ವಿಶ್ವಕರ್ಮ ಜಾತಿಯಲ್ಲ ಸಂಸ್ಕೃತಿ


Team Udayavani, Sep 18, 2019, 3:00 AM IST

vishavakarma

ದೇವನಹಳ್ಳಿ: ವಿಶ್ವಕರ್ಮ ಸಮಾಜ ತನ್ನದೇ ಆದ ಇತಿಹಾಸ ಹೊಂದಿದ್ದು, ರಾಜ್ಯ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವಕರ್ಮ ಸಮಾಜದ ಜನರು ಶತಮಾನಗಳಿಂದ ಪಂಚ ಕಸುಬುಗಳ ಮೂಲಕ ದೇಶದ ಸಂಸ್ಕೃತಿ ಬಿಂಬಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅದ್ಭುತ ಕೆತ್ತೆನೆಯ ಮೂಲಕ ಐತಿಹಾಸಿಕ ಸ್ಮಾರಕ, ದೇವಸ್ಥಾನಗಳನ್ನು ನಿರ್ಮಿಸಿದ ಕೀರ್ತಿ ವಿಶ್ವಕರ್ಮದ ಶಿಲ್ಪಿಗಳಿಗೆ ಸಲ್ಲುತ್ತದೆ. ವಿಶ್ವಕರ್ಮ ಸಮಾಜವು ಒಂದು ಜಾತಿಯಲ್ಲ, ಅದೊಂದು ಸಂಸ್ಕೃತಿ ಎಂದು ಅಭಿಪ್ರಾಯಪಟ್ಟರು.

ಸಂಘದ ಅಧ್ಯಕ್ಷ ಸತ್ಯ ನಾರಾಯಣಾಚಾರ್‌ ಮಾತನಾಡಿ ಬಂಡೆಕಲ್ಲಿಗೆ ಅದ್ಭುತ ರೂಪ ಕೊಡುವ ಸಮಾಜ ನಮ್ಮದು.ನಮ್ಮ ಸಮಾಜದ ಜನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕ ಹಾಗೂ ಸಮಾಜಿಕವಾಗಿ ಅಭಿವೃದ್ಧಿಯಾಗಬೇಕು ಎಂದು ಸಲಹೆ ನೀಡಿದರು. ರಾಜ್ಯ ವಿಶ್ವಕರ್ಮ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಮಾತನಾಡಿ, ವಿಶ್ವಕರ್ಮ ಸಮಾಜಕ್ಕೆ ಸ್ಮಶಾನ ಜಾಗ ಗುರುತಿಸಬೇಕು. ಮಿನಿ ವಿಧಾನಸೌಧದಲ್ಲಿ ಅಮರ ಶಿಲ್ಪಿ ಜಕಣಚಾರ್ಯರ ಪ್ರತಿಮೆ ಪ್ರತಿಷ್ಟಾಪಿಸಬೇಕು ಎಂದು ತಾಲೂಕಾಡಳಿತಕ್ಕೆ ಮನವಿ ಮಾಡಿದರು.

ಅಪರ ಜಿಲ್ಲಾಧಿಕಕಾರಿ ಜಗದೀಶ್‌ ಕೆ.ನಾಯಕ್‌ ಮಾತನಾಡಿ, ಎಲ್ಲಾ ಸಮುದಾಯದ ಜನರನ್ನು ಸಮಾಜದ ಮುಖ್ಯವಾನಿಗೆ ತರುವುದು ಸರ್ಕಾರದ ಮುಖ್ಯ ಉದ್ದೇಶ.ಈ ನಿಟ್ಟಿನಲ್ಲಿ ಸರ್ಕಾರ ವಿಶ್ವಕರ್ಮ ಸಮಾಜದ ಜನರಿಗಾಗಿ ಹಲವು ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದಿದೆ.ವಿಶ್ವಕರ್ಮ ಸಮಾಜ ಭಾರತ ದೇಶದಲ್ಲಿ ವಿಗ್ರಹ ಮತ್ತು ಶಿಲ್ಪಕಲೆಯಿಂದ ಗುರುತಿಸಿಕೊಂಡಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಹೊಸಹುಡ್ಯ ನಾರಾಯಣಾಚಾರ್‌ ಮಾತನಾಡಿದರು. ತಹಶೀಲ್ದಾರ್‌ ಅಜಿತ್‌ ರೈ, ವಿಶ್ವಕರ್ಮ ತಾಲೂಕು ಅಧ್ಯಕ್ಷ ಸತ್ಯ ನಾರಾಯಣಾಚಾರ್‌, ತಾಪಂ ಮಾಜಿ ಅಧ್ಯಕ್ಷ ನಾರಾಯಣಚಾರ್‌, ಸುರೇಶಾಚಾರ್‌, ನಾರಾಯಣಾಚಾರಿ, ರಾಜ್ಯ ವಿಶ್ವ ಕರ್ಮ ಯುವ ಕಾರ್ಯದರ್ಶಿ ಶ್ರೀಧರ್‌, ಪುಟ್ಟರಾಜಚಾರಿ, ಬಸವಚಾರಿ, ನಾಗರಾಜ ಚಾರಿ, ನಲ್ಲೂರು ಮಂಜುನಾಥಚಾರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.