ಅಮೆರಿಕ- ರಷ್ಯಾ ಜಂಟಿ ಚಂದ್ರಯಾನ ಯೋಜನೆ

ಹಿಸ್ಟರಿ ಕಥೆ

Team Udayavani, Sep 19, 2019, 5:10 AM IST

e-7

ಕೆನಡಿ ಜೊತೆ ಕ್ರುಶ್ಚೇವ್‌

ಅಮೆರಿಕ, ಚಂದ್ರನ ಮೇಲೆ ತನ್ನ ಗಗನಯಾನಿಗಳನ್ನು 1969ರಲ್ಲಿ ಇಳಿಸಿ ಐತಿಹಾಸಿಕ ಸಾಧನೆ ಮಾಡಿತು. ಅದಕ್ಕಾಗಿ ಅಮೆರಿಕ ದಶಕಗಳಿಂದ ಪೂರ್ವ ತಯಾರಿ ನಡೆಸಿತ್ತು. ಚಂದ್ರಯಾನವನ್ನು ಅಮೆರಿಕ ಮತ್ತು ರಷ್ಯಾದ ನಡುವೆ ಶೀತಲ ಸಮರದ ಪ್ರತಿಫ‌ಲ ಎಂದೂ ಹೇಲುತ್ತಾರೆ. ಶೀತಲ ಸಮರ ಎಂದರೆ ಮದ್ದುಗುಂಡುಗಳ ಯುದ್ಧವಲ್ಲ, ಅದೊಂದು ರೀತಿಯಲ್ಲಿ ಪೈಪೋಟಿಯ ಸ್ಪರ್ಧೆ. ರಷ್ಯಾ ಮೊದಲ ಬಾರಿಗೆ ಅಂತರಿಕ್ಷಕ್ಕೆ ಮನುಷ್ಯನನ್ನು ಕಳಿಸಿ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಬಿಟ್ಟಿತ್ತು. ಆಗ ಅಮೆರಿಕ ತಾನು ಚಂದ್ರನಲ್ಲಿಗೆ ಮನುಷ್ಯನನ್ನು ಕಳಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಲು ಹೊರಟಿತು.

ಆ ಸಮಯದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದವರು ಜಾನ್‌ ಎಫ್. ಕೆನಡಿ. ಚಂದ್ರಯಾನದ ಯೋಜನೆಯಲ್ಲಿ ಅಮೆರಿಕ ಮಾತ್ರ ಪಾಲ್ಗೊಳ್ಳದೆ ಅಂತಾರಾಷ್ಟ್ರೀಯ ಯೋಜನೆಯನ್ನಾಗಿಸಬೇಕೆನ್ನುವುದು ಅವರ ಇರಾದೆಯಾಗಿತ್ತು. ಅದರಲ್ಲೂ ಅಮೆರಿಕ ಮತ್ತು ರಷ್ಯಾ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಕೆನಡಿ, ರಷ್ಯಾ ಪ್ರಧಾನಿ ನಿಕಿತಾ ಅವರ ಮನವೊಲಿಸುವ ಯತ್ನವನ್ನೂ ನಡೆಸಿದರು. ಶೀತಲ ಸಮರವನ್ನು ಕೊನೆಗೊಳಿಸಿ ಜಂಟಿಯಾಗಿ ಚಂದ್ರಯಾನವನ್ನು ಯಶಸ್ವಿಗೊಳಿಸಿದ್ದರೆ ಜಗತ್ತಿನ ಎರಡು ಬಲಿಷ್ಠ ಶಕ್ತಿಗಳು ಒಂದಾಗಿ ಸಾಮರಸ್ಯದ ಸಂದೇಶ ರವಾನೆಯಾಗುತ್ತಿತ್ತು. ಆದರೆ ನಡೆದಿದ್ದೇ ಬೇರೆ.

ಶುರುವಿನಲ್ಲಿ ಕೆನಡಿಯ ಆಹ್ವಾನದ ಬಗ್ಗೆ ನಿರಾಸಕ್ತಿ ತೋರಿದ್ದ ರಷ್ಯಾದ ಪ್ರಧಾನಿ ನಿಕಿತಾ ಕ್ರುಶ್ಚೇವ್‌ ನಂತರದ ದಿನಗಳಲ್ಲಿ ಮನಸ್ಸು ಮಾಡಿದರು. ಆದರೆ, ಎರಡೂ ಕಡೆಯ ಕೆಲ ಪ್ರಭಾವಶಾಲಿ ವ್ಯಕ್ತಿಗಳಿಗೆ ಶಾಂತಿ ಪ್ರತಿಪಾದಕ ಜಂಟಿ ಯೋಜನೆ ಸರಿ ಕಾಣಲಿಲ್ಲ. ಅಲ್ಲದೆ ಅಮೆರಿಕ ಮತ್ತು ರಷ್ಯಾ ನಡುವೆ ಇತರೆ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಕಂಡುಬಂದವು. ಅದಕ್ಕೆ ಮಿಗಿಲಾಗಿ, ಜಂಟಿ ಯೋಜನೆಯ ರೂವಾರಿಯಾಗಿದ್ದ ಅಮೆರಿಕದ ಪ್ರಧಾನಿ ಜಾನ್‌ ಎಫ್. ಕೆನಡಿಯ ಹತ್ಯೆ ಜಂಟಿ ಯೋಜನೆಗೆ ಪೂರ್ಣ ವಿರಾಮ ಹಾಕಿತು. ಹೀಗೆ ಜಗತ್ತಿನ ಮೊದಲ ಚಂದ್ರಯಾನದ ಗೌರವಕ್ಕೆ ಅಮೆರಿಕ- ರಷ್ಯಾ ಪಾತ್ರವಾಗುವುದು ತಪ್ಪಿತು.

ಹವನ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.