ಹೃದಯದ ಆರೋಗ್ಯಕ್ಕೆ ತೆಂಗಿನೆಣ್ಣೆ


Team Udayavani, Sep 17, 2019, 5:21 AM IST

u-23

ತೆಂಗಿನೆಣ್ಣೆಯನ್ನು ಅಮೃತವೆಂದೇ ಹೇಳಲಾಗುತ್ತದೆ. ಇದನ್ನು ಕಾಯಿಲೆ ಗುಣ ಪಡಿಸಲು ಮತ್ತು ಶ್ಯಾಂಪೂ, ಕ್ರೀಮ್‌ ಅನೇಕ ರೀತಿಯ ಬ್ಯೂಟಿ ಪ್ರೊಡಕ್ಟ್ಗಳಲ್ಲಿ ಬಳಸಲಾಗುತ್ತದೆ. ತೆಂಗಿನೆಣ್ಣೆಯನ್ನು ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ಅಮೆರಿಕನ್‌ ಹಾರ್ಟ್‌ ಅಸೋಸಿಯೇಷನ್‌ ಪ್ರಯೋಗಗಳ ಮೂಲಕ ತಿಳಿಸಿದೆ.

ಇದು ಅನೇಕ ರೀತಿಯ ಸ್ಯಾಚುರೇಟೆಡ್‌ ಕೊಬ್ಬುಗಳನ್ನು ಒಳಗೊಂಡಿರುವುದರಿಂದ ಹೃದಯದ ಆರೋಗ್ಯವನ್ನು ನಿಯಂತ್ರಿಸುತ್ತದೆ. ಅಲ್ಲದೆ ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕೊಲೆಸ್ಟ್ರಾಲ್‌ಅನ್ನು ಕಡಿಮೆ ಮಾಡುತ್ತದೆ.

ತೆಂಗಿನ ಎಣ್ಣೆ ಮತ್ತು ಹೃದ್ರೋಗ
ತೆಂಗಿನೆಣ್ಣೆಯಿಂದ ಅನೇಕ ರೀತಿಯ ಹೃದ್ರೋಗಗಳನ್ನು ತಡೆಗಟ್ಟಬಹುದು ಎಂದು ವೈಜ್ಞಾನಿಕ ಅಧ್ಯಯನಗಳು ದೃಡೀಕರಿಸುತ್ತವೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮೆದುಳನ್ನು ತೀಕ್ಷ್ಣವಾಗಿಸುತ್ತದೆ. ಕೆಲವು ಅಧ್ಯಯನಗಳ ಪ್ರಕಾರ ಈ ಸ್ಯಾಚುರೇಟೆಡ್‌ ಕೊಬ್ಬು ಅನಾರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಆದರೆ ಇದನ್ನು ಸುಳ್ಳು ಎಂದು ಹೇಳಲು ಕೆಲವು ಅಧ್ಯಯನಗಳು ನಡೆದಿವೆ. ಇವು ಹೃದಯಾಘಾತ ಮತ್ತು ಕೆಲವು ರಕ್ತನಾಳಗಳ ಜತೆ ಸಂಬಂಧ ಹೊಂದಿದ್ದು ಹೃದಯದಲ್ಲಿ ಆಗುವ ಅನೀರಿಕ್ಷಿತ ಬದಲಾವಣೆಯನ್ನು ತಡೆಯುವಲ್ಲಿ ಸಹಕಾರಿ.

ಇದು ಹೃದಯಕ್ಕೆ ಬರುವ ಕಾಯಿಲೆಗಳನ್ನು ತಡೆಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆಹಾರದಲ್ಲಿರುವ ಹೆಚ್ಚಿನ ಕೊಬ್ಬುಗಳನ್ನು ಟ್ರೈಗ್ಲಿ ಸರೈಡ್ಗಳು ಎಂದು ಕರೆಯಲಾಗುತ್ತದೆ. ಆದರೆ ಅದೇ ತೆಂಗಿನೆಣ್ಣೆಯಲ್ಲಿರುವ ಕೊಬ್ಬನ್ನು ಮಧ್ಯಮ ಸರಪಳಿ ಟ್ರೈಗ್ಲಿ ಸರೈಡ್ಗಳು (ಎಂಸಿಟಿ) ಎಂದು ಕರೆಯಲಾಗುತ್ತದೆ. ಇದರ ಅರ್ಥ ತೆಂಗಿನೆಣ್ಣೆಯಲ್ಲಿ ಕೊಬ್ಬಿನಾಮ್ಲಗಳು ಇತರ ಕೊಬ್ಬುಗಳಿಗಿಂತ ಚಿಕ್ಕದಾಗಿರುತ್ತದೆ. ಇದು ಮುಖ್ಯವಾಗಿ ಮೆದುಳಿಗೆ ಪ್ರಯೋಜನಕಾರಿ. ಅಕಾಲಿಕ ಮರಣವನ್ನು ತಡೆಗಟ್ಟುವಲ್ಲಿ ತೆಂಗಿನೆಣ್ಣೆಯ ಪಾತ್ರ ಬಹು ಮುಖ್ಯವಾಗಿದ್ದು, ಇದು ಕೆಲವು ಪ್ರಾಣಿಗಳ ಮೇಲೆ ನಡೆದ ಅಧ್ಯಯನಗಳಿಂದ ಸಾಬೀತಾಗಿದೆ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.