ಭಜರಂಗದಳ ಸಂಚಾಲಕ ಆಗುವ ಆಸೆ ಇತ್ತು: ಕಟೀಲ್
Team Udayavani, Sep 17, 2019, 3:03 AM IST
ಚಿತ್ರದುರ್ಗ: “ಭಜರಂಗದಳ ರಾಜ್ಯ ಸಂಚಾಲಕನಾಗುವ ಆಸೆ ಇತ್ತು. ಆದರೆ ಸಂಘದ ಹಿರಿಯರು ಬಿಜೆಪಿಗೆ ಹೋಗಬೇಕೆಂದು ಸೂಚನೆ ನೀಡಿದರು..’ ಹೀಗೆಂದವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್. ಸೋಮವಾರ ಬಿಜೆಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿತರಾಗಿ ಮಾತನಾಡಿದ ಅವರು, ಎಂಪಿ-ಎಂಎಲ್ಎ, ರಾಜಕಾರಣ ನನಗೆ ಇಷ್ಟವಿರಲಿಲ್ಲ. ಉಗ್ರ ಭಾಷಣ ಮಾಡಬೇಕು, ಹೋರಾಟ ಮಾಡಬೇಕು ಎನ್ನುವುದಷ್ಟೇ ನನ್ನ ಆಯ್ಕೆಯಾಗಿತ್ತು.
ಭಾಷಣ ಮಾಡಿ ಚಪ್ಪಾಳೆ ತಟ್ಟಿಸಿಕೊಳ್ಳದಿದ್ದರೆ ನನಗೆ ನಿದ್ದೆಯೇ ಬರುತ್ತಿರಲಿಲ್ಲ. ಹೀಗೆ ಸಂಘಟನೆಗೆ ಬಂದವನು ಇಂದು ಬಿಜೆಪಿ ರಾಜ್ಯಾಧ್ಯಕ್ಷನಾದೆ ಎಂದರು. ಉಡುಪಿ ಜಿಲ್ಲೆಯ ಕಾರ್ಕಳದ ಶಾಸಕ ಸುನೀಲ್ಕುಮಾರ್ ಭಜರಂಗದಳ ಸಂಚಾಲಕರಾಗಿದ್ದರು. ಆಗ ಸಂಘದ ಹಿರಿಯರು ನನ್ನನ್ನು ಕರೆದು ಬಿಜೆಪಿ ಜವಾಬ್ದಾರಿ ವಹಿಸಿಕೊಳ್ಳಲು ಸೂಚಿಸಿದ್ದರು. ಆದರೆ ನಾನು ಭಜರಂಗ ದಳಕ್ಕೆ ಹೋಗುವುದಾಗಿ ಹೇಳಿದ್ದೆ. ಒಬ್ಬ ಸಾಮಾನ್ಯ ಕಾರ್ಯ ಕರ್ತ ಪಕ್ಷದ ರಾಜ್ಯಾಧ್ಯಕ್ಷನಾಗುವ ಸಾಧ್ಯತೆ ಇರುವುದು ಬಿಜೆಪಿಯಲ್ಲಿ ಮಾತ್ರ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ