ಪಾಕಿಸ್ಥಾನ ‘ಪಿ.ಒ.ಕೆ.’ಯನ್ನು ಮೊದಲು ತೆರವುಗೊಳಿಸಲಿ: ಬ್ರಿಟನ್ ಸಂಸದ ಬ್ಲ್ಯಾಕ್ ಮನ್

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದ ಬ್ರಿಟನ್ ಸಂಸದ ಬಾಬ್ ಬ್ಲ್ಯಾಕ್ ಮನ್

Team Udayavani, Sep 15, 2019, 8:41 PM IST

Bob-Black-Man-726

ಲಂಡನ್: ಜಮ್ಮು-ಕಾಶ್ಮೀರದ ವಿಚಾರವನ್ನು ಪದೇ ಪದೇ ವಿಶ್ವಸಂಸ್ಥೆಯ ಅಂಗಳಕ್ಕೆ ಒಯ್ಯುತ್ತಿರುವ ಪಾಕಿಸ್ಥಾನದ ನಡೆಯನ್ನು ಬ್ರಿಟನ್ ಸಂಸದ ಬಾಬ್ ಬ್ಲ್ಯಾಕ್ ಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತ್ರವಲ್ಲದೇ, ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಮೊದಲು ಪಾಕ್ ತೆರವುಗೊಳಿಸಬೇಕು ಎಂದೂ ಸಹ ಬಾಬ್ ಉಗ್ರ ಪೋಷಕ ರಾಷ್ಟ್ರಕ್ಕೆ ತಾಕೀತು ಮಾಡಿದ್ದಾರೆ.

‘ಜಮ್ಮು ಕಾಶ್ಮೀರದ ಪೂರ್ತಿ ಭೂಪ್ರದೇಶವು ಭಾರತದ ಸಾರ್ವಭೌಮತ್ವಕ್ಕೆ ಸೇರಿದ್ದಾಗಿದೆ. ವಿಶ್ವಸಂಸ್ಥೆಯ ನಿಲುವಳಿ ಅನುಷ್ಠಾನಗೊಳ್ಳಬೇಕು ಎಂದು ಆಗ್ರಹಿಸುವವರು, ಪಾಕಿಸ್ಥಾನೀ ಸೇನೆ ಕಾಶ್ಮೀರದಿಂದ ಹೊರಬರುವ ಮೂಲಕ ಪೂರ್ತಿ ಭೂಪ್ರದೇಶ ಏಕೀಕೃತಗೊಳ್ಳುವಂತಾಗಲು ಸಾಧ್ಯವಾಗಬೇಕೆಂಬುದನ್ನು ಆಗ್ರಹಿಸುವುದಕ್ಕೆ ಮರೆಯುತ್ತಾರೆ’ ಎಂದು ಬಾಬ್ ಹೆಳಿದರು.

ಜಮ್ಮು ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವುದಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿರುವುದನ್ನು ಐ.ಸಿ.ಜೆ.ಯಲ್ಲಿ ಪ್ರಶ್ನಿಸುವುದಾಗಿ ಪಾಕಿಸ್ಥಾನದ ಶಾ ಮಹಮ್ಮದ್ ಖುರೇಷಿ ಅವರು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.

ಇತ್ತ ಶುಕ್ರವಾರದಂದು ಪಾಕಿಸ್ಥಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಪಾಕ್ ಆಕ್ರಮಿತ ಕಾಶ್ಮೀರದ ಮುಝಾಫರಾಬಾದ್ ನಲ್ಲಿ ಕಾಶ್ಮೀರ ಜನತೆಯ ಸ್ವಾಯತ್ತತೆಗಾಗಿ ಜಾಥಾ ಒಂದನ್ನು ಸಹ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಅವರು, ‘ನಾನು ಮುಂದಿನ ವಾರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದೇನೆ, ಮತ್ತು ಈ ಸಂದರ್ಭದಲ್ಲಿ ನಾನು ಕಾಶ್ಮೀರದ ಜನತೆಯನ್ನು ನಿರಾಶೆಗೊಳಿಸುವುದಿಲ್ಲ’ ಎಂದು ಅವರು ಹೇಳಿದ್ದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.