ಕುಮಾರ ಪರ್ವತದಲ್ಲಿ ನಾಪತ್ತೆಯಾಗಿದ್ದ ಯುವಕ ಸುರಕ್ಷಿತವಾಗಿ ಪತ್ತೆ


Team Udayavani, Sep 17, 2019, 12:37 PM IST

SANTHOSH

ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಸಂಗಡಿಗರಿಂದ ಬೇರ್ಪಟ್ಟು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಗಾಯತ್ರಿ ನಗರದ ನಿವಾಸಿ ಸಂತೋಷ್ ಮಂಗಳವಾರ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ.

ಸಂತೋಷ್ ದೇವರಗದ್ದೆಯ ಒಂದು ಮನೆಗೆ ತಲುಪಿದ್ದಾನೆ. ನಾಪತ್ತೆಯಾದ ಬಳಿಕ ಕಾಡಿನಲ್ಲಿ ಮರೆಯಾದ ಆತ ದೇಗುಲಕ್ಕೆ ಕಾಡಿನಿಂದ ನೀರು ಸರಬರಾಜಿಗೆ ಅಳವಡಿಸಿದ್ದ ಪೈಪುಗಳ ಮೂಲಕವೆ ಸಾಗಿ ಬಂದು ದೇವರಗದ್ದೆ ತಲುಪಿದ್ದಾನೆ.

ಶುಕ್ರವಾರ ಕುಕ್ಕೆಯಿಂದ ಚಾರಣಕ್ಕೆ ತೆರಳಿದ್ದ 12 ಮಂದಿ ತಂಡ ರವಿವಾರ ಹಿಂತಿರುಗುತ್ತಿದ್ದ ವೇಳೆ ಸಂತೋಷ್‌ ತಪ್ಪಿಸಿಕೊಂಡಿದ್ದ. ತಂಡದಲ್ಲಿದ್ದ 5 ಮಂದಿ ಎದುರಿಗೆ ಇದ್ದು ಮಧ್ಯದಲ್ಲಿ ಸಂತೋಷ್‌, ಅವರ ಹಿಂದಿನಿಂದ ಆರು ಜನರು ಬರುತ್ತಿದ್ದರು. ಈ ನಡುವೆ ಕೇವಲ ಹತ್ತು ನಿಮಿಷದ ಅಂತರದಲ್ಲಿ ಸಂತೋಷ್‌ ಕಾಣೆಯಾಗಿದ್ದ.

ದೇವರಗದ್ದೆ ಮನೆಗೆ ಹಿಂತರುಗಿದ ನಂತರ ʼಉದಯವಾಣಿʼಯೊಂದಿಗೆ ಮಾತನಾಡಿದ ಸಂತೋಷ್‌, “ದಾರಿ ತಪ್ಪಿದ್ದರಿಂದ ನಾನು ಎರಡು ರಾತ್ರಿ ಕಾಡಿನಲ್ಲೇ ಕಳೆದೆ. ಬಂಡೆಕಲ್ಲುಗಲ ಮೇಲೆ ಮಲಗಿದ್ದೆ. ತೊರೆಯ ನೀರನ್ನು ಕುಡಿದು ಹಸಿವು ನೀಗಿಸಿಕೊಂಡಿದ್ದೆ. ಯಾವುದೇ ಕಾಡು ಪ್ರಾಣಿಗಳು ಎದುರಾಗಲಿಲ್ಲ” ಎಂದು ಹೇಳಿಕೊಂಡರು.

ದಾರಿ ಹುಡುಕುತ್ತಾ ಕಾಡಿನಲ್ಲಿ ಅಲೆದಾಡುವಾಗ ಪೈಪ್‌ ಪೈನ್‌ ಕಾಣಿಸಿತು. ಇದು ಯಾವುದಾದರು ಒಂದು ಊರಿಗೆ ಖಂಡಿತ ಸೇರುವುದೆಂಬ ನಂಬಿಕೆಯಿಂದ ಅದೇ ಪೈಪ್‌ ಲೈನ್‌ ಅನ್ನು ಅನುಸರಿಸುತ್ತಾ ಬಂದೆ ಎಂದು ಸಂತೋಷ್‌ ಕಾಡಿನಿಂದ ಹೊರಬಂದ ರೀತಿಯನ್ನು ವಿವರಿಸಿದರು.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.