ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮತ್ತೆರಡು ಪ್ಲಾಟ್ ಫಾರ್ಮ್


Team Udayavani, Sep 15, 2019, 9:36 AM IST

huballi-tdy-1

ಹುಬ್ಬಳ್ಳಿ: 2020ರ ವೇಳೆಗೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇನ್ನೂ 2 ಪ್ಲಾಟ್ಫಾರ್ಮ್ ನಿರ್ಮಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಹುಬ್ಬಳ್ಳಿ-ಚೆನ್ನೈ ಸೆಂಟ್ರಲ್ ವಾರದಲ್ಲಿ 2 ದಿನ ಸಂಚರಿಸುವ ರೈಲಿನ ಶುಭಾರಂಭ ಹಾಗೂ ಅಣ್ಣಿಗೇರಿ-ಹುಲಕೋಟಿ ನಡುವಿನ ಜೋಡಿ ರೈಲು ಮಾರ್ಗದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ಗಳ ಸಂಖ್ಯೆ ಹೆಚ್ಚಿಸುವುದು ಅವಶ್ಯಕವಾಗಿದೆ. ಪ್ಲಾಟ್ಫಾರ್ಮ್ಗಳನ್ನು ನಿರ್ಮಿಸಲು ಜಾಗ ಕೂಡ ಇದೆ ಎಂದರು.

ಹುಬ್ಬಳ್ಳಿ, ಬೆಳಗಾವಿ ಹಾಗೂ ಬೆಂಗಳೂರು ರೈಲು ನಿಲ್ದಾಣಗಳನ್ನು ಮಾದರಿ ರೈಲು ನಿಲ್ದಾಣಗಳಾಗಿ ರೂಪಿಸಲಾಗುವುದು. ರೈಲು ಸಂಚಾರ ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ಅಗತ್ಯ ಅನುದಾನ ನೀಡುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಪ್ರಹ್ಲಾದ ಜೋಶಿ ಹಾಗೂ ಸುರೇಶ ಅಂಗಡಿ ಕೇಂದ್ರ ಸಚಿವರಾಗಿದ್ದು, ಉಭಯ ಸಚಿವರು ಈ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಜನರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲಿಗೆ ಹೊಸ ಬೋಗಿಗಳನ್ನು ಜೋಡಿಸಿದರೆ ಅನುಕೂಲವಾಗುತ್ತದೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ. ನಿಲ್ದಾಣದಲ್ಲಿ ಆಟೋ ಪ್ರಿಪೇಡ್‌ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ರಾಜ್ಯದಲ್ಲಿ ಸದ್ಯ 3800 ಕಿಮೀ ರೈಲು ಮಾರ್ಗವಿದ್ದು, ಅದನ್ನು ಇನ್ನಷ್ಟು ವಿಸ್ತರಿಸಬೇಕು. ಶಿಕಾರಿಪುರ-ರಾಣಿಬೆನ್ನೂರ ಮಾರ್ಗ ನಿರ್ಮಾಣ ತ್ವರಿತಗೊಳಿಸಬೇಕು. ಗದಗ-ಯಲವಿಗಿ ರೈಲು ಮಾರ್ಗ ಶೀಘ್ರದಲ್ಲೇ ಆರಂಭಿಸಬೇಕು. ಗದಗ ರೈಲು ನಿಲ್ದಾಣವನ್ನು ಅಪ್‌ಗ್ರೇಡ್‌ ಮಾಡುವುದು ಅವಶ್ಯ ಎಂದು ಹೇಳಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ಕೊಪ್ಪಳ ರೈಲು ನಿಲ್ದಾಣವನ್ನು ನವೀಕರಿಸಬೇಕು. ಕೊಪ್ಪಳಕ್ಕೆ ವಿಮಾನ ನಿಲ್ದಾಣ ಒದಗಿಸಬೇಕು ಎಂದು ತಿಳಿಸಿದರು.

ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಮಾತನಾಡಿ, ಹುಬ್ಬಳ್ಳಿ-ಚೆನ್ನೈ ರೈಲು ವಾರಕ್ಕೆರಡು ಬಾರಿ ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್, ರೇಣಿಗುಂಟ ಮಾರ್ಗವಾಗಿ ಸಾಗಲಿದೆ ಎಂದರು.

ಅಣ್ಣಿಗೇರಿ-ಹುಲಕೋಟಿ ಮಧ್ಯೆ 10.06 ಕಿಮೀ ಉದ್ದದ ಜೋಡಿ ಮಾರ್ಗವನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸಪೇಟೆ-ತಿನೈಘಾಟ್-ವಾಸ್ಕೊಡಗಾಮ 352 ಕಿಮೀ ಜೋಡಿಮಾರ್ಗ ನಿರ್ಮಾಣದ ಮೊದಲ ಹಂತದ ಕಾಮಗಾರಿ ಭಾಗವಾಗಿ ಇದನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ನೈಋತ್ಯ ರೈಲ್ವೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.