ಯೇನೆಕಲ್ಲು: ಕಾಡಾನೆ ಹಾವಳಿ; ಹಾನಿ
Team Udayavani, Sep 16, 2019, 5:55 AM IST
ಸುಬ್ರಹ್ಮಣ್ಯ: ಯೇನೆಕಲ್ಲು ಗ್ರಾಮದ ದೇವರಹಳ್ಳಿ-ಮಾಣಿಬೈಲು ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ತೋಟಗಳಿಗೆ ದಾಳಿ ನಡೆಸಿ ಫಸಲು ಹಾಗೂ ಕೃಷಿ ಉಪಕರಣಗಳನ್ನು ಹಾಳುಗೆಡವುತ್ತಿದೆ.
ರಾಮಣ್ಣ ಗೌಡ ಅವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆ 2 ತೆಂಗಿನ ಸಸಿಗಳನ್ನು ತಿಂದು ನಾಶಪಡಿಸಿದೆ. 50ಕ್ಕೂ ಅಧಿಕ ಬಾಳೆಗಿಡಗಳನ್ನು, ಅಡಿಕೆ ಸಸಿಗಳನ್ನು ಹಾಳುಗೆಡವಿದೆ. ತೋಟದ ಸುತ್ತ ಅಳವಡಿಸಿರುವ ಸೋಲಾರ್ ತಡೆ ಬೇಲಿಗೂ ಹಾನಿಯನ್ನುಂಟು ಮಾಡಿದೆ. ಸ್ಥಳೀಯರು ಸೇರಿ ಆನೆಯನ್ನು ಕಾಡಿಗೆ ಅಟ್ಟಿದರು.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ದಾಳಿ ನಡೆಸುತ್ತಿರುವ ಕುರಿತು ಸ್ಥಳೀಯರಾದ ಪ್ರಕಾಶ್ ದೇವರಹಳ್ಳಿ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ