ಕಳೆದ 30 ವರ್ಷದಿಂದ 1 ರೂಪಾಯಿಗೆ ಇಡ್ಲಿ ಮಾರುತ್ತಿದ್ದಾರೆ ಈ ಅಜ್ಜಿ


Team Udayavani, Sep 15, 2019, 9:00 AM IST

news-tdy-2

ಚನ್ನೈ : ಮನುಷ್ಯನಿಗೆ ಕಷ್ಟಗಳು ಎಷ್ಟೇ ಬರಲಿ ದುಡಿದು ತಿನ್ನುವ ದಾರಿಯೊಂದು ಇದ್ದರೆ ಎಂಥ ಕಷ್ಟವನ್ನು ಬೇಕಾದರೂ ಮೆಟ್ಟಿ ನಿಲ್ಲಬಹುದು ಎನ್ನುವ ಮಾತಿಗೆ ಸಾಕ್ಷಿಯಾಗಿದ್ದಾರೆ ಕೊಯಮತ್ತೂರಿನ 82 ವರ್ಷದ  ಅಜ್ಜಿ ಕಮಲಥಾಲ್.

ಕೊಯಮತ್ತೂರಿನ ವಂಡಿವೇಲಂಪಲಯಂನ ಕಮಲಥಾಲ್ ಕಳೆದ 30 ವರ್ಷಗಳಿಂದ ತನ್ನ ಪುಟ್ಟ ಗೂಡಂಗಡಿಯಲ್ಲಿ ಇಡ್ಲಿಯನ್ನು ತಯಾರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಅಚ್ಚರಿಯ ಸಂಗತಿ ಅಂದರೆ ತನ್ನ ಇಳಿ ವಯಸಿನಲ್ಲೂ ಕಮಲಥಾಲ್  ದಿನಕ್ಕೆ 400-500 ಇಡ್ಲಿಗಳನ್ನು ತಯಾರಿಸುತ್ತಾರೆ. ವಿಶೇಷ ಅಂದರೆ ಇವರು ಇಡ್ಲಿಗಳನ್ನು ಮಾರುವುದು ಕೇವಲ ಒಂದು ರೂಪಾಯಿಗೆ.

ಕಮಲಥಾಲ್ ಅಜ್ಜಿಯ ಕುರಿತು  ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಮಲಥಾಲ್ ಹತ್ತಿರ ಅಡುಗೆ ಅನಿಲ ಯಾಕೆ ಬಳಸಲ್ಲ ಎಂದು ಕೇಳಿದಾಗ “ನನಗೆ ಅಡುಗೆ ಅನಿಲ ಬಳಸುವುದು ಹೇಗೆ ಗೊತ್ತಿಲ್ಲ ಎಂದು  ಹೇಳಿದ್ದಾರೆ . ಕಮಲಥಾಲ್ ಅಷ್ಟು ಇಡ್ಲಿಗಳನ್ನು ಬೆಳಗಿನ ಜಾವ ಐದು ಗಂಟೆಗೆ ಎದ್ದು, 8 ಕೆ.ಜಿ ಅಕ್ಕಿಯನ್ನು ತಾವೇ ರುಬ್ಬುತ್ತಾರೆ ಜೊತೆಗೆ ಚಟ್ನಿ ತಯಾರಿಸಿ, ಒಲೆಯ ಮೇಲೆ ಹಬೆಯಾಡುವ ಬಿಸಿ ಬಿಸಿ ಇಡ್ಲಿ ತಯಾರಿಸಿಕೊಂಡು ಬೆಳಗ್ಗೆ ಏಳು ಗಂಟೆಯ ಹೊತ್ತಿಗೆ ಅಂಗಡಿಯನ್ನು ತೆರೆಯುತ್ತಾರೆ.

ವಿವಿಧ ಖಾಸಗಿ ವಾಹಿನಿಯಲ್ಲಿ ಕಮಲಥಾಲ್  ಕುರಿತು ವರದಿಯಾದ ಬಳಿಕ ಮಹೀಂದ್ರ ಗ್ರೂಪಿನ ಮುಖ್ಯಸ್ಥರಾದ ಆನಂದ್ ಮಹೀಂದ್ರ ಕಮಲಥಾಲ್ ಅವರ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು ಎಂದು ಹೇಳಿ, ಅವರ ವ್ಯವಹಾರದಲ್ಲಿ ನಾನು ಹೊಡಿಕೆ ಮಾಡಲು ಇಷ್ಟ ಪಡುತ್ತೇನೆ ಹಾಗೂ ಅವರಿಗೆ ಅಡುಗೆ ಅನಿಲ ಖರೀದಿಗೆ ನಾನು ಸಹಾಯ ಮಾಡಲು ಇಚ್ಛೀಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್ ವೈರಲ್ ಆಗುತ್ತಿದ್ದಂತೆ ಕೊಯಮತ್ತೂರಿನ ಭಾರತ್ ಪೆಟ್ರೋಲಿಯಂ ವಿಭಾಗ ಕಮಲಥಾಲ್ ಅವರಿಗೆ ಉಚಿತ ಅಡುಗೆ ಅನಿಲ ಸಂಪರ್ಕವನ್ನು ಮಾಡಿಕೊಟ್ಟಿದೆ.ಇಷ್ಟೆ ಅಲ್ಲದೆ ಕೇಂದ್ರದ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಮಲಥಾಲ್ ಅವರ ಕಾರ್ಯದ ಬಗ್ಗೆ ಶ್ಲಾಘನೀಯ ನುಡಿಗಳನ್ನು ಟ್ವೀಟ್ ಮಾಡಿದ್ದಾರೆ.

ಕಮಲಥಾಲ್ ಕಳೆದ 15 ವರ್ಷಗಳಿಂದ ತಾವು ತಯಾರಿಸುವ ಇಡ್ಲಿಯ ಬೆಲೆಯನ್ನು ಕೇವಲ ಒಂದು ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ನನಗೆ ಇದು ಎಲ್ಲಿಯವರೆಗೆ ಮುಂದುವರೆಯುತ್ತದೆ ಎನ್ನುವುದು ಗೊತ್ತಿಲ್ಲ ನನ್ನ ಜೊತೆ ಕುಟುಂಬದ ಯಾವ ಸದಸ್ಯರು ಇಲ್ಲ ನಾನು ಒಬ್ಬಳೇ ಈ ವ್ಯಾಪಾರವನ್ನು ಬೆಳಗ್ಗಿನಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾಡುತ್ತಿದ್ದೇನೆ. ದಿನಕ್ಕೆ 200 ರೂಪಾಯಿ ಮಾತ್ರ ನನ್ನ ಜೀವನ ನಿರ್ವಹಿಸಲು ಉಳಿಯುತ್ತದೆ ಎಂದು ಕಮಲಥಾಲ್ ಸುದ್ದಿ ಸಂಸ್ಥೆ ಜೊತೆ ಮಾತಾಡುವ ಸಂದರ್ಭದಲ್ಲಿ ಹೇಳಿದರು.

 

 

 

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.