ಪ್ರಧಾನಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಬಾಲಿವುಡ್ ತಾರೆಯರು


Team Udayavani, Sep 17, 2019, 4:20 PM IST

Narendra-Modi-Thinking-726

ಮುಂಬಯಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ದೇಶದೆಲ್ಲೆಡೆ ನೆಚ್ಚಿನ ಪ್ರಧಾನಿಯ ಜನ್ಮದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮೋದಿ ಅವರಿಗೆ ಹಲವು ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಇತ್ತ ಬಾಲಿವುಡ್ ಸಹ ಪ್ರಧಾನಿ ಮೋದಿ ಅವರಿಗೆ ಶುಭಾಶಯಗಳನ್ನು ತಿಳಿಸುವಲ್ಲಿ ಹಿಂದೆಬಿದ್ದಿಲ್ಲ. ಹಲವು ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಇನ್ನೂ ಹಲವಾರು ಮಂದಿ ಟ್ವಿಟ್ಟರ್ ಮೂಲಕ ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹಾರೈಸಿದ್ದಾರೆ.

ನರೇಂದ್ರ ಮೋದಿ ಅವರ ಜೀವನ ಚರಿತ್ರೆಯನ್ನು ಆಧರಿಸಿ ನಿರ್ಮಾಣವಾಗಿದ್ದ ಚಿತ್ರದಲ್ಲಿ ಮೋದಿ ಅವರ ಪಾತ್ರವನ್ನು ನಿರ್ವಹಿಸುವ ಅವಕಾಶವನ್ನು ಪಡೆದುಕೊಂಡಿದ್ದ ನಟ ವಿವೇಕ್ ಒಬೆರಾಯ್ ಅವರು ಪ್ರಧಾನಿ ಮೋದಿ ಅವರಿಗೆ ಹಾಡೊಂದರ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ‘ನರೇಂದ್ರ ಮೋದಿ ಜೀ ನಿಮಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು, ಹೆಮ್ಮೆಯ ಭಾರತೀಯನೊಬ್ಬನಿಂದ ನಮ್ಮ ನೆಚ್ಚಿನ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ವಿವೇಕ್ ಬರೆದುಕೊಂಡಿದ್ದಾರೆ.


ಇನ್ನು ನಿರ್ಮಾಪಕಿ ಏಕ್ತಾ ಕಪೂರ್ ಅವರೂ ಸಹ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ‘ಗೌರವಾನ್ವಿತ ಪ್ರಧಾನ ಮಂತ್ರಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಅವರು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.


ಇನ್ನು ನಟ ಅಕ್ಷಯ್ ಕುಮಾರ್ ಅವರು ಪ್ರಧಾನಿ ಮೋದಿ ಅವರ ಜನ್ಮದಿನದಂದೇ ಅವರ ಜೀವನಚರಿತ್ರೆಯನ್ನು ಆಧರಿಸಿ ತಯಾರಾಗುತ್ತಿರುವ ‘ಮನ್ ಭೈರಾಗಿ’ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ನೆಚ್ಚಿನ ಪ್ರಧಾನಿಗೆ ವಿಶಿಷ್ಟ ರೀತಿಯಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.


‘ದೇಶದೆಡೆಗಿನ ನಿಮ್ಮ ನಿಸ್ವಾರ್ಥ ತುಡಿತ ಮತ್ತು ಕಠಿಣ ಪರಿಶ್ರಮವೇ ನಮಗೆ ಪ್ರೇರಣೆಯಾಗಿದೆ. ಮುಂಬರುವ ದಿನಗಳು ನಿಮ್ಮ ಪಾಲಿಗೆ ಫಲಪ್ರದವಾಗಿರಲಿ ಮತ್ತು ಆ ಮೂಲಕ ದೇಶ ಇನ್ನಷ್ಟು ಉನ್ನತಿಗೇರಲಿ’ ಎಂದು ನಟ ಅರ್ಜುನ್ ಕಪೂರ್ ಅವರು ಪ್ರಧಾನಿ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.
Your selfless dedication & hard work towards the country is what inspires all of us !!! Hope you have an amazing year ahead & so does our country through you…Wishing you a very happy birthday @narendramodi ji…


ನಿರ್ದೇಶಕ, ನಿರ್ಮಾಪಕ, ಕರಣ್ ಜೋಹರ್, ನಟ ಅನುಪಮ್ ಖೇರ್, ನಟಿ ಕಂಗನಾ ರಾಣಾವತ್ ಸೇರಿದಂತೆ ಇನ್ನೂ ಹಲವಾರು ಬಾಲಿವುಡ್ ತಾರೆಯರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.