ಶೀಘ್ರವೇ “ಪರಿಷ್ಕೃತ ದಂಡ’ ಆದೇಶ: ಲಕ್ಷ್ಮಣ ಸವದಿ
Team Udayavani, Sep 17, 2019, 3:00 AM IST
ಧಾರವಾಡ: ಹೊಸ ಮೋಟರು ವಾಹನ ಕಾಯ್ದೆಯ ದಂಡದ ಮೊತ್ತ ಕಡಿತಗೊಳಿಸುವ ನಿಟ್ಟಿನಲ್ಲಿ ಗುಜರಾತ್ ಸೇರಿ ವಿವಿಧ ರಾಜ್ಯದಲ್ಲಿ ಮಾಡಿರುವ ಆದೇಶಗಳ ಮಾಹಿತಿ ಪಡೆದು ಕಾನೂನು ವಿಭಾಗಕ್ಕೆ ಕಳುಹಿಸಿಕೊಡಲಾಗಿದೆ. ಮಂಗಳವಾರ ಸಂಜೆಯೊಳಗೆ ಪರಾಮರ್ಶೆ ಬರಲಿದ್ದು, ಅದನ್ನು ಪರಿಶೀಲಿಸಿ ಆದಷ್ಟು ಬೇಗ ಹೊಸ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಸ ಮೋಟರು ವಾಹನ ಕಾಯ್ದೆ ಸಾಮಾನ್ಯರಿಗೂ, ಜನಪ್ರತಿನಿಧಿಗಳಿಗೂ ಒಂದೇ ಆಗಿದೆ. ಸ್ವಯಂ ನಾನೇ ನಿಯಮ ಉಲ್ಲಂಘಿಸಿದರೆ ನನಗೂ ದಂಡ ವಿಧಿಸಲೇಬೇಕು. ಕೇಂದ್ರ ಸಚಿವ ಅಮಿತ್ ಶಾ ಜೊತೆ ಮಹಾರಾಷ್ಟ್ರದ ಚುನಾವಣೆ ಕುರಿತು ಮಾತನಾಡಿದ್ದೇನೆ. ಬೇರೆ ಯಾವ ವಿಚಾರವನ್ನೂ ಮಾತನಾಡಿಲ್ಲ. ಅತೃಪ್ತರು ಹಾಗೂ ಉಪಚುನಾವಣೆ ಬಗ್ಗೆ ಅವರೊಂದಿಗೆ ಚರ್ಚಿಸಿಲ್ಲ. ಬಿಎಸ್ವೈ ಅವರೇ ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿಯೇ ನಾವೆಲ್ಲ ನಡೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು