ನನ್ನ ಅನ್ನದಾತರನ್ನು ಕೆಣಕದಿರಿ: ದರ್ಶನ್‌ ಖಡಕ್‌ ವಾರ್ನಿಂಗ್‌

ಅಭಿಮಾನಿಗಳ ಮೇಲೆ ಆರೋಪ ಬಂದ ಹಿನ್ನೆಲೆ

Team Udayavani, Sep 18, 2019, 3:03 AM IST

darshan

ಸದ್ಯ ಕನ್ನಡ ಚಿತ್ರರಂಗದಲ್ಲಿ ಇಬ್ಬರು ಸ್ಟಾರ್‌ ನಟರ ಫ್ಯಾನ್ಸ್‌ವಾರ್‌ ಜೋರಾಗಿ ನಡೆಯುತ್ತಿದೆ. ಅದು ಬೇರಾರು ಅಲ್ಲ, ದರ್ಶನ್‌ ಹಾಗೂ ಸುದೀಪ್‌ ಅಭಿಮಾನಿಗಳ ಮಧ್ಯೆ. ಕಳೆದ ಒಂದೆರಡು ವರ್ಷಗಳಿಂದ ಬೂದಿಮುಚ್ಚಿದ ಕೆಂಡದಂತಿದ್ದ ಫ್ಯಾನ್ಸ್‌ವಾರ್‌ ಈಗ ನೇರಾನೇರ ಅಖಾಡಕ್ಕಿಳಿದು, ಸುದ್ದಿಗೆ ಗ್ರಾಸವಾಗಿದ್ದಾರೆ. ಈ ಬಾರಿ ದರ್ಶನ್‌ ಫ್ಯಾನ್ಸ್‌ ಕೆರಳಲು ಕಾರಣ, ಅವರ ಮೇಲೆ ಕೇಳಿಬಂದ ಆರೋಪ. “ಪೈಲ್ವಾನ್‌’ ಚಿತ್ರದ ನೆಗೆಟಿವ್‌ ಪ್ರಚಾರಕ್ಕೆ ಹಾಗೂ ಚಿತ್ರ ಪೈರಸಿಯಾಗಲು ದರ್ಶನ್‌ ಅಭಿಮಾನಿಗಳು ಕಾರಣ ಎಂಬಂತೆ ಕೆಲವರು ಬಿಂಬಿಸುತ್ತಿದ್ದಾರೆ.

ಇದು ದರ್ಶನ್‌ ಅಭಿಮಾನಿಗಳನ್ನು ಕೆರಳಿಸಿದೆ. ಈ ಬಗ್ಗೆ ದರ್ಶನ್‌ ಫ್ಯಾನ್ಸ್‌ ಟ್ವೀಟ್‌ ಮಾಡಿ, ಸ್ಪಷ್ಟನೆ ಕೂಡಾ ಕೊಟ್ಟಿದ್ದರು.”ಒಬ್ಬರನ್ನ ಕಂಡರೆ ಇನ್ನೊಬ್ಬರಿಗೆ ಆಗಲ್ಲ ಅಂದ ಮಾತ್ರಕ್ಕೆ ಅವರೇ ಮಾಡಿಸಿದ್ದು ಅಂತಲ್ಲ ಅಥವಾ ಅವರಿಗೆ ಸಂಬಂಧ ಪಟ್ಟವರು ಮಾಡಿದ್ದು ಅಂತಲ್ಲ , ನಿಜವಾದ ಕಳ್ಳರನ್ನು ಹಿಡಿಯಿರಿ , ಆಮೇಲೆ ಇನ್ನೊಬರ ಕಡೆ ಬೆರಳು ಮಾಡಿ ತೋರಿಸಿ …’ ಎಂದಿದ್ದರು. ಈಗ ಸ್ವತಃ ದರ್ಶನ್‌ ಅಖಾಡಕ್ಕಿಳಿದ್ದು, ಅಭಿಮಾನಿಗಳ ಪರ ನಿಂತಿದ್ದಾರೆ.

ಸದ್ಯದ ಫ್ಯಾನ್ಸ್‌ ವಾರ್‌ ಅನ್ನು ಗಮನಿಸಿರುವ ದರ್ಶನ್‌ ಮಂಗಳವಾರ ಮಾಡಿರುವ ಟ್ವೀಟ್‌ವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ದರ್ಶನ್‌ ತಮ್ಮ ಅಭಿಮಾನಿಗಳ ಪರವಾಗಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್‌ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು-ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ’ ಎಂದು ಖಡಕ್‌ ಆಗಿ ಹೇಳಿದ್ದಾರೆ. ಈ ಮೂಲಕ ದರ್ಶನ್‌ ಅಭಿಮಾನಿಗಳು ಖುಷಿಯಾಗಿದ್ದಾರೆ. ದರ್ಶನ್‌ ಟ್ವೀಟ್‌ ಇಬ್ಬರು ಸ್ಟಾರ್‌ ನಟರ ಹಾಗೂ ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ಫ್ಯಾನ್ಸ್‌ವಾರ್‌ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೋ ಕಾದು ನೋಡಬೇಕು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.