ಕ್ಯಾಮೆರಾ ಅಳವಡಿಸಿದ ಬಳಿಕ ನಿಗೂಢ ಕಲ್ಲೇಟು ಬಂದ್!
Team Udayavani, Sep 17, 2019, 3:00 AM IST
ಗುಳೇದಗುಡ್ಡ: ಕಳೆದ ಕೆಲ ದಿನಗಳಿಂದ ಇಂಜಿನವಾರಿ ಶಾಲೆಯಲ್ಲಿ ಆತಂಕ ಸೃಷ್ಟಿಸಿದ್ದ “ನಿಗೂಢ ಕಲ್ಲೇಟು’ ಸಿಸಿ ಕ್ಯಾಮೆರಾ ಅಳವಡಿಸಿದ ಬಳಿಕ ಬಂದ್ ಆಗಿದೆ. ಅಧಿಕಾರಿಗಳು, ಪೊಲೀಸರು ಬಂದು ನಿಂತರೂ ಅವರ ಎದುರೇ ನಿಗೂಢವಾಗಿ ಬೀಳುತ್ತಿದ್ದ ಕಲ್ಲುಗಳ ಹಾವಳಿ ಕಡಮೆಯಾಗಿರಲಿಲ್ಲ.
ಭಾನಾಮತಿ ಕಾಟ ಎಂದು ಗ್ರಾಮಸ್ಥರು ಪೂಜೆ ಮಾಡಿಸಿದರೂ ಫಲ ನೀಡಿರಲಿಲ್ಲ. ಹಿರಿಯ ಅಧಿಕಾರಿಗಳು ಸೋಮವಾರ ಐದು ಸಿಸಿ ಕ್ಯಾಮೆರಾ ಅಳವಡಿಸಿದ್ದರಿಂದ ಕಲ್ಲೇಟು ನಿಂತಿದೆ. ತರಗತಿಗೆ ಹಾಜರಾಗಿದ್ದ 21 ವಿದ್ಯಾರ್ಥಿಗಳು ಯಾವುದೇ ಆತಂಕ ಇಲ್ಲದೇ ವಿದ್ಯಾಭ್ಯಾಸ ಮಾಡಿದರು. ಇದೇ ವೇಳೆ ಪವಾಡ ಬಯಲು ಮಾಡುವ ಶಿಕ್ಷಕರ ತಂಡ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್ ಡಿಲೀಟ್ ಮಾಡಿ: EC
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ