ ತಪಾಸಣೆ ನಡೆಸಿ, ವಿಧಿಸುತ್ತಿರುವ 1ರಿಂದ 2 ಸಾವಿರ ರೂ. ದಂಡದಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಗದಗ- ಬೆಟಗೇರಿ ನಗರವೊಂದರಲ್ಲೇ 229 ಪ್ರಕರಣಗಳು ದಾಖಲಾಗಿದ್ದು, 1.87 ಲಕ್ಷ ರೂ. ದಂಡ ಸಂಗಹವಾಗಿದೆ. ಹೀಗಾಗಿ ಅಗತ್ಯ ದಾಖಲೆಗಳನ್ನು ಹೊಂದಲು ವಿವಿಧ ಕಚೇರಿಗಳ ಬಾಗಿಲು ತಟ್ಟುವಂತೆ ಮಾಡಿದೆ.

ಸದ್ಯ ವಾಹನ ಚಾಲನಾ ಪ್ರಮಾಣ ಪತ್ರವನ್ನು ಪ್ರಮುಖವಾಗಿ ಪರಿಗಣಿಸುತ್ತಿರುವ ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳು, ವಾಹನ ಚಲಾಯಿಸುವಾಗ ಸಿಕ್ಕಿ ಬೀಳುವ ಅಪ್ರಾಪ್ತರಿಗೆ ಬುದ್ಧಿ ಹೇಳಿ, ದಂಡ ವಿಧಿಸಲಾಗುತ್ತಿದೆ. ಜಿಲ್ಲೆಯಲ್ಲಿ ದಾಖಲಾಗಿರುವ 388 ಪ್ರಕರಣಗಳಲ್ಲಿ ಬಹುತೇಕ ಡಿಎಲ್, ಆರ್‌ಸಿ ಬುಕ್‌ ಇಲ್ಲದಿರುವುದಕ್ಕೆ ಸಂಬಂಧಿಸಿವೆ. ಇನ್ನುಳಿದಂತೆ ಹೆಲ್ಮೆಟ್ ಹಾಗೂ ವಾಹನ ವಿಮೆಯನ್ನು ಕಡ್ಡಾಯವಾಗಿ ಹೊಂದಿರುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ.

ಅಲ್ಲದೇ, ಇಷ್ಟುದಿನ ಗಣೇಶ ಉತ್ಸವ ಹಾಗೂ ಮೊಹರಂ ಭದ್ರತೆಯಲ್ಲಿ ತೊಡಗಿದ್ದ ಪೊಲೀಸ್‌ ಅಧಿಕಾರಿಗಳು, ಇದೀಗ ರಸ್ತೆ ಸಂಚಾರ ಮತ್ತು ಅಪರಾಧ ಪ್ರಕರಣಗಳತ್ತ ಗಮನ ಹರಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ವಾಹನಗಳ ತಪಾಸಣೆ ಮತ್ತಷ್ಟು ಬಿಗಿ ಹಾಗೂ ವ್ಯಾಪಕವಾಗಬಹುದು ಎನ್ನಲಾಗಿದೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.