ರಫ್ತು ಉದ್ಯೋಗಕ್ಕಿದೆ ವಿಫುಲ ಅವಕಾಶ

ರಫ್ತು ಮಾಡುವ ಉದ್ಯಮಿಗಳಿಗಿದೆ ಸರ್ಕಾರದಿಂದ ವಿವಿಧ ಸೌಲಭ್ಯ: ಸಿದ್ದಣ್ಣ

Team Udayavani, Sep 15, 2019, 3:13 PM IST

15-Sepctember-21

ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ರಫ್ತ್ತು ಜಾಗೃತಿ ಕಾರ್ಯಕ್ರಮಕ್ಕೆ ಎಪಿಎಂಸಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಚಾಲನೆ ನೀಡಿದರು.

ವಿಜಯಪುರ: ಈ ಭಾಗದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳನ್ನು ಸಂಸ್ಕರಿಸಿ ಆಕರ್ಷಕ ಪ್ಯಾಕೆಜಿನೊಂದಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿದ್ದು ಇದರ ಸದುಪಯೋಗ ಪಡೆಯುವಂತೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಸಲಹೆ ನೀಡಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಡಿಜಿಎಫ್‌ಟಿ ಬೆಳಗಾವಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಫ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಬೆಳೆಸಲಾಗುತ್ತಿದ್ದು ಈ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಲು ರಫ್ತು ಬಹಳ ಅವಶ್ಯಕವಾಗಿದ್ದು, ರಫ್ತು ವ್ಯವಹಾರದ ಸದುಪಯೋಗ ಪಡೆಯುವಂತೆ ರೈತರು ಹಾಗೂ ಯುವ ಉದ್ಯಮಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ದಣ್ಣ ಮಾತನಾಡಿ, ರಫ್ತು ಮಾಡುವ ಉದ್ಯಮಿಗಳಿಗೆ ಸರ್ಕಾರದಿಂದ ಅನೇಕ ಉತ್ತೇಜನಕಾರಿ ಸೌಲಭ್ಯಗಳಿವೆ. ಸರಕಾರದ ಸೌಲಭ್ಯಗಳ ಸದ್ಬಳಕೆ ಮೂಲಕ ಜಿಲ್ಲೆ ಹಾಗೂ ರಾಜ್ಯದ ಉದ್ಯಮ ಅಭಿವೃದ್ಧಿಗೆ ಕೊಡುಗೆ ನೀಡಿ ಎಂದರು.

ಜಿಲ್ಲಾ ಕೈಗಾರಿಕೆ ಮಾಲೀಕರ ಸಂಘದ ಅಧ್ಯಕ್ಷ ಎಸ್‌.ವಿ. ಪಾಟೀಲ ಮಾತನಾಡಿ, ಜಗತ್ತಿನಲ್ಲಿ ವೈವಿದ್ಯಮಯ ಕೃಷಿ ಉತ್ಪನ್ನಗಳಿಗೆ ಭಾರತ ಹೆಸರು ಪಡೆದಿದೆ. ಸಂಶೋಧನೆ, ತಾಂತ್ರಿಕ ಅಭಿವೃದ್ಧಿ ಹಾಗೂ ವಿದೇಶಗಳಿಗೆ ಬೇಕಾಗಿರುವಂತಹ ಪ್ಯಾಕೇಜಿಂಗ್‌ ಸೌಲಭ್ಯಗಳೊಂದಿಗೆ ರಫ್ತು ಮಾಡಲು ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ಡಿಜಿಎಫ್‌ಟಿ ಬೆಳಗಾವಿಯ ವಿದೇಶ ವ್ಯಾಪಾರ ಅಭಿವೃದ್ಧಿ ಅಧಿಕಾರಿ ಪಿ.ಎಸ್‌.ಬಿ. ಶಾಸ್ತ್ರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಕಲ್ಪಿಸಲು ಜಾರಿಗೆ ತಂದ ವಿದೇಶಿ ರಫ್ತು ನೀತಿ 2015-20 ತುಂಬಾ ಅನುಕೂಲಕರವಾಗಿದ್ದು, ವಿದೇಶಿ ವ್ಯಾಪಾರ ನೀತಿ, ರಫ್ತು ಮಾಡಲು ಬೇಕಾಗಿರುವ ಪರವಾನಿಗೆಗಳು, ಬೇರೆ ಬೇರೆ ದೇಶಗಳಿಗಿರುವ ಆಮದು ನೀತಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ವಾಣಿಜ್ಯ, ಉದ್ಯಮ ಮತ್ತು ಕೃಷಿ ಸಂಸ್ಥೆ ಅಧ್ಯಕ್ಷ ಡಿ.ಎಸ್‌. ಗುಡ್ಡೋಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಕೈಗಾರಿಕೋದ್ಯಮಿಗಳು, ವರ್ತಕರು ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.

ಧಾರವಾಡ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಹಾಯಕ ನಿರ್ದೇಶಕ ಪದ್ಮಕಾಂತ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಅರ್ಜುನ ಭಜಂತ್ರಿ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.