ಗಜೇಂದ್ರಗಡ ಉದ್ಯಾನವನ ಕುರಿಗಳ ದೊಡ್ಡಿ


Team Udayavani, Sep 15, 2019, 11:20 AM IST

gadaga-tdy-1

ಗಜೇಂದ್ರಗಡ: ಸೂಕ್ತ ನಿರ್ವಹಣೆ ಇಲ್ಲದ ಪರಿಣಾಮ ಉದ್ಯಾನವನ ಆಕ್ರಮಿಸಿಕೊಂಡಿರುವ ಕುರಿಗಳು.

ಗಜೇಂದ್ರಗಡ: ವಾಯು ವಿವಾಹರ ಜೊತೆಗೆ ಪಟ್ಟಣದ ಜನರ ಮನತಣಿಸುವ ಉದ್ದೇಶದಿಂದ ನಿರ್ಮಿಸಿದ್ದ ಉದ್ಯಾನವನ ಇದೀಗ ಕುರಿಗಳ ದೊಡ್ಡಿಯಾಗಿ ಪರಿವರ್ತನೆಯಾಗಿದೆ.

ಇದು ಪುರಸಭೆ ನಿರ್ವಹಣೆಯಲ್ಲಿದ್ದು, ವಿಶಾಲವಾದ ಹುಲ್ಲಿನ ಹಾಸಿಗೆಯ ಮೈದಾನದಲ್ಲಿ ದನಕರುಗಳು ಮತ್ತು ಕುರಿಗಳ ಹಿಂಡು ತುಂಬಿಕೊಂಡಿವೆ. ಪುರಸಭೆ ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾಗುವುದರ ಜೊತೆಗೆ ಕುರಿಗಾಹಿಗಳ ವಾಸಸ್ಥಾನವಾಗಿದೆ. ಹೀಗಾಗಿ ಉದ್ಯಾವನ ತುಂಬೆಲ್ಲೆ ದನ ಕರುಗಳು ಮತ್ತು ಕುರಿಗಳದ್ದೇ ಪಾರುಪಥ್ಯ ಎಂಬಂತಾಗಿದೆ.

ಮೊದಲೇ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಸರಿಯಾದ ಫುಟಪಾತ್‌, ನೀರಿನ ವ್ಯವಸ್ಥೆಯಿಲ್ಲ. ವಿದ್ಯುತ್‌ ಸಂಪರ್ಕವಂತೂ ಗಗನ ಕುಸುಮವಾಗಿದೆ. ಎತ್ತೆಂದರತ್ತ ಬೆಳೆದ ಗಿಡಗಳ ರೆಂಬೆಕೊಂಬೆಗಳಿಂದಾಗಿ ಉದ್ಯಾನವದಲ್ಲಿ ಓಡಾಡುವವರಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿವೆ. ಗಬ್ಬೆದ್ದು ನಾರುತ್ತಿರುವ ಉದ್ಯಾನವನಕ್ಕೆ ಹೋಗಲು ಹಿಂಜರಿಯುತ್ತಿದ್ದು, ಇದೀಗ ಕುರಿಗಾಹಿಗಳು ಉದ್ಯಾನವನವನ್ನು ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಉದ್ಯಾನವನಕ್ಕೆ ಸರಿಯಾದ ನಿರ್ವಹಣೆ ಇಲ್ಲದ ಪರಿಣಾಮ ಕರಿಗಾರರು ತಮ್ಮ ಎಲ್ಲ ಕುರಿಗಳನ್ನು ಗಾರ್ಡನ್‌ನಲ್ಲಿ ಬಿಟ್ಟಿದ್ದಾರೆ. ಕಳೆದೊಂದು ತಿಂಗಳಿಂದ ಕುರಿಗಳು ನಿತ್ಯ ಇಲ್ಲಿಯೇ ಮೇಯಲು ಆಗಮಿಸಿ, ಉದ್ಯಾನವನದಲ್ಲಿಯೇ ಮಲ, ಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ಬೆಳಗ್ಗೆ ವಾಯು ವಿಹಾರಕ್ಕೆ ಆಗಮಿಸುವವರ ಕಷ್ಟ ಹೇಳ ತೀರದಾಗಿದೆ.

ಉದ್ಯಾನವನಕ್ಕೆ ಓರ್ವ ಕಾವಲುಗಾರ ಇದ್ದರೂ ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆಗಳು ಯತೇಚ್ಚವಾಗಿ ನಡೆಯುತ್ತಿವೆ. ಗಾರ್ಡನ್‌ಗೆ ಆಗಮಿಸುವ ಜನರು ಇಂತಹ ದೃಶ್ಯ ಕಂಡು ಮುಜುಗರಕ್ಕೆ ಒಳಗಾಗುವಂತಾಗಿದೆ. ಉದ್ಯಾನವನ ತುಂಬೆಲ್ಲ ಸಿಗರೇಟ್, ಮದ್ಯದ ಬಾಟಲ್ಗಳು ರಾರಾಜಿಸುತ್ತಿರುವುದು ಪುರಸಭೆ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸ್ವಚ್ಛತೆಗಿಲ್ಲ ಆದ್ಯತೆ: ಗುಡ್ಡದ ತಳಭಾಗದ ಕೆರೆ ಬಳಿಯ ಮಕ್ಕಳ ಉದ್ಯಾನವನ ದಣಿದ ದೇಹಕ್ಕ ಮುದ ನೀಡುವ ಬದಲು ಅನೈರ್ಮಲ್ಯದ ತಾಣವಾಗಿದೆ. ಎಲ್ಲೆಂದರ ಸಂಗ್ರಹಿಸಿದ ತ್ಯಾಜ್ಯ, ಗಿಡಗಳು ಅಡ್ಡಾ ದಿಡ್ಡಿ ಬೆಳೆದು ನಿಂತ ಪರಿಣಾಮ ಫುಟ್ಪಾತ್‌ ಪಕ್ಕದಲ್ಲಿ ಸಂಚರಿಸುವ ಸಾರ್ವಜನಿಕರ ಮುಖಕ್ಕೆ ಬಡಿಯುವಂತಾಗಿದೆ. ಉದ್ಯಾನವನದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ. ನೀರು ಸಂಗ್ರಹಾಗಾರವಿದ್ದರೂ ನಿರೂಪಯುಕ್ತವಾಗಿದೆ.

 

•ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.