ಅಧ್ಯಯನಕ್ಕಾಗಿ ಶಾನಾಡಿಗೆ ಆಗಮಿಸಿದ ಕಾಂಬೋಡಿಯಾದ ರೈತರು

ಸಾವಯವ ಗೇರು ಕೃಷಿ

Team Udayavani, Sep 16, 2019, 5:32 AM IST

1409TKE1

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಹಿರಿಯ ಪ್ರಗತಿ ಪರ ಸಾವಯವ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಅವರ ಪ್ರಯೋಗಾತ್ಮಕ ಯಶಸ್ವಿ ಸಾವಯವ ಗೇರು ಕೃಷಿ ಅಧ್ಯಯನಕ್ಕಾಗಿ ಕಾಂಬೋಡಿಯ ದೇಶದ ರೈತರು ಸೆ.13 ರಂದು ಭೇಟಿ ನೀಡಿದ್ದಾರೆ.

ವಾರಣಾಶಿ ಅಭಿವೃದ್ಧಿ ಮತ್ತು ಸಂಶೋಧನಾ ಪ್ರತಿಷ್ಠಾನ ಅಡ್ಯನಡ್ಕ ಇದರ ಮುಖ್ಯಸ್ಥ ಮತ್ತು ಸಾವಯವ ಕೃಷಿಯ ಹರಿಕಾರ ಡಾ| ವಾರಣಾಶಿ ಕೃಷ್ಣಮೂರ್ತಿಯವರು ಉದಯವಾಣಿಗೆ ಪ್ರತಿಕ್ರಿಯಿಸಿ, ಕಾಂಬೋಡಿಯ ದೇಶದ ರೈತರಿಗೆ ಸಾವಯವ ಗೇರು ಕೃಷಿ ಬಗ್ಗೆ ತಿಳಿ ಹೇಳುವ ನಿಟ್ಟಿನಿಂದ ಜಪಾನಿನ ಐ.ವಿ.ವೈ. (ಯಮಗಾಟದ ಅಂತಾರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ) ಮತ್ತು ಜರ್ಮನಿಯ ಜಿ.ಐ.ಝಡ್‌.(ಜರ್ಮನಿಯ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ) ಪ್ರಾಯೋಜಕತ್ವದಲ್ಲಿ ಸಾವಯವ ಕೃಷಿ ಏನು?, ಏಕೆ, ಹೇಗೆ ಎಂಬ ಬಗ್ಗೆ ವಿವರ ತಿಳಿಸುವ ನಿಟ್ಟಿನಿಂದ ಕೃಷಿ ತಜ್ಞರಿಂದ ಪೂರಕವಾದ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಹಿರಿಯ ಪ್ರಗತಿ ಪರ ಸಾವಯವ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಹಾಗೂ ನಾಲ್ವರು ಕಾಂಬೋಡಿಯದ ರೈತರು ಉಪಸ್ಥಿತರಿದ್ದರು.

ಚಿಂತನೆ ಅಗತ್ಯ
ಕಾಂಬೋಡಿಯ ದೇಶದಿಂದ ಬಂದಿರುವ ರೈತರು ನಮ್ಮ ತೋಟದಲ್ಲಿರುವ ಸಾವಯವ ಗೇರು ಕೃಷಿ, ಮಿಶ್ರ ಬೆಳೆ, ನೆಲ ಜಲ ಸಂರಕ್ಷಣೆ , ಪಶು ಪಾಲನೆ ಹಾಗೂ ಸಾವಯವ ಗೊಬ್ಬರಗಳನ್ನು ನೋಡಿ ಹಾಗೂ ಇಲ್ಲಿನ ಪರಿಸರವನ್ನು ಕಂಡು ತುಂಬಾ ಸಂತಸ ವ್ಯಕ್ತಪಡಿಸಿದರು. ಯಾವುದೋ ದೇಶದಿಂದ ಸಾವಯವ ಕೃಷಿ ಅಧ್ಯಯನಕ್ಕಾಗಿ ಭಾರತದೆಡೆಗೆ ಮುಖ ಮಾಡಿ ನಿಂತಿರುವಾಗ ಇಲ್ಲಿನ ಅತ್ಯಮೂಲ್ಯ ಕೃಷಿ ಸಂಸ್ಕೃತಿಗಳ ಉಳಿವಿನ ಬಗ್ಗೆ ನಮ್ಮ ಯುವ ಸಮುದಾಯಗಳು ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ.
-ಶಾನಾಡಿ ರಾಮಚಂದ್ರ ಭಟ್‌,
ಹಿರಿಯ ಪ್ರಗತಿಪರ ಸಾವಯವ ಕೃಷಿಕ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.