ಮೈಕಾಂತಿ ಹೆಚ್ಚಳಕ್ಕೆ ಇಲ್ಲಿದೆ ಉಪಾಯ


Team Udayavani, Sep 17, 2019, 5:00 AM IST

u-27

ಚರ್ಮ ನಮ್ಮ ಸೌಂದರ್ಯ ಎಂಬ ಮಾತಿದೆ. ಸುಂದರವಾದ, ಹೊಳೆಯುವ ಚರ್ಮವನ್ನು ಹೊಂದುವುದು ಅನೇಕರ ಆಶಯ. ಆದರೆ ಮುಖದ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುವ ಎಲ್ಲರೂ ಚರ್ಮದ ಸೌಂದರ್ಯದ ಬಗ್ಗೆ ಹೆಚ್ಚು ಗಮನಹರಿಸುವುದಿಲ್ಲ. ಮನೆಯಲ್ಲೇ ಇರುವ ವಸ್ತುಗಳಿಂದ ಹೊಳೆಯುವ ಚರ್ಮ ಪಡೆಯಬಹುದು.. ಮನೆ ಮದ್ದುಗಳನ್ನು ಸ್ನಾನದ ನೀರಿನಲ್ಲಿ ಬಳಸುವುದರಿಂದ ಕಾಂತಿಯುತ ಚರ್ಮವನ್ನು ಪಡೆಯಬಹುದು. ನಿಸರ್ಗ ದತ್ತ ಸಾಮಗ್ರಿಗಳು ಹೆಚ್ಚು ಪರಿಣಾಮಕಾರಿ ಹಾಗೂ ಅಡ್ಡಪರಿಣಾ ಮಗಳಿಲ್ಲ. ಸ್ನಾನದ ನೀರಿಗೆ ಯಾವ ವಸ್ತು ಗಳನ್ನು ಬೆರೆಸುವುದರಿಂದ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಮಾಹಿತಿ ಇಲ್ಲಿದೆ.

ಉಪ್ಪು
ಸ್ನಾನದ ನೀರಿನಲ್ಲಿ ಕಲ್ಲುಪ್ಪು ಸೇರಿಸುವುದರಿಂದ ತ್ವಚೆಯ ತುರಿಕೆ, ಉರಿಯೂತ, ಸನ್‌ಬರ್ನ್ ಹಾಗೂ ಮಾನಸಿಕ ಒತ್ತಡದಂತೆ ಚರ್ಮದ ಸೂಕ್ಷ್ಮ ಸಮಸ್ಯೆಗಳನ್ನು ದೂರಗೊಳಿಸಬಹುದು. ರಕ್ತಪರಿಚಲನೆಯನ್ನು ಸುಗಮವಾಗುತ್ತದೆ.

ಜೇನುತುಪ್ಪ
ಜೇನುತುಪ್ಪವನ್ನು ಸ್ನಾನದ ನೀರಿಗೆ ಬೆರೆಸಿದರೆ ಚರ್ಮ ಮೃದುವಾಗುತ್ತದೆ. ಅರ್ಧ ಬಟ್ಟಲು ಜೇನನನ್ನು ನೀರಿಗೆ ಬೆರಿಸಿ ಅರ್ಧಗಂಟೆಯ ಬಳಿಕ ಸ್ನಾನ ಮಾಡಿದರೆ ತ್ವಚೆಯ ಕಾಂತಿ ಹೆಚ್ಚುತ್ತದೆ.

ವಿನೆಗರ್‌
ತ್ವಚೆಯ ಪಿಎಚ್‌ ಪ್ರಮಾಣವನ್ನು ಸಮತೋಲನ ದಲ್ಲಿರಿಸಿಕೊಳ್ಳಲು ವಿನೆಗರ್‌ ಅನ್ನು ಸ್ನಾನದ ನೀರಿಗೆ ಬೆರೆಸುವುದು ಉತ್ತಮ. ಬೆನ್ನುನೋವು, ಮಂಡಿನೋವು, ಮಣಿಕಟ್ಟು ನೋವನ್ನು ವಿನೆಗರ್‌ ನೀರು ನಿವಾರಿಸುತ್ತದೆ.

ಅಡುಗೆ ಸೋಡ
ಅಡುಗೆ ಸೋಡವನ್ನು ನೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಚರ್ಮದ ರಂಧ್ರಗಳು ಆಳದವರೆಗೆ ಶುಚಿಯಾಗುತ್ತದೆ. ಆ್ಯಂಟಿ ಇನಾ#$Éಮೆಟರಿ ಅಂಶಗಳನ್ನು ಹೊಂದಿರುವ ಸೋಡ ಮೊಡವೆ ಕಲೆ, ದದ್ದುಗಳನ್ನು ದೂರ ಮಾಡುತ್ತದೆ.

ತೆಂಗಿನೆಣ್ಣೆ
ಸ್ನಾನದ ನೀರಿಗೆ ತೆಂಗಿನೆಣ್ಣೆ ಅಥವಾ ಬಾದಮಿ ಎಣ್ಣೆಯನ್ನು ಬೆರೆಸುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದು. ನೈಸರ್ಗಿಕ ಮೊಶ್ಚರೈಸರ್‌ ಇದಾಗಿದ್ದು, ಶುಷ್ಕತೆಯನ್ನು ಹೋಗಲಾಡಿಸುತ್ತದೆ.

- ಆರ್‌.ಕೆ

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.