ಬಂದಿದೆ ಹೊಸ ರಾಯಲ್‌ ಎನ್‌ಫೀಲ್ಡ್‌ ಕ್ಲಾಸಿಕ್‌ 350 ಎಸ್‌

ಕ್ಲಾಸಿಕ್‌ 350ಗಿಂತ 9 ಸಾವಿರ ರೂ. ಕಡಿಮೆ ಬೆಲೆ

Team Udayavani, Sep 17, 2019, 7:00 PM IST

e-1

ಚೆನ್ನೈ: ಯುವಕರ ಹೃದಯ ಬಡಿತ ಮತ್ತಷ್ಟು ಜೋರು ಮಾಡುವ ಪ್ರಸಿದ್ಧ ಮೋಟಾರು ಸೈಕಲ್‌ ತಯಾರಿಕೆ ಕಂಪೆನಿ ರಾಯಲ್‌ ಎನ್‌ಫೀಲ್ಡ್‌ ಇನ್ನೊಂದು ಹೊಸ ಮಾಡೆಲ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಕ್ಲಾಸಿಕ್‌ 350 ಶ್ರೇಣಿಯಲ್ಲೇ ಕ್ಲಾಸಿಕ್‌ 350 ಎಸ್‌ ಎನ್ನುವ ಮಾಡೆಲ್‌ ಬಿಡುಗಡೆಯಾಗಿದೆ. ಈ ಬೈಕಿನ ಬೆಲೆ ಹಳೆಯ ಕ್ಲಾಸಿಕ್‌ ಮಾಡೆಲ್‌ಗಿಂತ 9 ಸಾವಿರ ರೂ. ಕಡಿಮೆ ಇರಲಿದೆ. ಅಂದರೆ ದಿಲ್ಲಿಯಲ್ಲಿ ಇದರ ಎಕ್ಸ್‌ಷೋರೂಂ ಬೆಲೆ 1.45 ಲಕ್ಷ ರೂ.ಆಗಿರಲಿದೆ. ಇತ್ತೀಚೆಗೆಗಷ್ಟೇ ಎನ್‌ಫೀಲ್ಡ್‌ ಕಂಪೆನಿ ಬುಲೆಟ್‌ 350 ಎಸ್‌ ಮತ್ತು 350 ಕೆಎಸ್‌ ಮಾದರಿಗಳನ್ನು ಪರಿಚಯಿಸಿತ್ತು.

ವಿಶೇಷತೆಯೇನು?
ಕ್ಲಾಸಿಕ್‌ 350 ಎಸ್‌ ಎಂಜಿನ್‌ ಸಾಮರ್ಥ್ಯದಲ್ಲಿ ಬದಲಾವಣೆ ಏನೂ ಇಲ್ಲ. ಇದೂ 19.8 ಬಿಎಚ್‌ಪಿ ಮತ್ತು 28 ಎನ್‌ಎಂ ಟಾರ್ಕ್‌ ಉತ್ಪಾದನೆ ಮಾಡುತ್ತದೆ. 5 ಸ್ಪೀಡ್‌ ಗಿಯರ್‌ ಬಾಕ್ಸ್‌ ಹೊಂಇದೆ. ಮುಂಭಾಗ ಟೆಲಿಸ್ಕೋಪಿಕ್‌ ಮತ್ತು ಹಿಂಭಾಗ ಗ್ಯಾಸ್‌ಚಾರ್ಜ್‌ಡ್‌ ಶಾಕ್ಸ್‌ ಅಬ್ಸರ್ಬರ್‌ಗಳನ್ನು ಹೊಂದಿದೆ. ಹೊಸ ಮಾದರಿಯ ಲೋಗೋ, ಪೈಂಟೆಡ್‌ ಮಿರರ್‌ಗಳನ್ನು ಹೊಂದಿದೆ. ಸಿಂಗಲ್‌ ಚಾನೆಲ್‌ ಎಬಿಎಸ್‌ ವ್ಯವಸ್ಥೆ ಇದೆ. ಮುಂಭಾಗ ಡಿಸ್ಕ್ ಬ್ರೇಕ್‌ ಹಿಂಭಾಗ ಡಮ್‌ ಬ್ರೇಕ್‌ ಇದೆ. ಕ್ಲಾಸಿಕ್‌ 350 ಮತ್ತು ಕ್ಲಾಸಿಕ್‌ 350 ಎಸ್‌ಗಿರುವ ಪ್ರಮುಖ ವ್ಯತ್ಯಾಸವೆಂದರೆ ಇದರಲ್ಲಿ ಹಿಂಭಾಗ ಡಿಸ್ಕ್ ಬ್ರೇಕ್‌ ಮತ್ತು ಡ್ಯುಎಲ್‌ ಚಾನೆಲ್‌ ಎಬಿಎಸ್‌ ಇಲ್ಲ. ಜತೆಗೆ ದರ ಕಡಿತಕ್ಕೆ ಕೆಲವೊಂದು ವ್ಯತ್ಯಾಸಗಳನ್ನು ಮಾಡಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.