ಅಗ್ನಿ ಆಕಸ್ಮಿಕ ತಡೆಗೆ ಮುಂಜಾಗ್ರತೆ ವಹಿಸಿ

ರಹೀಂ ನಗರ ಗುಡಿಸಲುಗಳಿಗೆ ಶೀಟ್ ಹಾಕಿಸುವ ವ್ಯವಸ್ಥೆ ಮಾಡಿ: ರಘುಮೂರ್ತಿ

Team Udayavani, Sep 16, 2019, 4:06 PM IST

Sepctember-22

ಚಳ್ಳಕೆರೆ: ರಹೀಂನಗರದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಸ್ಥಳಕ್ಕೆ ಶಾಸಕ ಟಿ. ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಳ್ಳಕೆರೆ: ಅಗ್ನಿ ಆಕಸ್ಮಿಕ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ವಿಶೇಷವಾಗಿ ರಹೀಂನಗರ ವ್ಯಾಪ್ತಿಯಲ್ಲಿ ತೆಂಗಿನ ಗರಿಯ ಗುಡಿಸಲುಗಳ ಸಂಖ್ಯೆ ಹೆಚ್ಚಿದ್ದು, ಗರಿಗಳನ್ನು ತೆರವುಗೊಳಿಸಿ ಶೀಟ್ ಹಾಕುವ ವ್ಯವಸ್ಥೆ ಆಗಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ರಹೀಂ ನಗರದ ನಾಗವೇಣಿ ಶ್ರೀನಿವಾಸ್‌ ಎಂಬುವವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಬಟ್ಟೆ, ಆಹಾರ ಪದಾರ್ಥ ಅಗ್ನಿಗೆ ಆಹುತಿಯಾಗಿತ್ತು. ಭಾನುವಾರ ಸ್ಥಳ ಪರಿಶೀಲನೆ ನಡೆಸಿದ ಶಾಸಕರು, ಈ ಭಾಗದ ಗುಡಿಸಲು ನಿವಾಸಿಗಳು ಶೆಡ್‌ ನಿರ್ಮಿಸಿಕೊಳ್ಳುವಂತೆ ಸೂಚಿಸಬೇಕೆಂದು ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಅವರಿಗೆ ತಿಳಿಸಿದರು. ಅಗ್ನಿ ಅನಾಹುತದಲ್ಲಿ ಸಂತ್ರಸ್ತರಾದ ನಾಗವೇಣಿ ಶ್ರೀನಿವಾಸ್‌ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರಲ್ಲದೆ ಸರ್ಕಾರದಿಂದ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದರು.

ನಗರಸಭೆ ಸದಸ್ಯೆ ಸುಜಾತಾ ಪಾಲಯ್ಯ ಮಾತನಾಡಿ, ರಹೀಂನಗರ ವ್ಯಾಪ್ತಿಯಲ್ಲಿರುವ ಗುಡಿಸಲು ವ್ಯಾಪ್ತಿಯ ಜನರಿಗೆ ಈಗಾಗಲೇ ಹಲವಾರು ಬಾರಿ ಮನವಿ ಮಾಡಲಾಗಿದೆ. ಈ ಹಿಂದೆ ಒಂದೇ ಹಂತದಲ್ಲಿ 5 ರಿಂದ 10 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ. ಶಾಸಕರ ಅನುದಾನದಲ್ಲಿ ಇಲ್ಲಿರುವ ಗುಡಿಸಲು ವಾಸಿಗಳಿಗೆ ಶೆಡ್‌ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಸಕ ಟಿ. ರಘುಮೂರ್ತಿ, ಈ ಭಾಗದ ರಸ್ತೆ ಅಗಲೀಕರಣಕ್ಕೆ ಸೂಚನೆ ನೀಡಿದರು. ಕೇವಲ 7 ಮೀಟರ್‌ನಷ್ಟು ರಸ್ತೆ ಅಗಲೀಕರಣಗೊಳಿಸಲಾಗುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದರು.

ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಸೋಮವಾರವೇ ಈ ರಸ್ತೆಯ ಎರಡೂ ಬದಿಗಳಲ್ಲಿ ಮತ್ತೂಮ್ಮೆ ಮಾರ್ಕಿಂಗ್‌ ಮಾಡಿ ರಸ್ತೆ ಅಗಲೀಕರಣ ಆರಂಭಿಸಲಾಗುವುದು. ಈಗಾಗಲೇ ರಸ್ತೆ ಬದಿಯ ಎರಡೂ ಬದಿಯ ನಿವಾಸಿಗಳಿಗೆ ಅಗಲೀಕರಣದ ಬಗ್ಗೆ ಮಾಹಿತಿ ನೀಡಲಾಗಿದೆ. 9 ಮೀಟರ್‌ ಅಗಲೀಕರಣ ಮಾಡಬೇಕಿತ್ತು. ಆದರೆ ಸಾರ್ವಜನಿಕರ ಮನವಿ ಮೇರೆಗೆ ಶಾಸಕರು 7 ಮೀಟರ್‌ ಮಾಡುವಂತೆ ನಿರ್ದೇಶನ ನೀಡಿದ್ದು, ಅದನ್ನು ಪಾಲಿಸುವುದಾಗಿ ತಿಳಿಸಿದರು.

ಜಿಪಂ ಮಾಜಿ ಸದಸ್ಯ ಬಾಬು ರೆಡ್ಡಿ, ನಗರಸಭಾ ಸದಸ್ಯರಾದ ಬಿ.ಟಿ. ರಮೇಶ್‌ ಗೌಡ, ಟಿ. ಮಲ್ಲಿಕಾರ್ಜುನ, ವೈ. ಪ್ರಕಾಶ್‌, ವಿರೂಪಾಕ್ಷಿ, ಮಾಜಿ ಸದಸ್ಯ ಎಸ್‌. ಮುಜೀಬುಲ್ಲಾ, ಕಾಂಗ್ರೆಸ್‌ ಮುಖಂಡ ಪಾಲಯ್ಯ, ಗ್ರಾಮಲೆಕ್ಕಿಗ ರಾಜೇಶ್‌, ನಗರಸಭೆ ಸಮನ್ವಯಾಧಿಕಾರಿ ಪಿ. ಪಾಲಯ್ಯ, ಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.